Webdunia - Bharat's app for daily news and videos

Install App

ಪತ್ರಕರ್ತನ ಪತ್ನಿಗೆ ಲೈಂಗಿಕ ಕಿರುಕುಳ ಪ್ರಕರಣ: ಸ್ವಾಮೀಜಿ ಶಿಷ್ಯನ ಬಂಧನ

Webdunia
ಶುಕ್ರವಾರ, 21 ಸೆಪ್ಟಂಬರ್ 2018 (16:30 IST)
ಪತ್ರಕರ್ತನ ಪತ್ನಿಗೆ ಲೈಂಗಿಕ ಕಿರುಕುಳ ಪ್ರಕರಣ ಸಂಬಂಧಿಸಿದಂತೆ ಆರೋಪಿ ಶ್ರೀ ವಿದ್ಯಾಹಂಸ ಭಾರತೀ ಸ್ವಾಮೀಜಿ ಶಿಷ್ಯ ಅನಿಲ್ ಆಚಾರ್ಯ ಬಂಧನವಾಗಿದೆ.

ಕುವೆಂಪುನಗರ ಪೊಲೀಸರಿಂದ ಮೈಸೂರಿನಲ್ಲಿ ಆರೋಪಿಯನ್ನು ಬಂಧಿಸಲಾಗಿದೆ. ರಾಮಕೃಷ್ಣ ನಗರದಲ್ಲಿರುವ ಮನೆಗೆ ಮಧ್ಯರಾತ್ರಿ ತೆರಳಿ ಲೈಂಗಿಕ ಕಿರುಕುಳ ನೀಡಿದ ಆರೋಪ ಮಾಡಿರುವ ಪತ್ರಕರ್ತ ರಾಜೇಶ್ ಬೋರೆ ಪತ್ನಿ 
ಲೈಂಗಿಕ ಕಿರುಕುಳಕ್ಕೆ ಪತಿ ಸಹಕಾರ ನೀಡಿದ ಆರೋಪ ಪತ್ನಿಯಿಂದ ಕೇಳಿಬಂದಿದೆ.

ಸ್ವಾಮೀಜಿ, ರಾಜೇಶ್ ಬೋರೆ ಹಾಗೂ ಇತರ 5 ಮಂದಿಯಿಂದ ಕಿರುಕುಳ ನೀಡಿದ್ದರೆಂದು ಆರೋಪಿಸಿರುವ ಗೃಹಿಣಿ ದೂರು ದಾಖಲಿಸಿದ್ದಳು. ಸೆಪ್ಟೆಂಬರ್ 4 ರಂದು ಘಟನೆ ನಡೆದಿತ್ತು. ಸೆಪ್ಟೆಂಬರ್ 7 ರಂದು ಕುವೆಂಪುನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಘಟನೆ ನಡೆದ ದಿನದಿಂದ ಸ್ವಾಮೀಜಿ ಹಾಗೂ ರಾಜೇಶ್ ಬೋರೆ ನಾಪತ್ತೆಯಾಗಿದ್ದಾರೆ. ಘಟನೆ ನಡೆದ ವೇಳೆ ಸ್ವಾಮೀಜಿ ಶಿಷ್ಯ ಅನಿಲ್ ಆಚಾರ್ಯ ಸಹ ಇದ್ದರು. ಅನಿಲ್ ಆಚಾರ್ಯರನ್ನ ಸಂತ್ರಸ್ತೆ ಗುರುತಿಸಿದ್ದಾಳೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಚಿವ ಸ್ಥಾನದ ಆಕಾಂಕ್ಷಿಗಳಿಗೆ ಕೈ ಹೈಕಮಾಂಡ್‌ ಶಾಕ್‌: ಕೆಪಿಸಿಸಿ ಅಧ್ಯಕ್ಷ ಸ್ಥಾನದ ಮೇಲೆ ಕಣ್ಣಿಟ್ಟವರಿಗೂ ನಿರಾಸೆ

ಶಾಸಕ ಗಾಲಿ ಜನಾರ್ದನ ರೆಡ್ಡಿಗೆ ಬಿಗ್‌ ರಿಲೀಫ್‌: ಜಾಮೀನು ನೀಡಿದ ತೆಲಂಗಾಣ ಹೈಕೋರ್ಟ್‌ ಹೇಳಿದ್ದೇನು ಗೊತ್ತಾ

Mallikarjun Kharge: ಕಾಲ್ತುಳಿತ ಆಕಸ್ಮಿಕವಾಗಿ ನಡೆದಿದ್ದು ನಮ್ಮವ್ರು ಕ್ಷಮೇನೂ ಕೇಳವ್ರೆ: ಮಲ

Karnataka caste census: 165 ಕೋಟಿ ರೂ. ಖರ್ಚು ಮಾಡಿದ್ದಕ್ಕೆ ಯಾರು ಹೊಣೆ: ವಿ.ಸುನೀಲ್ ಕುಮಾರ್

Arecanut price today: ಅಡಿಕೆ ಬೆಳೆಗಾರರಿಗೆ ನಿರಾಸೆ, ಕೊಬ್ಬರಿ ಬೆಳೆಗಾರರಿಗೆ ಬಂಪರ್

ಮುಂದಿನ ಸುದ್ದಿ