ಕಲಿಕೆ ಉತ್ತೇಜಿಸಲು ಬಹುಮಾನ ಘೋಷಿಸಿದ ಜೋಶಿ

Webdunia
ಸೋಮವಾರ, 19 ಸೆಪ್ಟಂಬರ್ 2022 (09:43 IST)
ಧಾರವಾಡ : ಮಕ್ಕಳಲ್ಲಿ ಗಣಿತ ಕುರಿತು ಆಸಕ್ತಿ ಮೂಡಿಸುವ ನಿಟ್ಟಿನಲ್ಲಿ ಆಯೋಜಿಸಿರುವ ಗಣಿತ ಮೇಳ ವಿಭಿನ್ನ, ವಿಶಿಷ್ಠವಾದದ್ದು. ವಿದ್ಯಾರ್ಥಿಗಳಲ್ಲಿ ಸ್ಪರ್ಧಾ ಮನೋಭಾವ ಬೆಳೆಸುವ ನಿಟ್ಟಿನಲ್ಲಿ ಸ್ಪರ್ಧೆ ಕೂಡಾ ಆಯೋಜಿಸಬೇಕು.

ಪ್ರಥಮ ಸ್ಥಾನ ಪಡೆಯುವ ವಿದ್ಯಾರ್ಥಿಗೆ 25 ಸಾವಿರ ರೂಪಾಯಿ, ದ್ವಿತೀಯ ಸ್ಥಾನ 15 ಸಾವಿರ ಮತ್ತು ತೃತೀಯ ಸ್ಥಾನ ಪಡೆಯುವ ವಿದ್ಯಾರ್ಥಿಗೆ ವೈಯಕ್ತಿಕವಾಗಿ ಬಹುಮಾನ ನೀಡುತ್ತೇನೆ ಎಂದು ಸಚಿವ ಪ್ರಹ್ಲಾದ್ ಜೋಶಿ ಘೋಷಿಸಿದರು.

ಪ್ರಧಾನಿ ನರೇಂದ್ರ ಮೋದಿ ಅವರ 72ನೇ ಜನ್ಮದಿನದ ಅಂಗವಾಗಿ ನಗರದ ಕರ್ಷ ಜ್ಞಾನ ಫೌಂಡೇಶನ್, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಕೆ.ಇ. ಬೋರ್ಡ್ ಸಂಸ್ಥೆ ಜಂಟಿಯಾಗಿ ಇಲ್ಲಿನ ಕರ್ನಾಟಕ ಪ್ರೌಢಶಾಲೆಯಲ್ಲಿ ಆಯೋಜಿಸಿರುವ ಎರಡು ದಿನಗಳ ಮೋಜಿನೊಂದಿಗೆ ಗಣಿತ ಕಲಿಕೆ ಮೇಳಕ್ಕೆ ಚಾಲನೆ ನೀಡಿ ಮಾತನಾಡಿದರು.

ನಿತ್ಯ ಬದುಕಿನ ಭಾಗವಾಗಿರುವ ಗಣಿತದ ಕುರಿತು ಆಸಕ್ತಿ ಮೂಡಿಸುವ ಅಗತ್ಯವಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಅಭಿಪ್ರಾಯಪಟ್ಟರು. ಭಾರತೀಯ ವೇದ, ಪುರಾಣಗಳಲ್ಲಿ ಗಣಿತದ ಉಲ್ಲೇಖವಿದ್ದು, ಗಣಿತ ಶಾಸ್ತ್ರಕ್ಕೆ ಮೂರು ಸಾವಿರ ವರ್ಷಗಳ ಇತಿಹಾಸವಿದೆ.

ಜಗತ್ತಿಗೆ ಸೊನ್ನೆ ಪರಿಚಯಿಸಿದ ಕೀರ್ತಿ ಭಾರತೀಯರಿಗೆ ಸಲ್ಲುತ್ತದೆ. ಭಾಸ್ಕರಾಚಾರ್ಯರಿಂದ ಹಿಡಿದು ಇತ್ತೀಚಿಗಿನ ಶ್ರೀನಿವಾಸ ರಾಮಾನುಜನ್ ಸೇರಿದಂತೆ ಅನೇಕ ಗಣಿತ ಶಾಸ್ತ್ರಜ್ಞರು ಬಹುದೊಡ್ಡ ಕೊಡುಗೆ ನೀಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಕಲ ಸರ್ಕಾರಿ ಗೌರವಗಳೊಂದಿಗೆ ಚೆನ್ನಮ್ಮಗೆ ಕೊನೆಯ ವಿದಾಯ, ಅಂತ್ಯಕ್ರಿಯೆ ವಿಧಿವಿಧಾನ ನಡೆಸಿದ್ದು ಯಾರು ಗೊತ್ತಾ

ಪ್ರತಿಭಟನಾಕಾರರನ್ನು ಜೆಪಿ ನಡ್ಡಾ ಭೇಟಿ ಬೆನ್ನಲ್ಲೇ ಸೋನಮ್ ವಾಂಗ್ಚುಕ್ ಉಪವಾಸ ಅಂತ್ಯ, ಆದರೆ ಮಾಮೂಲಿ ಆಹಾರ ಸೇವಿಸುವಂತಿಲ್ಲ

ಅಗಲಿದ ಅಮ್ಮನಿಗೆ ಕೊನೆ ಬಾರಿ ಮುತ್ತಿಕ್ಕಿ ಅಂತಿಮ ನಮನ ಸಲ್ಲಿಸಿದ ಎಚ್‌ಡಿ ಕುಮಾರಸ್ವಾಮಿ, Video

ಶಿರೂರು ಕರಾವಳಿ ಬಳಿ ದೋಣಿ ದುರಂತ: ಐವರು ಮೀನುಗಾರರ ರಕ್ಷಣೆ

CJP ಪ್ರತಿಭಟನೆಯಲ್ಲಿ ನೇಪಾಳ ಥರಾ ಮಾಡ್ತೀವಿ, ಪಾರ್ಲಿಮೆಂಟ್ ಭವನವನ್ನೇ ಕಿತ್ತು ಹಾಕ್ತೀವಿ ಎಂದು ಕಿರುಚಾಡಿದ ಯುವಕ Video

ಮುಂದಿನ ಸುದ್ದಿ
Show comments