Webdunia - Bharat's app for daily news and videos

Install App

ಬಿಜೆಪಿ ಪಾಳಯದಲ್ಲಿ ಮತ್ತೆ ಬುಗಿಲೆದ್ದಿದೆ ಸವದಿ ಮತ್ಸರ

Webdunia
ಬುಧವಾರ, 28 ಆಗಸ್ಟ್ 2019 (11:18 IST)
ಬೆಂಗಳೂರು : ಬಿಜೆಪಿ ಪಾಳಯದಲ್ಲಿ ಲಕ್ಷ್ಮಣ್ ಸವದಿಗೆ ಡಿಸಿಎಂ ಪಟ್ಟ ಕೊಟ್ಟಿದ್ದಕ್ಕೆ ಶಾಸಕರು ಸಿಡಿಮಿಡಿಗೊಂಡಿದ್ದು, ಇನ್ನೂ ಸವದಿ ಮತ್ಸರ ಶಮನವಾಗಿಲ್ಲ ಎನ್ನಲಾಗಿದೆ.




ಬೆಳಗಾವಿ ಜಿಲ್ಲೆಯ ಬಹುತೇಕ ಶಾಸಕರಲ್ಲಿ ಅಸಮಾಧಾನದ ಹೊಗೆ ಎದ್ದಿದ್ದು,  ಅಸಮಾಧಾನಿತ ಶಾಸಕರಿಗೆ ಬಾಲಚಂದ್ರ  ಹಾಗೂ ಉಮೇಶ್ ಕತ್ತಿ ನೇತೃತ್ವ ವಹಿಸಿದ್ದಾರೆ ಎನ್ನಲಾಗಿದೆ. 7 ಶಾಸಕರು ಸೇರಿದಂತೆ ಜಿಲ್ಲೆಯ ಪ್ರಭಾವಿ ನಾಯಕರು ಸಾಥ್ ನೀಡಿದ್ದು, ಪಕ್ಷದ ಮಟ್ಟದಲ್ಲಿ ಯಾವ ರೀತಿ ವಿರೋಧ ಮಾಡಬೇಕೆಂದು ಚಿಂತನೆ ನಡೆಸುತ್ತಿದ್ದಾರೆ ಎನ್ನಲಾಗಿದೆ.


ಅಲ್ಲದೇ  ಸವದಿ ವಿಚಾರವಾಗಿ ಮತದಾರರಿಗೆ ಹೇಗೆ ಉತ್ತರಿಸಬೇಕೆಂದು ಗೊಂದಲದಲ್ಲಿರುವ ಶಾಸಕರು, ಗೆದ್ದವರಿಗೆ ಸ್ಥಾನಮಾನವಿಲ್ಲ, ಸೋತವರಿಗೆ ಸ್ಥಾನ ನೀಡಿದ್ದಕ್ಕೆ ಸಿಡಿಮಿಡಿಗೊಂಡು ಬಾಲಚಂದ್ರ  ಹಾಗೂ ಉಮೇಶ್ ಕತ್ತಿ ಪರ ಬ್ಯಾಟಿಂಗ್ ಬೀಸಿದ್ದಾರೆ ಎಂಬುದಾಗಿ ತಿಳಿದುಬಂದಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಾನು ದಲಿತ ವಿರೋಧಿಯಲ್ಲ, ತಪ್ಪಾಗಿದ್ದರೆ ಕ್ಷಮಿಸಿ ಎಂದ ಜಿಟಿ ದೇವೇಗೌಡ

ಬಿಜೆಪಿ ಮತಕಳ್ಳತನದಿಂದ ಅಧಿಕಾರ ಉಳಿಸಿಕೊಂಡಿದೆ: ಪ್ರಿಯಾಂಕಾ ಗಾಂಧಿ ಕಿಡಿ

ಮಹಾತ್ಮ ಗಾಂಧೀಜಿ ಮೇಲೂ ಆರ್‌ಎಸ್‌ಎಸ್ ಅದೇ ತಂತ್ರವನ್ನು ಹೆಣೆದಿತ್ತು: ರಾಹುಲ್ ಗಾಂಧೀಜಿ

ಬೀದಿ ನಾಯಿ ಪ್ರಕರಣದಲ್ಲಿ ಸುಪ್ರೀಂ ತೀರ್ಪುನ ಬಳಿಕ ಕ್ರಮಕ್ಕೆ ಮುಂದಾದ ಸರ್ಕಾರ

ಕಲಾಸಿಪಾಳ್ಯ: ಕೇಸರಿ ಶಾಲು ಧರಿಸಿದ್ದಕ್ಕೆ ಹಿಗ್ಗಾಮುಗ್ಗಾ ಥಳಿತ, ತನಿಖೆಯಲ್ಲಿ ಭಾರೀ ಬೆಳವಣಿಗೆ

ಮುಂದಿನ ಸುದ್ದಿ
Show comments