Webdunia - Bharat's app for daily news and videos

Install App

ಬೇಬಿ ಬೆಟ್ಟದ ಕ್ವಾರಿಯಲ್ಲಿ ದನಕಾಯುವವನ ಕಣ್ಣಿಗೆ ಬಿತ್ತು ಸ್ಫೋಟಕ!

Webdunia
ಶನಿವಾರ, 17 ಜುಲೈ 2021 (14:26 IST)
ಮಂಡ್ಯ ಜಿಲ್ಲೆ ಪಾಂಡವಪುರ ತಾಲೂಕಿನಲ್ಲರುವ ಬೇಬಿ ಬೆಟ್ಟದಲ್ಲಿ ದನ ಮೇಯಿಸಲು ಹೋದ ವ್ಯಕ್ತಿಯೊಬ್ಬರಿಗೆ ಕಲ್ಲು ಗಣಿಗಾರಿಕೆಗೆ ಉಪಯೋಗಿಸುವ ಸ್ಪೋಟಕಗಳು ಕಾಣಿಸಿಕೊಂಡಿವೆ.
ಬೆಟ್ಟದ ಕಲ್ಲು ಬಂಡೆಗಳ ಮರೆಯಲ್ಲಿ ಜಿಲಿಟಿನ್ ಕಡ್ಡಿಗಳು ಹಾಗೂ ಇತರ ವಸ್ತುಗಳನ್ನು ಬಚ್ಚಿಡಲಾಗಿದ್ದು, ದನ ಮೇಯಿಸವ ವ್ಯಕ್ತಿಯ ಕಣ್ಣಿಗೆ ಕಾಣಿಸಿಕೊಂಡಿದ್ದು, ಪೊಲೀಸರ ಗಮನಕ್ಕೆ ತಂದಿದ್ದಾರೆ. ಪಾಂಡವಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇತ್ತೀಚೆಗಷ್ಟೇ ಸಂಸದೆ ಸುಮಲತಾ ಅಂಬರೀಶ್ ಬೇಬಿ ಬೆಟ್ಟಕ್ಕೆ ಭೇಟಿ ನೀಡಿ ಕೆಆರ್ ಎಸ್ ಜಲಾಶಯಕ್ಕೆ ಹಾನಿ ಮಾಡುವ ಅಕ್ರಮ ಗಣಿಗಾರಿಕೆ ಕುರಿತು ಪರಿಶೀಲನೆ ನಡೆಸಿದ್ದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಸ್ತೆ ಮಧ್ಯೆಯಲ್ಲಿ ಚೇರ್ ಮೇಲೆ ಕುಳಿತು ರೀಲ್ಸ್ ಹುಚ್ಚಾಟ ಮಾಡಿದವ ಅರೆಸ್ಟ್‌

Rahul Gandhi: ರೋಹಿತ್ ವೇಮುಲಾ ಕಾಯಿದೆ ಜಾರಿಗೊಳಿಸಲು ರಾಹುಲ್ ಗಾಂಧಿ ಪತ್ರ: ಯೆಸ್ ಬಾಸ್ ಎಂದ ಸಿದ್ದರಾಮಯ್ಯ

50 ಕೋಟಿ ಅಲ್ಲ ಲಕ್ಷಕ್ಕೂ ಬೆಲೆ ಬಾಳಲ್ಲ ಸತೀಶ್‌ ಖರೀದಿಸಿದ ನಾಯಿ, ED ದಾಳಿಯಲ್ಲಿ ಅಸಲಿಯತ್ತು ಬಯಲು

60ನೇ ವರ್ಷದಲ್ಲಿ ಹಸೆಮಣೆಯೇರಿದ ಪಶ್ಚಿಮ ಬಂಗಾಳದ ಬಿಜೆಪಿ ಘಟಕದ ಮಾಜಿ ಅಧ್ಯಕ್ಷ ದಿಲೀಪ್‌ ಘೋಷ್‌

ಫೇಸ್ ಬುಕ್‌ನಲ್ಲಿ ವಿಡಿಯೋ ಹಂಚಿ ಬಿಜೆಪಿ ಕಾರ್ಯಕರ್ತ ಆತ್ಮಹತ್ಯೆ

ಮುಂದಿನ ಸುದ್ದಿ
Show comments