Webdunia - Bharat's app for daily news and videos

Install App

ಕನ್ಹೈಯ್ಯ ನಿರಪರಾಧಿ ಎಂದು ಸಾಬೀತಾಗಿಲ್ಲ!

Webdunia
ಗುರುವಾರ, 2 ಮಾರ್ಚ್ 2017 (07:54 IST)
ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ ವಿದ್ಯಾರ್ಥಿ ಕನ್ಹೈಯ್ಯ ಕುಮಾರ್ ದೇಶದ್ರೋಹದ ಆರೋಪದಿಂದ ಮುಕ್ತನಾಗಿಲ್ಲ. ತನಿಖೆ ಇನ್ನು ಮುಂದುವರೆದಿದೆ, ಎಂದು ದೆಹಲಿ ಪೊಲೀಸರು ಹೇಳಿದ್ದಾರೆ. ಕನ್ನೈಯ್ಯ ಕುಮಾರ್ ದೋಷಮುಕ್ತನಾಗಿದ್ದಾನೆ ಎಂದು ಹಲವು ಮಾಧ್ಯಮಗಳು ವರದಿ ಮಾಡಿದ್ದರಿಂದ ಪೊಲೀಸರು ಈ ಸ್ಪಷ್ಟನೆಯನ್ನು ನೀಡಿದ್ದಾರೆ.
ಕನ್ನೈಯ್ಯನ ಧ್ವನಿಮಾದರಿ ಪರೀಕ್ಷಿಸಿದಾಗ ಘೋಷಣೆ ಕೂಗಿದವರಲ್ಲಿ ಆತ ಇರಲಿಲ್ಲ ಎಂಬುದು ಸಾಬೀತಾಗಿತ್ತು. ಅಷ್ಟೇ ಅಲ್ಲದೆ ಆ ಸಮಯದಲ್ಲಿ ಆತ ಅಲ್ಲಿರಲಿಲ್ಲ, ಹೀಗಾಗಿ ದೇಶದ್ರೋಹ ಆರೋಪದಿಂದ ಆತ ಮುಕ್ತನಾಗಿದ್ದಾನೆ ಎಂದು ಮಾಧ್ಯಮಗಳು ವರದಿ ಮಾಡಿದ್ದವು. 
 
ಆದರೆ ದೆಹಲಿ ಪೊಲೀಸ್ ವಿಶೇಷ ಘಟಕದ ಉಪಾಯುಕ್ತ್ತ ಪ್ರಮೋದ ಸಿಂಗ್ ಕುಶವಾ ನಮ್ಮ ತನಿಖೆ ಇನ್ನು ಪೂರ್ಣಗೊಂಡಿಲ್ಲ, ಆರೋಪಪಟ್ಟಿಯೇ ಸಿದ್ಧಗೊಂಡಿಲ್ಲ ಎಂದಿದ್ದಾರೆ.
 
ಧ್ವನಿ ಮಾದರಿ ಪರೀಕ್ಷೆ ಮಾಡಲಾಗಿ  ಘೋಷಣೆ ಕೂಗಿದ ಧ್ವನಿ ಕನ್ನೈಯ್ಯನವರ ಧ್ವನಿಗೆ ಹೋಲಿಕೆಯಾಗುತ್ತಿಲ್ಲ.ದೇಶವಿರೋಧಿ ಘೋಷಣೆ ಕೂಗಿದವರೆಲ್ಲರೂ ಕಾಶ್ಮೀರದವರೆಂದು ಗುರುತಿಸಲಾಗಿದ್ದು, ಅವರಲ್ಲಿ ಒಬ್ಬರು ಉಪನ್ಯಾಸಕರು ಎನ್ನಲಾಗುತ್ತಿದೆ.

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಏರ್‌ ಇಂಡಿಯಾ ವಿಮಾನಕ್ಕೆ ಡಿಕ್ಕಿ ಹೊಡೆದ ಹಕ್ಕಿ, ತಪ್ಪಿದ ಅವಘಡ‌

ಜಗನ್ನಾಥನ ದರ್ಶನಕ್ಕಾಗಿ ಡೊನಾಲ್ಡ್‌ ಟ್ರಂಪ್ ಆಹ್ವಾನವನ್ನೇ ತಿರಸ್ಕರಿಸಿದೆ: ನರೇಂದ್ರ ಮೋದಿ

ಹೀಗಾದ್ರೆ ಯುವಕರ ಕತೆ ಏನು, ಮಗನಿಗೆ ನಿಶ್ಚಿಯವಾಗಿದ್ದ ಯುವತಿಯನ್ನೇ ಕೈಹಿಡಿದ ತಂದೆ

ಕ್ರೈಸ್ತ ಧರ್ಮಕ್ಕೆ ಮತಾಂತರವಾದರೆ ಆರೋಗ್ಯದಲ್ಲಿ ಚೇತರಿಕೆ: ಮಹಿಳೆಗೆ ಒತ್ತಡ, ದೂರು

ಏರ್‌ ಇಂಡಿಯಾ ದುರಂತದ ಬಳಿಕ ವಿಮಾನದಲ್ಲಿ ಈ ಸೀಟಿಗಾಗಿ ಹೆಚ್ಚಿದ ಬೇಡಿಕೆ

ಮುಂದಿನ ಸುದ್ದಿ
Show comments