Webdunia - Bharat's app for daily news and videos

Install App

ಪತ್ರಕರ್ತೆ ಮತ್ತು ಲೇಖಕಿ ಗೀತಾಂಜಲಿಗೆ ಲಭಿಸಿದ ಪುನೀತ್ ರಾಜ್ ಕುಮಾರ್ ಪ್ರಶಸ್ತಿ

Webdunia
ಗುರುವಾರ, 16 ಫೆಬ್ರವರಿ 2023 (15:14 IST)
ವಿವಿಧ ರಂಗದಲ್ಲಿ ಸಾಧನೆ ಮಾಡಿದ ಸಾಧಕರನ್ನ ಗುರುತಿಸಿ ಪ್ರತಿವರ್ಷ ಚೈತನ್ಯ  ಇಂಟರ್ ನ್ಯಾಷನಲ್ ಆರ್ಟ್ಸ್ ಅಕಾಡೆಮಿ   ಪ್ರಶಸ್ತಿ ಪ್ರಧಾನ ಮಾಡಲಾಗುತ್ತದೆ.ಹಾಗೆ ಈ ವರ್ಷ ಅತ್ಯುತ್ತಮ ಮಹಿಳಾ ಕೇಂದ್ರಿತ ಪುಸ್ತಕವಾಗಿ ಅವಳ ತಲ್ಲಣಗಳು ಪುಸ್ತಕವನ್ನ ಆಯ್ಕೆ ಮಾಡಿಕೊಂಡಿದ್ದು, ಪತ್ರಕರ್ತೆ ಮತ್ತು ಲೇಖಕಿಯಾದ ಗೀತಾಂಜಲಿ ಅವರಿಗೆ ಭಾನುವಾರ ಕಾರ್ಯಕ್ರಮದಲ್ಲಿ  ಪುರಸ್ಕರಿಸಿ ಸನ್ಮಾನಿಸಲಾಯಿತು.
 
ಪತ್ರಕರ್ತೆ ಮತ್ತು ಲೇಖಕಿ ಗೀತಾಂಜಲಿ ಬರೆದ ಚೊಚ್ಚಲ ಪುಸ್ತಕವನ್ನ  ಕಳೆದ ವರ್ಷ ಜನವರಿ 7 ರಂದು ಕರ್ನಾಟಕ ಪುಸ್ತಕ ಪ್ರಾಧಿಕಾರದ ವತಿಯಿಂದ ಸರ್ಕಾರ ಬಿಡುಗಡೆ ಮಾಡಿತ್ತು.ಈಗ ಪುಸ್ತಕದ ಬಗ್ಗೆ ಎಲ್ಲೆಲ್ಲೂ ಶ್ಲಾಘನೆ ವ್ಯಕ್ತವಾಗ್ತಿದ್ದು,ಮಹಿಳೆಯರ ಅಚ್ಚುಮೆಚ್ಚಿನ ಗ್ರಂಥವಾಗಿ ಹೊರಹೊಮ್ಮಿದೆ. ಹೀಗಾಗಿ ಪುಸ್ತಕ ಈಗ ಮತ್ತೊಂದು ಪ್ರಶಸ್ತಿಗೆ ಭಾಜನವಾಗಿತ್ತು.ಇನ್ನೂ ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಡಾ.ವಿಮಲಾ ಸುಬ್ರಹ್ಮಣ್ಯ ಸಮಾಜಸೇವಕರು,ಡಾ.ಈಶ್ವರ್ ಎಸ್ ರಾಂಖಡು, ಸಮಾಜಸೇವಕರು, ಶೀಮತಿ ರೇಣುಕಾ ಚರಣ್ ಮಾಧ್ಯಮಕ್ಷೇತ್ರ,ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Sonia Gandhi: ಮತ್ತೇ ಆಸ್ಪತ್ರೆಗೆ ಭೇಟಿ, ಕಾಂಗ್ರೆಸ್‌ನ ಹಿರಿಯ ನಾಯಕಿಯ ಆರೋಗ್ಯ ಈಗ ಹೀಗಿದೆ

ಹಸಿವು, ನಿರುದ್ಯೋಗದಿಂದ ಬಳಲುತ್ತಿದ್ದರು ಪಾಕ್‌ ಭಯೋತ್ಪಾದನೆ ಬಿಡುತ್ತಿಲ್ಲ: ಸಚಿವ ನಿತಿನ್ ಗಡ್ಕರಿ ಆಕ್ರೋಶ

ಅಧಿಕಾರದಲ್ಲಿ ಮುಂದುವರೆಯಲು ಸಿಎಂ, ಡಿಸಿಎಂಗೆ ಯಾವುದೇ ನೈತಿಕತೆಯಿಲ್ಲ: ಪ್ರಹ್ಲಾದ್ ಜೋಶಿ ಆಕ್ರೋಶ

Bengaluru Stampede: ಈ ದುರಂತದಿಂದ ರಾಜ್ಯ ಸರ್ಕಾರ ಪಾಠ ಕಲಿತಿದೆ, ಡಿಸಿಎಂ ಡಿಕೆ ಶಿವಕುಮಾರ್‌

Bengaluru Stampede: ಅಮಾನತುಗೊಂಡ ಐಪಿಎಸ್ ಅಧಿಕಾರಿಯಿಂದ ಹೊಸ ಹೆಜ್ಜೆ

ಮುಂದಿನ ಸುದ್ದಿ
Show comments