Webdunia - Bharat's app for daily news and videos

Install App

ಕನಕಪುರದಲ್ಲಿ ಯೇಸು ಪ್ರತಿಮೆ ನಿರ್ಮಾಣ; ಡಿಕೆಶಿ ಪರ ಬ್ಯಾಟ್ ಬೀಸಿದ ಬಿಜೆಪಿ ನಾಯಕ

Webdunia
ಶನಿವಾರ, 28 ಡಿಸೆಂಬರ್ 2019 (09:33 IST)
ಚಿಕ್ಕಬಳ್ಳಾಪುರ : ರಾಮನಗರದ ಕನಕಪುರದಲ್ಲಿ ಯೇಸು ಪ್ರತಿಮೆ ನಿರ್ಮಾಣಕ್ಕೆ ಮುಂದಾದ ಕಾಂಗ್ರೆಸ್ ನಾಯಕ ಡಿಕೆಶಿವಕುಮಾರ್ ವಿರುದ್ಧ ಬಿಜೆಪಿ ನಾಯಕರೆಲ್ಲರೂ ಕಿಡಿಕಾರಿದ್ದರೆ ಸಿಟಿ ರವಿ ಅವರು ಮಾತ್ರ ಅವರ ಪರವಾಗಿ ಪ್ರತಿಕ್ರಿಯಿಸಿದ್ದಾರೆ.



ಈ ಬಗ್ಗೆ ಪ್ರತಿಕ್ರಿಯಿಸಿದ ಅವರು, ಯೇಸು ಪ್ರತಿಮೆಯ ಕಾರ್ಯ ಸದುದ್ದೇಶದಿಂದ ಆಗಿದ್ದರೆ ನಮ್ಮ ಆಕ್ಷೇಪಣೆ ಇಲ್ಲ. ಆದರೆ ಅದು ರಾಜಕೀಯ ಕಾರಣಕ್ಕೆ ಮಾತ್ರ ಆಗಬಾರದು, ದೇವನೊಬ್ಬ ನಾಮ ಹಲವು ಎನ್ನುವುದು ಹಿಂದೂ ಧರ್ಮದ ತತ್ವ . ಯಾರನ್ನೂ ಯಾವ ರೂಪದಲ್ಲಿ ಪೂಜೆ ಮಾಡಿದರೂ ಭಗವಂತ ಒಬ್ಬನೇ. ನಮ್ಮ ದೇಶದಲ್ಲಿ ಸರ್ವಧರ್ಮ ಸಮಭಾವದ ಸಂಸ್ಕೃತಿ ಉಳಿಯಬೇಕಿದೆ ಎಂದು ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನನ್ನ ಸಾವಿಗೆ ಪತ್ನಿ, ಅತ್ತೆಯೇ ಕಾರಣ: ನ್ಯಾಯಕೊಡಿಸಲು ಸಾಧ್ಯವಾಗದಿದ್ದರೆ ಚಿತಾಭಸ್ಮ ಚರಂಡಿಗೆ ಎಸೆಯಿರಿ, ವಿಡಿಯೋ ಮಾಡಿಟ್ಟು ಟೆಕ್ಕಿ ಸಾವು

ಕಸದಲ್ಲಿ ಶಿಶುವಿನ ಶವ ಪತ್ತೆ ಪ್ರಕರಣಕ್ಕೆ ಟ್ವಿಸ್ಟ್‌: ಅಪ್ರಾಪ್ತೆಗೆ ಗರ್ಭಪಾತ ಮಾಡಿಸಿದ್ದ ಆಟೊ ಚಾಲಕ ಅಂದರ್‌

ಜಮ್ಮು ಕಾಶ್ಮೀರದಲ್ಲಿ ಮೇಘ ಸ್ಫೋಟಕ್ಕೆ ಜನರು ತತ್ತರ: ಹಲವು ಮನೆಗಳು ಧ್ವಂಸ, ಐವರು ಸಾವು

‌ಮುಂದಿನ ಒಂದು ವಾರ ರಾಜ್ಯದಲ್ಲಿ ಗುಡುಗು ಸಹಿತ ಮಳೆ: 24 ಜಿಲ್ಲೆಗಳಲ್ಲಿ ಯೆಲ್ಲೊ ಅಲರ್ಟ್‌ ಘೋಷಣೆ

ಐ ಬ್ರೊ ಮಾಡಿಸಿಕೊಳ್ಳಲು ಪಾರ್ಲರ್‌ಗೆ ಹೋಗಿದ್ದ ಪತ್ನಿಯ ಜಡೆಯನ್ನೇ ಕತ್ತರಿಸಿದ ಪಾಪಿ ಪತಿ

ಮುಂದಿನ ಸುದ್ದಿ
Show comments