Webdunia - Bharat's app for daily news and videos

Install App

‘ಉಪ ಚುನಾವಣೆಯಲ್ಲಿ ಜೆಡಿಎಸ್ ಶೂನ್ಯ ಸಾಧನೆ’

Webdunia
ಭಾನುವಾರ, 24 ನವೆಂಬರ್ 2019 (19:17 IST)
ಈ ಉಪಚುನಾವಣೆಯಲ್ಲಿ ಜೆಡಿಎಸ್ ಪಕ್ಷದ ಅವಕಾಶವಾದಿ ರಾಜಕಾರಣವು ಅಂತ್ಯವಾಗಲಿದೆ. ಹೀಗಂತ ಮಾಜಿ ಸಚಿವ ಆರೋಪ ಮಾಡಿದ್ದಾರೆ.

ಮಂಡ್ಯದ ಕೆ.ಆರ್.ಪೇಟೆಯ ಜನತೆ ಅನಿರೀಕ್ಷಿತ ಫಲಿತಾಂಶ ನೀಡಲಿದ್ದು, ಕಮಲ ಅರಳುವುದು ನಿಶ್ಚಿತವಾಗಿದೆ ಅಂತ  ಮಾಜಿ ಸಚಿವ ಬಿ.ಸೋಮಶೇಖರ್ ಹೇಳಿದ್ದಾರೆ.

ಜೆಡಿಎಸ್ ಪಕ್ಷದ ಅವಕಾಶವಾಧಿ ರಾಜಕಾರಣಕ್ಕೆ ಅಂತ್ಯ ಸಮೀಪಿಸುತ್ತಿದ್ದರೆ, ದೇಶದಲ್ಲಿ ಕಾಂಗ್ರೆಸ್ ಮುಳುಗುತ್ತಿದೆ.
ರಾಜ್ಯ ಮತ್ತು ರಾಷ್ಟ್ರದಲ್ಲಿ ಬಿಜೆಪಿ ಪರವಾದ ಗಾಳಿಯು ಜೋರಾಗಿ ಬೀಸುತ್ತಿದ್ದು, ಉಪ ಚುನಾವಣೆಯ ಫೈನಲ್ ನಲ್ಲಿ ಬಿಜೆಪಿ ಜಯಭೇರಿ ಬಾರಿಸಲಿದೆ. ಜೆಡಿಎಸ್ ಶೂನ್ಯ ಸಾಧನೆ ಮಾಡಲಿದೆ ಎಂದು ರಾಜ್ಯದ ಮಾಜಿಸಚಿವ, ದಲಿತ ನಾಯಕ ಬಿ.ಸೋಮಶೇಖರ್ ಹೇಳಿದ್ರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಎರಡನೇ ಬಾರಿ ದಾಂಪತ್ಯ ಜೀವನಕ್ಕೆ ಕಾಲಿಟ್ಟ ನಲಪಾಡ್‌, ಸಿಎಂ ಡಿಕೆ ಶಿವಕುಮಾರ್ ದಂಪತಿ, ಕಿಚ್ಚ ಸುದೀಪ್ ಭಾಗಿ

ರಕ್ಷಣೆ ನೀಡಬೇಕಿದ್ದ ಸಿಐಎಸ್‌ಎಫ್‌ ಸಿಬ್ಬಂದಿಯ ಕಾಲರ್ ಹಿಡಿದ ಪ್ರಯಾಣಿಕರು, ನಿಜವಾದ ಕಾರಣ ಕೇಳಿದ್ರೆ ಶಾಕ್ ಆಗ್ತೀರಾ, Video

ಸಂಸ್ಥೆ ಎಷ್ಟೇ ದೊಡ್ಡದಾಗಿದ್ದರೂ, ಯಾವುದೇ ವಿನಾಯಿತಿ ನೀಡುವ ಪ್ರಶ್ನೆಯೇ ಇಲ್ಲ

ಸ್ವಾತಂತ್ರ್ಯೋತ್ಸವಕ್ಕೆ ಮುನ್ನ ಹಸು, ನವಿಲುಗಳಿಗೆ ಆಹಾರ ತಿನ್ನಿಸಿದ ಪ್ರಧಾನಿ ಮೋದಿ: ವಿಡಿಯೊ ವೈರಲ್‌

ಪವಿತ್ರ ಗೀತೆಗೆ ಮಾಡಿದ ಅವಮಾನ ದೇಶದ ಜನ ಕ್ಷಮಿಸಲ್ಲ: ಸೋನಿಯಾ ಗಾಂಧಿ ವಿರುದ್ಧ ಗುಡುಗಿದ ಅಮಿತ್ ಶಾ

ಮುಂದಿನ ಸುದ್ದಿ
Show comments