Webdunia - Bharat's app for daily news and videos

Install App

ಪ್ರತಿಭಟನೆ ಹಾದಿ ಹಿಡಿದ ಆಭರಣ ವರ್ತಕರು

Webdunia
ಶನಿವಾರ, 29 ಸೆಪ್ಟಂಬರ್ 2018 (15:51 IST)
ಪ್ರಮುಖ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ವಾಣಿಜ್ಯ ನಗರಿಯಲ್ಲಿ ಆಭರಣ ತಯಾರಕ ಮತ್ತು ವರ್ತಕರ ಸಂಘದವರು ಇವತ್ತು ಬೀದಿಗಿಳಿದಿದ್ದರು.

ಹುಬ್ಬಳ್ಳಿಯ ಆಭರಣ ತಯಾರಕ ಮತ್ತು ವರ್ತಕರ ಸಂಘದವರು ಇವತ್ತು ಬೀದಿಗಿಳಿದು ಪ್ರತಿಭಟನೆ ನಡೆಸಿದರು. ಆಭರಣ ತಯಾರಕರು ಮತ್ತು ವರ್ತಕರು ಆರ್ಥಿಕವಾಗಿ ಸಂಕಷ್ಟ ಎದುರಿಸುತ್ತಿದ್ದು, ರೈತರಿಗೆ ನೀಡುವಂತೆ ಶೇ.3ರ ಬಡ್ಡಿ ದರದಲ್ಲಿ ಸಾಲ ನೀಡಬೇಕು. ಆಭರಣ ಕೆಲಸಗಾರರ ಕ್ಷೇಮ ಕಾಯಲು ಪ್ರತ್ಯೇಕ ನಿಗಮ ಸ್ಥಾಪಿಸಬೇಕು ಹಾಗೂ ರಿಕವರಿ ಹೆಸರಿನಲ್ಲಿ ಆಭರಣ ವರ್ತಕರ ಮೇಲೆ ಪೊಲೀಸರು ನಡೆಸುತ್ತಿರುವ ದೌರ್ಜನ್ಯವನ್ನ ಕೂಡಲೇ ಕೈಬಿಡಬೇಕು ಎಂದು ಆಗ್ರಹಿಸಿದರು.

ಬೇಡಿಕೆ ಈಡೇರಿಕೆಗೆ ಒತ್ತಾಯಿಸಿ ಹುಬ್ಬಳ್ಳಿ ನಗರದ ಪ್ರಮುಖ ರಸ್ತೆಗಳಲ್ಲಿ ಸಾವಿರಾರು ಆಭರಣ ತಯಾರಕರು ಪ್ರತಿಭಟನಾ ಮೆರವಣಿಗೆ ನಡೆಸಿದರು. ತಹಸೀಲ್ದಾರ್ ಶಶಿಧರ ಮಾಡ್ಯಾಳ ಮೂಲಕ ಗೃಹ ಸಚಿವರಿಗೆ ಮನವಿ ಸಲ್ಲಿಸಿದರು.


ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments