Webdunia - Bharat's app for daily news and videos

Install App

ಪಿಎಸ್ ಐ ವೇಷ ಧರಿಸಿ ಚಿನ್ನಾಭರಣ ದೋಚಿದ ಖದೀಮ

Webdunia
ಸೋಮವಾರ, 19 ನವೆಂಬರ್ 2018 (13:30 IST)
ಪಿ ಎಸ್ ಐ ವೇಷ ಧರಿಸಿ ಬಂದ ನಕಲಿ ವ್ಯಕ್ತಿಯೊಬ್ಬ ಜನರಿಂದ ನಗದು, ಚಿನ್ನಾಭರಣ ದೋಚಿದ ಘಟನೆ ನಡೆದಿದೆ.

ನಕಲಿ ಇನ್ಸಪೆಕ್ಟರ್ ವೇಷದಲ್ಲಿ ಬಂದ ದುಷ್ಕರ್ಮಿಯೊಬ್ಬ ವ್ಯಕ್ತಿಯೊಬ್ಬನ ಬಳಿ ಇದ್ದ ಹಣ, ಚಿನ್ನಾಭರಣ ದೋಚಿಕೊಂಡು ಪರಾರಿಯಾಗಿದ್ದಾನೆ.

ಕಲಬುರಗಿ ನಗರದ ಪಂಜಾಬ್ ಬೂಟ್ ಹೌಸ್ ಹತ್ತಿರ ಈ ಘಟನೆ ನಡೆದಿದೆ. ಸುರೇಶ ಮಂಠಾಳೆ ಮೋಸ ಹೋದ ವ್ಯಕ್ತಿಯಾಗಿದ್ದಾರೆ. ಆಳಂದ ತಾಲೂಕಿನ ರುದ್ರವಾಡಿ ಗ್ರಾಮಕ್ಕೆ ಸುರೇಶ ಮಂಠಾಳೆ ತೆರಳುತ್ತಿದ್ದರು.

ನಗರದಲ್ಲಿ ಕಳ್ಳರ ಹಾವಳಿ ಹೆಚ್ಚಾಗಿದೆ. ಹೀಗಾಗಿ ನಿಮ್ಮ ಹತ್ತಿರ ಇರುವ ಹಣ ಹಾಗೂ ಚಿನ್ನಾಭರಣವನ್ನು ಕೈ ವಸ್ತ್ರದಲ್ಲಿ ಹಾಕಿ ಎಂದು ನಕಲಿ ಪಿಎಸ್ ಐ ಹೇಳಿದ್ದಾನೆ.

ಆತನ ಮಾತನ್ನು ನಿಜವೆಂದು ನಂಬಿದ ವ್ಯಕ್ತಿ ತನ್ನಲ್ಲಿದ್ದ, ನಗದು ಹಾಗೂ ಚಿನ್ನಾಭರಣವನ್ನು ಕರವಸ್ತ್ರದಲ್ಲಿ ಹಾಕಿದ್ದಾನೆ. ಇದೇ ಅವಕಾಶಕ್ಕಾಗಿ ಕಾಯುತ್ತಿದ್ದ ನಕಲಿ ಪಿಎಸ್ ಐ ನಗದು ಹಾಗೂ ಚಿನ್ನಾಭರಣ ಎಗರಿಸಿಕೊಂಡು ಸ್ಥಳದಿಂದ ಕಾಲ್ಕಿತ್ತಿದ್ದಾನೆ. ಈ ಕುರಿತು ಬ್ರಹ್ಮಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಬಗ್ಗೆ ಅವಹೇಳನಕಾರಿ ಪೋಸ್ಟ್ ಮಾಡಿದ ವ್ಯಕ್ತಿ ವಿರುದ್ಧ ಬಿಜೆಪಿ ದೂರು

ಚಿನ್ನಸ್ವಾಮಿ ಕಾಲ್ತುಳಿತಕ್ಕೆ ಬಿಜೆಪಿ ಗೂಂಡಾಗಳೇ ಕಾರಣ: ಕಾಂಗ್ರೆಸ್ ನಾಯಕ ಎಂ ಲಕ್ಷ್ಮಣ್

Viral Video, ಬೆಂಗಳೂರು ಮಹಿಳೆಗೆ ಕಪಾಳಮೋಕ್ಷ ಮಾಡಿದ ರಾಪಿಡೋ ಚಾಲಕ: ಕಾರಣ ಇಲ್ಲಿದೆ

ದೆಹಲಿಗೆ ಹೊರಟಿದ್ದ ಏರ್‌ ಇಂಡಿಯಾ ವಿಮಾನ ಹಾಂಗ್‌ಕಾಂಗ್‌ನಲ್ಲಿ ಲ್ಯಾಂಡಿಂಗ್‌

ರಾಜ ರಘುವಂಶಿ ಹತ್ಯೆಯಾಗುವ ಮುನ್ನ ಪತ್ನಿ ಸೋನಂ ಜೊತೆಗಿದ್ದ ವಿಡಿಯೋ ವೈರಲ್

ಮುಂದಿನ ಸುದ್ದಿ
Show comments