ಈದ್ಗಾ ಮೈದಾನದಲ್ಲಿ ರಾಜ್ಯೋತ್ಸವಕ್ಕೆ ಪಟ್ಟು

Webdunia
ಮಂಗಳವಾರ, 27 ಸೆಪ್ಟಂಬರ್ 2022 (11:48 IST)
ಬೆಂಗಳೂರು : ಚಾಮರಾಜಪೇಟೆ ಈದ್ಗಾ ಮೈದಾನದಲ್ಲಿ ತ್ರಿವರ್ಣ ಧ್ವಜ, ಗಣೇಶ ಗಲಾಟೆ ಬಳಿಕ ಇದೀಗ ಕನ್ನಡ ಸಂಘಟನೆಗಳು ಹಾಗೂ ಚಾಮರಾಜಪೇಟೆ ನಾಗರಿಕರ ಒಕ್ಕೂಟ ಕನ್ನಡ ರಾಜ್ಯೋತ್ಸವ ಆಚರಣೆಗೆ ಅವಕಾಶ ಕೋರಿದ್ದಾರೆ.

ಚಾಮರಾಜಪೇಟೆಯ ಈದ್ಗಾ ಮೈದಾನದಲ್ಲಿ ಸರ್ಕಾರದಿಂದಲೇ ಸ್ವಾತಂತ್ರ್ಯೋತ್ಸವದ ದಿನ ತ್ರಿವರ್ಣ ಧ್ವಜಾರೋಹಣ ನೆರವೇರಿಸಿತ್ತು. ಆದರೆ ಗಣೇಶೋತ್ಸವದಂದು ಗಣೇಶ ಪ್ರತಿಷ್ಠಾಪನೆಗೆ ಅನುಮತಿ ಕೇಳಿ ಹೈಡ್ರಾಮವೇ ನಡೆದಿತ್ತು.

ಕೊನೆ ಕ್ಷಣದವರೆಗೂ ಒತ್ತಾಯಿಸಿದ್ದರೂ ಗಣೇಶೋತ್ಸವಕ್ಕೆ ಸುಪ್ರೀಂ ಕೋರ್ಟ್ನಿಂದ ಅನುಮತಿ ಸಿಕ್ಕಿರಲಿಲ್ಲ. ಇದೀಗ ಮೈದಾನದಲ್ಲಿ ಕನ್ನಡ ರಾಜ್ಯೋತ್ಸವಕ್ಕೆ ಪಟ್ಟು ಹಿಡಿಯಲಾಗಿದೆ.

ಕನ್ನಡ ಸಂಘಟನೆಗಳಿಗೆ ಕನ್ನಡ ಬಾವುಟ ಹಾರಿಸಲು ಅವಕಾಶ ಕೊಡಬೇಕು. ಈ ಮೈದಾನದಲ್ಲಿ ಕನ್ನಡ ರಾಜ್ಯೋತ್ಸವವನ್ನ ಆಚರಿಸಬೇಕೆಂಬ ಧ್ವನಿ ಎತ್ತಿದ್ದು ನಾವು. ಸರ್ಕಾರ ಕನ್ನಡ ಹೋರಾಟಗಾರರಿಗೆ ಅವಕಾಶ ಕೊಡಬೇಕು. ಇದರಲ್ಲಿಯೂ ರಾಜಕೀಯ ಮಾಡಲು ಹೋಗಬೇಡಿ ಎಂದು ಕನ್ನಡ ಪರ ಹೋರಾಟಗಾರ ಶಿವಕುಮಾರ್ ಕಟುವಾಗಿ ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಕಲಾಲೋಕ ಮಳಿಗೆ, ಏನೆಲ್ಲಾ ಸಿಗಲಿದೆ ಗೊತ್ತಾ

ಕಾರು ಸ್ಫೋಟದ ಹಿಂದಿನ ಪ್ರತಿಯೊಬ್ಬ ಅಪರಾಧಿಯನ್ನು ಭೇಟೆಯಾಡಿ: ಅಮಿತ್ ಶಾ

ದೆಹಲಿಯಲ್ಲಿ ಕಾರು ಸ್ಫೋಟ: ರಾಜ್ಯದ ಈ ಜಿಲ್ಲೆಯಲ್ಲಿ ಹೆಚ್ಚಿನ ಭದ್ರತೆ

ಇದೇ ಕಾರಣಕ್ಕಾ ಪರಪ್ಪನ ಅಗ್ರಹಾರದಲ್ಲಿದ್ದ ಉಗ್ರನಿಗೆ ಮೊಬೈಲ್ ಕೊಡಲಾಯಿತೇ

ದೆಹಲಿ ಕಾರು ಸ್ಫೋಟ ತನಿಖೆಯಲ್ಲಿ ಮಹತ್ವದ ಬೆಳವಣಿಗೆ

ಮುಂದಿನ ಸುದ್ದಿ
Show comments