Webdunia - Bharat's app for daily news and videos

Install App

ಜೆಡಿಎಸ್ ಕಾರ್ಯಕರ್ತರಿಗೆ ಮೈಸೂರಿನಲ್ಲಿ ಭರ್ಜರಿ ಬಾಡೂಟ

Webdunia
ಸೋಮವಾರ, 26 ಡಿಸೆಂಬರ್ 2022 (09:49 IST)
ಮೈಸೂರು : ದೊಡ್ಡ ಗೌಡರ ಮನೆಯ ಹಾಸನ ಜಿಲ್ಲೆಯ ಪಾಲಿಟಿಕ್ಸ್ ಈಗ ಮೈಸೂರಿನವರೆಗೂ ವಿಸ್ತಾರಗೊಂಡಿದೆ.

ಹಾಸನ ಜಿಲ್ಲೆಯ ಶಾಸಕ ಪ್ರೀತಂ ಗೌಡಗೆ ಟಕ್ಕರ್ ಕೊಡಲು ಮುಂದಾದ ಭವಾನಿ ರೇವಣ್ಣ ಹಾಸನದ ಮತದಾರರಿಗೆ ಮೈಸೂರಿನಲ್ಲಿ ಬಾಡೂಟ ಹಾಕಿಸಿದ್ದಾರೆ.

ಭವಾನಿ ಹುಟ್ಟೂರು ಮೈಸೂರು ಜಿಲ್ಲೆ ಕೆ.ಆರ್.ನಗರ ತಾಲೂಕಿನ ಸಾಲಿಗ್ರಾಮದಲ್ಲಿ ಭಾನುವಾರ ಭರ್ಜರಿ ಔತಣ ಕೂಟ ಆಯೋಜನೆ ಮಾಡಿದ್ದರು. ಭವಾನಿ ರೇವಣ್ಣ ಅವರ ಸಹೋದರ ಪ್ರಕಾಶ್ ಅವರ ಮನೆಯಲ್ಲಿ ಔತಣ ಕೂಟ ಆಯೋಜನೆಯಾಗಿತ್ತು. 

ರೇವಣ್ಣ ದಂಪತಿಯೇ ಮುಂದೆ ನಿಂತು ಹಾಸನದ ಪ್ರತಿಯೊಬ್ಬ ಜೆಡಿಎಸ್ ಕಾರ್ಯಕರ್ತರನ್ನ ಆತ್ಮೀಯವಾಗಿ ಮಾತನಾಡಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಸಿಎಂ ಸಿದ್ದರಾಮಯ್ಯಗೆ ಆರ್ ಎಸ್ಎಸ್ ಬಗ್ಗೆ ವಿವರವಾಗಿ ಹೇಳಿದ ಬಿವೈ ವಿಜಯೇಂದ್ರ

ಧರ್ಮಸ್ಥಳ ಚಲೋಗೆ ಚಾಲನೆ ನೀಡಿದ ಬಿಜೆಪಿ

ಡಾ ಸಿಎನ್ ಮಂಜುನಾಥ್ ಪ್ರಕಾರ ಹೆಣ್ಣುಮಕ್ಕಳಲ್ಲೂ ಹೃದಯಾಘಾತ ಹೆಚ್ಚಲು ಇದೇ ಕಾರಣ

ಮೋದಿ ಆರ್ ಎಸ್ಎಸ್ ಹೊಗಳಿದ್ದಕ್ಕೆ ಸಿದ್ದರಾಮಯ್ಯ ಟೀಕೆ: ನೀವು ಎಮರ್ಜೆನ್ಸಿ ಹೇರಬಹುದಾ ಎಂದ ನೆಟ್ಟಿಗರು

ಮುಂದಿನ ಸುದ್ದಿ
Show comments