Webdunia - Bharat's app for daily news and videos

Install App

ಬಿಜೆಪಿ ಪಾಳಯದಲ್ಲಿ ಮತ್ತೆ ಬುಗಿಲೆದ್ದಿದೆ ಸವದಿ ಮತ್ಸರ

Webdunia
ಬುಧವಾರ, 28 ಆಗಸ್ಟ್ 2019 (11:18 IST)
ಬೆಂಗಳೂರು : ಬಿಜೆಪಿ ಪಾಳಯದಲ್ಲಿ ಲಕ್ಷ್ಮಣ್ ಸವದಿಗೆ ಡಿಸಿಎಂ ಪಟ್ಟ ಕೊಟ್ಟಿದ್ದಕ್ಕೆ ಶಾಸಕರು ಸಿಡಿಮಿಡಿಗೊಂಡಿದ್ದು, ಇನ್ನೂ ಸವದಿ ಮತ್ಸರ ಶಮನವಾಗಿಲ್ಲ ಎನ್ನಲಾಗಿದೆ.




ಬೆಳಗಾವಿ ಜಿಲ್ಲೆಯ ಬಹುತೇಕ ಶಾಸಕರಲ್ಲಿ ಅಸಮಾಧಾನದ ಹೊಗೆ ಎದ್ದಿದ್ದು,  ಅಸಮಾಧಾನಿತ ಶಾಸಕರಿಗೆ ಬಾಲಚಂದ್ರ  ಹಾಗೂ ಉಮೇಶ್ ಕತ್ತಿ ನೇತೃತ್ವ ವಹಿಸಿದ್ದಾರೆ ಎನ್ನಲಾಗಿದೆ. 7 ಶಾಸಕರು ಸೇರಿದಂತೆ ಜಿಲ್ಲೆಯ ಪ್ರಭಾವಿ ನಾಯಕರು ಸಾಥ್ ನೀಡಿದ್ದು, ಪಕ್ಷದ ಮಟ್ಟದಲ್ಲಿ ಯಾವ ರೀತಿ ವಿರೋಧ ಮಾಡಬೇಕೆಂದು ಚಿಂತನೆ ನಡೆಸುತ್ತಿದ್ದಾರೆ ಎನ್ನಲಾಗಿದೆ.


ಅಲ್ಲದೇ  ಸವದಿ ವಿಚಾರವಾಗಿ ಮತದಾರರಿಗೆ ಹೇಗೆ ಉತ್ತರಿಸಬೇಕೆಂದು ಗೊಂದಲದಲ್ಲಿರುವ ಶಾಸಕರು, ಗೆದ್ದವರಿಗೆ ಸ್ಥಾನಮಾನವಿಲ್ಲ, ಸೋತವರಿಗೆ ಸ್ಥಾನ ನೀಡಿದ್ದಕ್ಕೆ ಸಿಡಿಮಿಡಿಗೊಂಡು ಬಾಲಚಂದ್ರ  ಹಾಗೂ ಉಮೇಶ್ ಕತ್ತಿ ಪರ ಬ್ಯಾಟಿಂಗ್ ಬೀಸಿದ್ದಾರೆ ಎಂಬುದಾಗಿ ತಿಳಿದುಬಂದಿದೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments