Webdunia - Bharat's app for daily news and videos

Install App

ಮೂವರು ಇಂಜಿನಿಯರ್‌ಗಳನ್ನು ರಕ್ಷಿಸಿದ ದಿನಗೂಲಿ ನೌಕರರು

Webdunia
ಗುರುವಾರ, 18 ಫೆಬ್ರವರಿ 2016 (21:13 IST)
ಜೋಗದ ಶರಾವತಿ ಜಲವಿದ್ಯುತ್‌ಗಾರದಲ್ಲಿ ಅಕಸ್ಮಿಕ ಬೆಂಕಿ ಕಾಣಿಸಿಕೊಂಡಿದ್ದು, ಮೂರನೇ ಅಂತಸ್ಥಿನಲ್ಲಿದ್ದ ಮೂವರು ಇಂಜಿನಿಯರ್‌ಗಳನ್ನು ದಿನಗೂಲಿ ನೌಕರರು ಜೀವದ ಹಂಗು ತೊರೆದು ರಕ್ಷಿಸಿದ ಘಟನೆ ವರದಿಯಾಗಿದೆ.
 
ಅಕಸ್ಮಿಕ ಬೆಂಕಿ ಕಾಣಿಸಿಕೊಳ್ಳುತ್ತಿದ್ದಂತೆ ಸಿಬ್ಬಂದಿ ಅಗ್ನಿಶಾಮಕ ದಳಕ್ಕೆ ಕರೆ ಮಾಡಿದಾಗ ಕೂಡಲೇ ಸ್ಥಳಕ್ಕೆ ಧಾವಿಸಿದ ನಾಲ್ಕು ಅಗ್ನಿಶಾಮಕ ಸಿಬ್ಬಂದಿ ದಳ ಮೊದಲ ಮತ್ತು ಎರಡನೇ ಮಹಡಿಯಲ್ಲಿ ಆವರಿಸಿಕೊಂಡಿದ್ದು ಬೆಂಕಿಯನ್ನು ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ.
 
ಕಂಟ್ರೋಲ್ ರೂಮ್‌ನಲ್ಲಿದ್ದ ಉಪಕರಣಗಳು ಬೆಂಕಿಗೆ ಆಹುತಿಯಾಗಿವೆ. ಸ್ಥಳದಲ್ಲಿ ಉಪಸ್ಥಿತರಿರುವ ಕೆಪಿಸಿಎಲ್ ಅಧಿಕಾರಿಗಳು  
 
ಮೂರನೇ ಮಹಡಿಯಲ್ಲಿದ್ದ ಇಂಜಿನಿಯರ್‌ಗಳಾದ ನಾಗರಾಜ್ ಭಟ್,ಬಾಲಚಂದ್ರ, ಜಾಯ್ಲಿನ್ ಅವರನ್ನು ರಕ್ಷಿಸಲಾಗಿದೆ ಎಂದು ಹಿರಿಯ ಅಧಿಕಾರಿಗಳು ತಿಳಿಸಿದ್ದಾರೆ. ಆದರೆ, ಕೆಲ ಮಟ್ಟಿಗೆ ಗಾಯಗಳಾಗಿದ್ದರಿಂದ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

Show comments