Webdunia - Bharat's app for daily news and videos

Install App

ಇಂದಿನಿಂದ ಜೆ.ಪಿ.ನಡ್ಡಾ ರಾಜ್ಯ ಪ್ರವಾಸ

Webdunia
ಗುರುವಾರ, 27 ಏಪ್ರಿಲ್ 2023 (15:12 IST)
ರಾಜ್ಯ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ BJP ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಇಂದಿನಿಂದ ಎರಡು ದಿನ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಪ್ರವಾಸ ಕೈಗೊಳ್ಳಲಿದ್ದಾರೆ. ಈ ವೇಳೆ ಹಲವು ಕಾರ್ಯಕ್ರಮಗಳಲ್ಲಿ ನಡ್ಡಾ ಪಾಲ್ಗೊಳ್ಳಲಿದ್ದಾರೆ. ರಾಜ್ಯದಲ್ಲಿ BJP ಗೆಲ್ಲಿಸುವ ಸಲುವಾಗಿ ಜೆ.ಪಿ.ನಡ್ಡಾ ರಾಜ್ಯಕ್ಕೆ ಬರ್ತಿದ್ದು, ಚಿಕ್ಕಮಗಳೂರು, ದಾವಣಗೆರೆ, ಗದಗ, ಧಾರವಾಡ, ಶಿವಮೊಗ್ಗ ಜಿಲ್ಲೆಯಲ್ಲಿ ಪ್ರಚಾರ ನಡೆಸಲಿದ್ದಾರೆ. ಮೂಡಿಗೆರೆ, ಸೊರಬ, ಕಲಘಟಗಿ, ಮಾಯಕೊಂಡ, ರೋಣದಲ್ಲಿ ಪಕ್ಷದ ಅಭ್ಯರ್ಥಿಗಳ ಪರ ಪ್ರಚಾರ ನಡೆಸಲಿದ್ದಾರೆ. ಜೊತೆಗೆ ಆಯಾ ಕ್ಷೇತ್ರಗಳ ಕಾರ್ಯಕರ್ತರ ಜೊತೆ ಚುನಾವಣಾ ತಯಾರಿ ಬಗ್ಗೆ ಜೆ ಪಿ ನಡ್ಡಾ ಪ್ರಚಾರ ನಡೆಸಲಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

India Pakistan:ರಾತ್ರಿಯಾಗುತ್ತಿದ್ದಂತೇ ಪಾಕಿಸ್ತಾನದಿಂದ ಮತ್ತೆ ದಾಳಿ ಶುರು, 3 ರಾಜ್ಯ ಟಾರ್ಗೆಟ್

Operation Sindoor Effect:ಈ ವಿಷಯ ಗೊತ್ತಿಲ್ಲದೆ ಮಾಮೂಲಿ ಟೈಮ್‌ಗೆ ವಿಮಾನ ಹತ್ತಲು ಹೋದ್ರೆ ಮಿಸ್ ಆಗುವುದು ಗ್ಯಾರಂಟಿ

ಪಾಕ್‌, ಭಾರತ ನಡುವೆ ಹೆಚ್ಚಿದ ಉದ್ವಿಗ್ನತೆ: ಚೀನಾಗೂ ತಟ್ಟಿದ ಬಿಸಿ, ನಾಗರಿಕರಿಗೆ ಸಂದೇಶ ರವಾನೆ

ಸರ್ಕಾರದ ಈ ಕ್ರಮವು ದೇಶದ ಸ್ವಾಭಿಮಾನವನ್ನು ಹೆಚ್ಚಿಸಿದೆ: ಸಶಸ್ತ್ರ ಪಡೆಗಳನ್ನು ಅಭಿನಂದಿಸಿದ RSS

'Sindoor Is For Love, Not War: ಚರ್ಚೆ ಹುಟ್ಟುಹಾಕಿದ ಛಾಯಾಗ್ರಾಹಕನ ಪೋಸ್ಟ್‌

ಮುಂದಿನ ಸುದ್ದಿ
Show comments