Webdunia - Bharat's app for daily news and videos

Install App

ಕರಾವಳಿ ಸ್ವಾಮೀಜಿಗಳ ಜೊತೆ ಜೆ.ಪಿ ನಡ್ಡಾ ಸಭೆ

Webdunia
ಮಂಗಳವಾರ, 21 ಫೆಬ್ರವರಿ 2023 (12:52 IST)
ಉಡುಪಿ : ರಾಜಕೀಯ ಕಾರ್ಯಕ್ರಮಗಳಿಗೆ ಆಗಮಿಸಿದ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ ನಡ್ಡಾ ಸೋಮವಾರ ಕರಾವಳಿಯ ಸನ್ಯಾಸಿಗಳ ಜೊತೆ ಸಭೆ ಮಾಡಿ ಚರ್ಚೆ ಮಾಡಿದ್ದಾರೆ.
 
ಮುಂಬರುವ ಚುನಾವಣಾ ಹೊಸ್ತಿಲಲ್ಲಿ ಈ ನಡೆ ಸಾಕಷ್ಟು ಕುತೂಹಲಕ್ಕೆ ಕಾರಣವಾಗಿದೆ. ಬೇಡಿಕೆಗಳ ಜೊತೆ ಕೆಲ ಸೂಚನೆಗಳನ್ನು ಸ್ವಾಮೀಜಿಗಳು ಜೆ.ಪಿ ನಡ್ಡಾಗೆ ನೀಡಿದ್ದಾರೆ.

ಜೆಪಿ ನಡ್ಡಾ ಕೃಷ್ಣ ಮಠಕ್ಕೆ ಭೇಟಿ ನೀಡಿ, ದೇವರ ದರ್ಶನ ಪಡೆದು, ಪರ್ಯಾಯ ಕೃಷ್ಣಾಪುರ ಶ್ರೀ ವಿದ್ಯಾಸಾಗರತೀರ್ಥರಿಂದ ಮಂತ್ರಾಕ್ಷತೆ ಸ್ವೀಕರಿಸಿದರು. ಪೇಜಾವರ ಮಠದ ಶ್ರೀ ರಾಮವಿಠಲ ಸಭಾಭವನದಲ್ಲಿ ಜೆ.ಪಿ. ನಡ್ಡಾ ಅವರೊಂದಿಗೆ ಕರಾವಳಿಯ 15 ಸ್ವಾಮೀಜಿಗಳ ಸಭೆ ನಡೆಸಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಭಾರತವನ್ನು ನಿಂದಿಸಿದ ಡೊನಾಲ್ಡ್ ಟ್ರಂಪ್ ಮಾತು ಕೇಳಿದ್ರೆ ರೊಚ್ಚಿಗೇಳ್ತೀರಿ

ಗಾರ್ಡನ್ ಸಿಟಿಯನ್ನ ಜಿಹಾದಿ ಸಿಟಿ ಮಾಡಿದ ಕಾಂಗ್ರೆಸ್ ಸರ್ಕಾರಕ್ಕೆ ಧಿಕ್ಕಾರ: ಆರ್ ಅಶೋಕ್

Gold Price: ಪರಿಶುದ್ಧ ಚಿನ್ನದ ದರ ಇಂದು ಮತ್ತೆ ಬಲು ದುಬಾರಿ

ರಷ್ಯಾ ಉಕ್ರೇನ್ ಯುದ್ಧವಾದರೂ ನಿಲ್ಲಬಹುದು ಕಾಂಗ್ರೆಸ್ ಜಗಳ ನಿಲ್ಲಲ್ಲ: ವಿಜಯೇಂದ್ರ ಟಾಂಗ್

ಸಕ್ಸಸ್ ಸಿಗಬೇಕೆಂದರೆ ಏನು ಮಾಡಬೇಕು, ಇನ್ಫೋಸಿಸ್ ನಾರಾಯಣ ಮೂರ್ತಿ ಸಲಹೆಯೇನು

ಮುಂದಿನ ಸುದ್ದಿ
Show comments