ಬಿಜೆಪಿ ಶಾಸಕರ ಅಮಾನತಿನ ಬೆನ್ನಲ್ಲೇ ಬೆಂಗಳೂರಿಗೆ ಬಂದ ಬಿಜೆಪಿ ಅಧ್ಯಕ್ಷ ಜೆಪಿ ನಡ್ಡಾ

Krishnaveni K
ಶನಿವಾರ, 22 ಮಾರ್ಚ್ 2025 (10:09 IST)
Photo Credit: X
ಬೆಂಗಳೂರು: ವಿಧಾನಸಭೆಯಲ್ಲಿ ಸ್ಪೀಕರ್ ವಿರುದ್ಧ ಸಿಡಿದೆದ್ದ ಬಿಜೆಪಿಯ 18 ಶಾಸಕರನ್ನು ಅಮಾನತು ಮಾಡಲಾಗಿತ್ತು. ಈ ಗದ್ದಲದ ನಡುವೆ ಇದೀಗ ಬೆಂಗಳೂರಿಗೆ ಬಿಜೆಪಿ ರಾಷ್ಟ್ರಾಧ್ಯಕ್ಷ ಜೆಪಿ ನಡ್ಡಾ ಆಗಮಿಸಿದ್ದಾರೆ.

ಸ್ಪೀಕರ್ ಶಾಸಕರನ್ನು ಅಮಾನತು ಮಾಡಿರುವುದಕ್ಕೆ ಬಿಜೆಪಿ ಸಿಡಿದೆದ್ದಿದೆ. ಇದರ ವಿರುದ್ಧ ಹೈಕೋರ್ಟ್ ಗೆ ಹೋಗುವುದಾಗಿ ಹೇಳಿದೆ. ಒಂದು  ವೇಳೆ ಸ್ಪೀಕರ್ ತಮ್ಮ ನಿರ್ಧಾರ ಹಿಂಪಡೆಯದೇ ಇದ್ದರೆ ನಾವು ಯಾರೂ ಅಧಿವೇಶನದಲ್ಲಿ ಭಾಗಿಯಾಗಲ್ಲ ಎಂದು ಬಿಜೆಪಿ ಶಾಸಕರು ಹೇಳಿದ್ದಾರೆ.

ಬಿಜೆಪಿಯ ಈ ಗೊಂದಲಗಳ ನಡುವೆ ಇಂದು ರಾಜ್ಯಕ್ಕೆ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಆಗಮಿಸಿದ್ದಾರೆ. ಬಿಜೆಪಿಯ ಮುಂದಿನ ನಡೆಯೇನು ಮತ್ತು ಸದ್ಯದ ಪರಿಸ್ಥಿತಿಗಳೇನು ಎಂಬ  ಬಗ್ಗೆ ರಾಷ್ಟ್ರೀಯ ಅಧ್ಯಕ್ಷರ ಜೊತೆ ರಾಜ್ಯ ಬಿಜೆಪಿ ನಾಯಕರು ಚರ್ಚೆ ನಡೆಸುವ ಸಾಧ್ಯತೆಯಿದೆ.

ರಾಜ್ಯ ರಾಜಕೀಯದಲ್ಲಿ ಹನಿಟ್ರ್ಯಾಪ್ ಪ್ರಕರಣ ಮತ್ತು ಈಗ ಸ್ಪೀಕರ್ ನಡೆ ಬಿಜೆಪಿಗೆ ದೊಡ್ಡ ಅಸ್ತ್ರವಾದಂತಾಗಿದೆ. ಇದನ್ನು ರಾಜ್ಯ ಸರ್ಕಾರದ ವಿರುದ್ಧ ಹೋರಾಟಕ್ಕೆ ಹೇಗೆ ಬಳಸಬೇಕು ಎಂಬ  ವಿಚಾರವಾಗಿ ಚರ್ಚೆ ನಡೆಸುವ ಸಾಧ್ಯತೆಯಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬಿಜೆಪಿ ಗೆದ್ದರೆ ಮತಗಳ್ಳತನ, ಕಾಂಗ್ರೆಸ್ ಗೆದ್ದರೆ ಎಲ್ಲಾ ಚೆನ್ನಾಗಿರುತ್ತಾ: ಶೋಭಾ ಕರಂದ್ಲಾಜೆ

Arecanut Price: ಅಡಿಕೆ, ಕೊಬ್ಬರಿ ಇಂದಿನ ಬೆಲೆ ಇಲ್ಲಿದೆ

ಟನೆಲ್ ರೋಡ್ ಹೆಸರಲ್ಲಿ ಜನರ ಜೀವದ ಜೊತೆ ಚೆಲ್ಲಾಟ ಬೇಡ: ಶೋಭಾ ಕರಂದ್ಲಾಜೆ ಎಚ್ಚರಿಕೆ

ಬೆಂಗಳೂರು ಸುರಂಗ ರಸ್ತೆ ನೆಪದಲ್ಲಿ ದುಡ್ಡು ಹೊಡೆಯುವ ಸ್ಕೀಮ್: ಆರ್ ಅಶೋಕ್

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಮುಂದಿನ ಸುದ್ದಿ
Show comments