Webdunia - Bharat's app for daily news and videos

Install App

ಜಿಂದಾಲ್ ಪ್ರಕರಣ: ಬಿಜೆಪಿ ಪಾದಯಾತ್ರೆಗೆ ಶಾಮನೂರು ಕಿಡಿ

Webdunia
ಮಂಗಳವಾರ, 18 ಜೂನ್ 2019 (15:31 IST)
ಜಿಂದಾಲ್ ಕಂಪನಿಗೆ ಸರ್ಕಾರ ಭೂಮಿ ನೀಡಿಕೆ ವಿಚಾರವಾಗಿ ಕಾಂಗ್ರೆಸ್ ಹಿರಿಯ ಶಾಸಕ ಶಾಮನೂರು ಶಿವಶಂಕರಪ್ಪ ಮಾತನಾಡಿದ್ದು, ಬಿಜೆಪಿ ವಿರುದ್ಧ ಕಿಡಿಕಾರಿದ್ದಾರೆ.

ದಾವಣಗೆರೆಯಲ್ಲಿ  ಶಾಮನೂರು ಶಿವಶಂಕರಪ್ಪ ಪ್ರತಿಕ್ರಿಯೆ ನೀಡಿದ್ದು, ಜಿಂದಾಲ್ ಗೆ ಭೂಮಿ ನೀಡಬೇಕು ಎನ್ನುವ ವಿಷಯ ಇದು ಹಿಂದೆ ಬಿಜೆಪಿಯವರ ಕಾಲದಲ್ಲಿ ಆಗಿರೋದು. ಜೆಡಿಎಸ್ , ಕಾಂಗ್ರೆಸ್ ನವರು ಮಾಡಿರೋದಲ್ಲ. 
ಈ ಬಗ್ಗೆ ಪರಾಮರ್ಶೆಗೆ ಸಂಪುಟ ಉಪಸಮಿತಿ ರಚಿಸಲಾಗಿದೆ ಎಂದರು.  

ಉಪಸಮಿತಿಯಲ್ಲಿ ಎಲ್ಲರು ಹಿರಿಯರು ಇದ್ದಾರೆ. ಅವರೇ ಒಳ್ಳೆ ನಿರ್ಧಾರ ತೆಗೆದುಕೊಳ್ಳುತ್ತಾರೆ ಎಂದರು.

ಇನ್ನು, ಜಿಂದಾಲ್ ಪ್ರಕರಣ ವಿರುದ್ಧ ಬಿಜೆಪಿ ಪಾದಯಾತ್ರೆ ನಡೆಸಲಿದೆ ಎನ್ನುವ ವಿಚಾರಕ್ಕೆ ಪ್ರತಿಕ್ರಿಯಿಸಿದ್ದು, ಬಿಜೆಪಿ ಪಾದಯಾತ್ರೆಗೆ  ಶಾಮನೂರು ಟೀಕೆ ಮಾಡಿದ್ದಾರೆ. ಅವರು ಪಾದಯಾತ್ರೆ ಮಾಡಲಿ. ಇದರಿಂದ ರೋಗವಾದ್ರು ದೂರವಾಗುತ್ತವೆ. ಹೀಗಂತ ದಾವಣಗೆರೆಯಲ್ಲಿ ಶಾಮನೂರು ಶಿವಶಂಕರಪ್ಪ ಟೀಕೆ ಮಾಡಿದ್ದಾರೆ.  

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬಿ ನಾಗೇಂದ್ರ ಸಚಿವ ಸ್ಥಾನಕ್ಕೆ ರಾಜೀನಾಮೆ ಕೊಡಲೇಬೇಕು: ಬಿಜೆಪಿ, ಜೆಡಿಎಸ್ ಗದ್ದಲಕ್ಕೆ ಇಂದೂ ಬಲಿ ಸಾಧ್ಯತೆ

ನನ್ನ ಮಗಳನ್ನೇ ಕಚ್ಚಲು ಬರ್ತೀಯಾ… ಪಿಟ್ ಬುಲ್ ನಾಯಿಯ ಶೂಟ್ ಮಾಡಿ ಕೊಂದ ವ್ಯಕ್ತಿ Video

Karnataka Weather: ಇಂದು ಯಾವ ಜಿಲ್ಲೆಗಳಲ್ಲಿ ಮಳೆಯಾಗಲಿದೆ ಇಲ್ಲಿದೆ ವಿವರ

ನಾಗೇಂದ್ರ ನಿರ್ದೋಷಿ ಎಂದರೆ ಮುಖ್ಯಮಂತ್ರಿ ಮಾಡಿದರೂ ನಮ್ಮ ಅಡ್ಡಿಯಿಲ್ಲ: ವಿಜಯೇಂದ್ರ

ಬಿಜೆಪಿಯಲ್ಲಿ ಮಹತ್ವದ ಬೆಳವಣಿಗೆ: ನಿತಿನ್ ನಬಿ ಹೊಸ ಟೀಂನಲ್ಲಿ ಯಾರೆಲ್ಲಾ ಇದ್ದಾರೆ ನೋಡಿ

ಮುಂದಿನ ಸುದ್ದಿ
Show comments