Webdunia - Bharat's app for daily news and videos

Install App

ಪತ್ರಕರ್ತನ ಪತ್ನಿಗೆ ಲೈಂಗಿಕ ಕಿರುಕುಳ ಪ್ರಕರಣ: ಸ್ವಾಮೀಜಿ ಶಿಷ್ಯನ ಬಂಧನ

Webdunia
ಶುಕ್ರವಾರ, 21 ಸೆಪ್ಟಂಬರ್ 2018 (16:30 IST)
ಪತ್ರಕರ್ತನ ಪತ್ನಿಗೆ ಲೈಂಗಿಕ ಕಿರುಕುಳ ಪ್ರಕರಣ ಸಂಬಂಧಿಸಿದಂತೆ ಆರೋಪಿ ಶ್ರೀ ವಿದ್ಯಾಹಂಸ ಭಾರತೀ ಸ್ವಾಮೀಜಿ ಶಿಷ್ಯ ಅನಿಲ್ ಆಚಾರ್ಯ ಬಂಧನವಾಗಿದೆ.

ಕುವೆಂಪುನಗರ ಪೊಲೀಸರಿಂದ ಮೈಸೂರಿನಲ್ಲಿ ಆರೋಪಿಯನ್ನು ಬಂಧಿಸಲಾಗಿದೆ. ರಾಮಕೃಷ್ಣ ನಗರದಲ್ಲಿರುವ ಮನೆಗೆ ಮಧ್ಯರಾತ್ರಿ ತೆರಳಿ ಲೈಂಗಿಕ ಕಿರುಕುಳ ನೀಡಿದ ಆರೋಪ ಮಾಡಿರುವ ಪತ್ರಕರ್ತ ರಾಜೇಶ್ ಬೋರೆ ಪತ್ನಿ 
ಲೈಂಗಿಕ ಕಿರುಕುಳಕ್ಕೆ ಪತಿ ಸಹಕಾರ ನೀಡಿದ ಆರೋಪ ಪತ್ನಿಯಿಂದ ಕೇಳಿಬಂದಿದೆ.

ಸ್ವಾಮೀಜಿ, ರಾಜೇಶ್ ಬೋರೆ ಹಾಗೂ ಇತರ 5 ಮಂದಿಯಿಂದ ಕಿರುಕುಳ ನೀಡಿದ್ದರೆಂದು ಆರೋಪಿಸಿರುವ ಗೃಹಿಣಿ ದೂರು ದಾಖಲಿಸಿದ್ದಳು. ಸೆಪ್ಟೆಂಬರ್ 4 ರಂದು ಘಟನೆ ನಡೆದಿತ್ತು. ಸೆಪ್ಟೆಂಬರ್ 7 ರಂದು ಕುವೆಂಪುನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಘಟನೆ ನಡೆದ ದಿನದಿಂದ ಸ್ವಾಮೀಜಿ ಹಾಗೂ ರಾಜೇಶ್ ಬೋರೆ ನಾಪತ್ತೆಯಾಗಿದ್ದಾರೆ. ಘಟನೆ ನಡೆದ ವೇಳೆ ಸ್ವಾಮೀಜಿ ಶಿಷ್ಯ ಅನಿಲ್ ಆಚಾರ್ಯ ಸಹ ಇದ್ದರು. ಅನಿಲ್ ಆಚಾರ್ಯರನ್ನ ಸಂತ್ರಸ್ತೆ ಗುರುತಿಸಿದ್ದಾಳೆ.


ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ