‘ಉಪ ಚುನಾವಣೆಯಲ್ಲಿ ಜೆಡಿಎಸ್ ಶೂನ್ಯ ಸಾಧನೆ’

Webdunia
ಭಾನುವಾರ, 24 ನವೆಂಬರ್ 2019 (19:17 IST)
ಈ ಉಪಚುನಾವಣೆಯಲ್ಲಿ ಜೆಡಿಎಸ್ ಪಕ್ಷದ ಅವಕಾಶವಾದಿ ರಾಜಕಾರಣವು ಅಂತ್ಯವಾಗಲಿದೆ. ಹೀಗಂತ ಮಾಜಿ ಸಚಿವ ಆರೋಪ ಮಾಡಿದ್ದಾರೆ.

ಮಂಡ್ಯದ ಕೆ.ಆರ್.ಪೇಟೆಯ ಜನತೆ ಅನಿರೀಕ್ಷಿತ ಫಲಿತಾಂಶ ನೀಡಲಿದ್ದು, ಕಮಲ ಅರಳುವುದು ನಿಶ್ಚಿತವಾಗಿದೆ ಅಂತ  ಮಾಜಿ ಸಚಿವ ಬಿ.ಸೋಮಶೇಖರ್ ಹೇಳಿದ್ದಾರೆ.

ಜೆಡಿಎಸ್ ಪಕ್ಷದ ಅವಕಾಶವಾಧಿ ರಾಜಕಾರಣಕ್ಕೆ ಅಂತ್ಯ ಸಮೀಪಿಸುತ್ತಿದ್ದರೆ, ದೇಶದಲ್ಲಿ ಕಾಂಗ್ರೆಸ್ ಮುಳುಗುತ್ತಿದೆ.
ರಾಜ್ಯ ಮತ್ತು ರಾಷ್ಟ್ರದಲ್ಲಿ ಬಿಜೆಪಿ ಪರವಾದ ಗಾಳಿಯು ಜೋರಾಗಿ ಬೀಸುತ್ತಿದ್ದು, ಉಪ ಚುನಾವಣೆಯ ಫೈನಲ್ ನಲ್ಲಿ ಬಿಜೆಪಿ ಜಯಭೇರಿ ಬಾರಿಸಲಿದೆ. ಜೆಡಿಎಸ್ ಶೂನ್ಯ ಸಾಧನೆ ಮಾಡಲಿದೆ ಎಂದು ರಾಜ್ಯದ ಮಾಜಿಸಚಿವ, ದಲಿತ ನಾಯಕ ಬಿ.ಸೋಮಶೇಖರ್ ಹೇಳಿದ್ರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಧರ್ಮಸ್ಥಳ ವಿರುದ್ಧಧ ಪ್ರಕರಣದಲ್ಲಿ ಸರ್ಕಾರಕ್ಕೆ ಪ್ರಾಮಾಣಿಕತೆಯಿದ್ದಲ್ಲಿ ಸುಮೇಟೋ ಕೇಸ್ ದಾಖಲಿಸಿ: ಸಿಟಿ ರವಿ

ಟಿಎಂಸಿಗೆ ರಾಜೀನಾಮೆ ಶಾಕ್ ನಡುವೆ ಮಮತಾ ಬ್ಯಾನರ್ಜಿಗೆ ಮತ್ತೊಂದು ಸಂಕಷ್ಟ

ಕೊಲ್ಲೂರು ಮೂಕಾಂಬಿಕೆಗೆ ಬೆಳ್ಳಿಯ ಖಡ್ಗ ಸಮರ್ಪಿಸಿದ ವಿಜಯ್‌: ಸಿಎಂ ಕೈಗೆ ಪವಿತ್ರ ದಾರ

ಧರ್ಮಸ್ಥಳ ಅಪಖ್ಯಾತಿ ತರುವಲ್ಲಿ ಭಾಗಿ: ಪ್ರಕಾಶ್ ರಾಜ್‌ ವಿರುದ್ಧ ಕ್ರಮಕ್ಕೆ ಮುತಾಲಿಕ್ ಒತ್ತಾಯ

ಶಾಲೆ ಶುರುವಾಗಿ ಹತ್ತೇ ದಿನಕ್ಕೆ ಹಾಸ್ಟೇಲ್‌ನಲ್ಲಿ ಮಗುವಿಗೆ ಜನ್ಮಕೊಟ್ಟ 9ನೇ ತರಗತಿ ವಿದ್ಯಾರ್ಥಿನಿ

ಮುಂದಿನ ಸುದ್ದಿ
Show comments