Webdunia - Bharat's app for daily news and videos

Install App

ಪತ್ರಿಕೋದ್ಯಮದ ಪ್ರತಿಷ್ಠಿತ ಪ್ರಶಸ್ತಿ ಪ್ರಕಟ

Webdunia
ಸೋಮವಾರ, 15 ಮೇ 2017 (17:04 IST)
ಟಿಎಸ್‌ಆರ್ ಮತ್ತು ಮೊಹರೆ ಹಣಮಂತರಾಯ ಪ್ರಶಸ್ತಿ ಪ್ರಕಟವಾಗಿದ್ದು ಗಂಗಾಧರ್ ಹಿರೇಗುತ್ತಿ ಅವರಿಗೆ ಹಣಮಂತರಾಯ್ ಪ್ರಶಸ್ತಿ ಲಭಿಸಿದ್ದರೆ, ನಾಗೇಶ್ ಹೆಗ್ಡೆಯವರಿಗೆ ಟಿಯೆಸ್ಸಾರ್ ಪ್ರಶಸ್ತಿ ದೊರೆತಿದೆ.
 
ಮೊಹರೆ ಹಣಮಂತರಾಯ ಪ್ರಶಸ್ತಿ ಪಡೆದ ಗಂಗಾಧರ್ ಹಿರೇಗುತ್ತಿ, ಕಾರವಾರ ಉದಯ ಟಿವಿ ವರದಿಗಾರರಾಗಿದ್ದರೆ, 
ಟಿಯೆಸ್ಸಾರ್ ಪ್ರಶಸ್ತಿ ಪಡೆದ ನಾಗೇಶ್ ಹೆಗ್ಡೆ ಕರಾವಳಿ ಮುಂಜಾವು ಪತ್ರಿಕೆಯ ಸಂಪಾದಕರಾಗಿದ್ದಾರೆ.
 
ಪತ್ರಿಕೋದ್ಯಮಕ್ಕೆ ಸಲ್ಲಿಸಿದ ಸೇವೆಯನ್ನು ಪರಿಗಣಿಸಿ ಪ್ರಶಸ್ತಿ ನೀಡಲಾಗಿದೆ ಎಂದು ಪ್ರಶಸ್ತಿ ಆಯ್ಕೆ ಸಮಿತಿ ಮೂಲಗಳು ತಿಳಿಸಿವೆ. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments