‘JNU ದಾಳಿ ಹಿಂದೆ ಮೋದಿ, ಅಮಿತ್ ಷಾ ಕೈವಾಡ’

Webdunia
ಮಂಗಳವಾರ, 7 ಜನವರಿ 2020 (18:10 IST)
ಪ್ರಧಾನಿ ನರೇಂದ್ರ ಮೋದಿ ಹಾಗೂ ಕೇಂದ್ರ ಗೃಹ ಸಚಿವ ಅಮಿತ್ ಷಾ ರ ಕೈವಾಡದಿಂದಾಗಿಯೇ ಜೆಎನ್ ಯುನಲ್ಲಿ ವಿದ್ಯಾರ್ಥಿಗಳ ಮೇಲೆ ಹಲ್ಲೆ ನಡೆಸಲಾಗಿದೆ.

ಹೀಗಂತ ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆ ದೂರಿದ್ದಾರೆ. ಮುಖಕ್ಕೆ ಬಟ್ಟೆ ಕಟ್ಟಿಕೊಂಡು ಬಂದು ಮಾರಣಾಂತಿಕವಾಗಿ ವಿದ್ಯಾರ್ಥಿಗಳ ಮೇಲೆ ಹಲ್ಲೆ ನಡೆಸಲಾಗಿದೆ.

ವಿದ್ಯಾರ್ಥಿನಿಯರ ಮೇಲೂ ಗಂಭೀರ ಪ್ರಮಾಣದ ಹಲ್ಲೆ ನಡೆದಿದೆ. ಮೋದಿ, ಷಾ ಆಡಳಿತದಲ್ಲಿ ದೇಶ ಎತ್ತ ಸಾಗುತ್ತಿದೆ ಅಂತ ಪ್ರಶ್ನೆ ಮಾಡಿದ್ದಾರೆ.

ಹಲ್ಲೆ ಮಾಡಿದವರನ್ನು ಬಿಟ್ಟು, ಪ್ರತಿಭಟನೆ ಮಾಡೋರನ್ನೇ ಪೊಲೀಸರು ಕಿರುಕುಳ ನೀಡೋಕೆ ಟಾರ್ಗೆಟ್ ಮಾಡಿಕೊಂಡಿದ್ದಾರೆ ಅಂತ ಟೀಕೆ ಮಾಡಿದ್ದಾರೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕೋಳಿಗಳನ್ನು ಕೊಂದಿತೆಂದು 2 ಬೀದಿ ನಾಯಿಗಳನ್ನು ಗುಂಡು ಹಾರಿಸಿ ಹತ್ಯೆ ಆರೋಪ, ಕೇಸ್‌

ಕೇಂದ್ರ ಸರ್ಕಾರದ ಸಾಲದ ಬಗ್ಗೆ ಹೇಳಿದ ಸಿಎಂ ಸಿದ್ದರಾಮಯ್ಯಗೆ ಅಂಕಿ ಅಂಶ ಸಮೇತ ತಿರುಗೇಟು ನೀಡಿದ ಅಶೋಕ್

ತಾಯಿ ಕಾರಣಕ್ಕೆ ದಿಢೀರ್‌ ಕೇರಳ ಪ್ರವಾಸವನ್ನೇ ರದ್ದು ಗೊಳಿಸಿದ ರಾಹುಲ್ ಗಾಂಧಿ

Video, ರಾಹುಕಾಲ ಗುಳಿಕಾಲ ಎಂದಿಲ್ಲ, ಯುಗಾದಿ, ಶಿವರಾತ್ರಿಗೂ ಮಾಂಸ ಸೇವಿಸುತ್ತೇನೆ: ಸಿದ್ದರಾಮಯ್ಯ

ಬೀದಿನಾಯಿಗಳ ಪರ ವಾಕಲತ್ತು ವಹಿಸುವವರು ಈ ವಿಡಿಯೋವನ್ನು ನೋಡಲೇ ಬೇಕು, ಬಾಲಕಿ ಜಸ್ಟ್‌ ಎಸ್ಕೇಪ್‌

ಮುಂದಿನ ಸುದ್ದಿ
Show comments