Webdunia - Bharat's app for daily news and videos

Install App

ಜಿಂದಾಲ್ ಪ್ರಕರಣ: ಮೈತ್ರಿ ಸರಕಾರದ ವಿರುದ್ಧ ಕನ್ನಡಪರ ಸಂಘಟನೆಗಳು ಗರಂ

Webdunia
ಮಂಗಳವಾರ, 18 ಜೂನ್ 2019 (16:31 IST)
ಜಿಂದಾಲ್ ಗೆ ಭೂಮಿ ನೀಡುವ ಮೈತ್ರಿ ಸರ್ಕಾರದ ವಿರುದ್ಧ ಪ್ರತಿಭಟನೆಗಳು ಮುಂದುವರಿದಿವೆ.

ಜಿಂದಾಲ್ ಗೆ ಭೂಮಿ ನೀಡಿರುವ ರಾಜ್ಯ ಸರ್ಕಾರದ ಕ್ರಮವನ್ನು ಖಂಡಿಸಿ ಚಾಮರಾಜನಗರದಲ್ಲಿ ಕನ್ನಡಪರ ಸಂಘಟನೆಗಳು ಪ್ರತಿಭಟನೆ ನಡೆಸಿದವು.

ನಗರದ ಭುವನೇಶ್ವರಿ ವೃತ್ತದಲ್ಲಿ ಪ್ರತಿಭಟಿಸಿದ ಕನ್ನಡ ಸಂಘಟನೆಗಳ ಕಾರ್ಯಕರ್ತರು, ರೈತರು ಒಂದು ಎಕರೆ ಭೂಮಿ ಖರೀದಿಸಲು ಕಷ್ಟವಿದೆ. ರೈತರಿಗೆ ಸಾಗುವಳಿ ಭೂಮಿ ನೀಡುತ್ತಿಲ್ಲ. ಒಂದು ಎಕರೆ ಭೂಮಿ ಖರೀದಿಸಿ ನೋಂದಣಿ ಮಾಡಿಸಲು ನೂರೆಂಟು ದಾಖಲೆಗಳನ್ನ ಕೇಳಿ ಅಲೆದಾಡಿಸಲಾಗುತ್ತೆ.

ಆದ್ರೆ ಜಿಂದಾಲ್ ಗೆ ಸರ್ಕಾರವೇ ಮೂರೂವರೆ ಸಾವಿರ ಎಕರೆ ಭೂಮಿ ನೀಡಲು ಮುಂದಾಗಿದೆ. ಎಕರೆಗೆ ಒಂದು ಲಕ್ಷದ ಇಪ್ಪತ್ತು ಸಾವಿರದಂತೆ ನೀಡಿರುವುದು ಅನುಮಾನಕ್ಕೆಡೆ ಮಾಡಿಕೊಟ್ಟಿದೆ. ಇದನ್ನು ಎಲ್ಲರೂ ಖಂಡಿಸಲೇಬೇಕು. ರಾಜ್ಯ ಸರ್ಕಾರ ತನ್ನ ನಿರ್ಧಾರದಿಂದ ಹಿಂದೆ ಸರಿಯಬೇಕು ಎಂದು ಒತ್ತಾಯಿಸಿದ್ರು.


ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments