Webdunia - Bharat's app for daily news and videos

Install App

ಚಿನ್ನಾಭರಣ ದೋಚಿ ಪ್ರಿಯಕರನೊಂದಿಗೆ ಪತ್ನಿ ಪರಾರಿ

Webdunia
ಶನಿವಾರ, 2 ಜುಲೈ 2016 (14:36 IST)
ಮನೆಯಲ್ಲಿದ್ದ ಚಿನ್ನಾಭರಣಗಳನ್ನು ದೋಚಿ ಪ್ರಿಯಕರನೊಂದಿಗೆ ಪತ್ನಿ ಪರಾರಿಯಾದ ಘಟನೆ ವರದಿಯಾಗಿದೆ.ಘಟನೆ ಕುರಿತಂತೆ ಹಾಸನದ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
 
ಹಾಸನ ತಾಲೂಕಿನ ಚೆನ್ನೇಹಳ್ಳಿ ನಿವಾಸಿಯಾದ ದೇವರಾಜು ಎನ್ನುವವರನ್ನು ಕೇವಲ ಮೂರು ತಿಂಗಳ ಹಿಂದೆ ವಿವಾಹವಾಗಿದ್ದ ಪುಷ್ಪಲತಾ, ಪತಿ ದೇವರಾಜು ಅತ್ತೆ ಲೀಲಾವತಿ ಮತ್ತು ಮಾವ ರಾಜಣ್ಣನಿಗೆ ಊಟದಲ್ಲಿ ನಿದ್ರೆ ಮಾತ್ರೆ ಬೆರೆಸಿ ನೀಡಿದ್ದಾಳೆ.
 
ನಿದ್ರೆ ಮಾತ್ರೆ ಪ್ರಭಾವದಿಂದಾಗಿ ಪತಿ ದೇವರಾಜು ಅತ್ತೆ ಲೀಲಾವತಿ ಮತ್ತು ಮಾವ ರಾಜಣ್ಣ ನಿದ್ರಾವಸ್ಥೆಯಲ್ಲಿರುವಾಗ ಪುಷ್ಪಲತಾ, ಮನೆಯಲ್ಲಿದ್ದ ಚಿನ್ನಾಭರಣ, ನಗದು ಹಣ ದೋಚಿ ತನ್ನ ಪ್ರಿಯಕರೊಂದಿಗೆ ಪರಾರಿಯಾಗಿದ್ದಾಳೆ.
 
ಪತಿ ದೇವರಾಜು ಪತ್ನಿ ಪುಷ್ಪಲತಾ ವಿರುದ್ಧ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.ದೂರು ಆಧರಿಸಿ ಪೊಲೀಸರು ಪುಷ್ಪಲತಾ ಬಂಧನಕ್ಕೆ ಜಾಲ ಬೀಸಿದ್ದಾರೆ ಎಂದು ಹಿರಿಯ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

ತಾಜಾ ಸುದ್ದಿಗಳಿಗಾಗಿ ವೆಬ್ ದುನಿಯಾ ಮೊಬೈಲ್ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ.

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments