Webdunia - Bharat's app for daily news and videos

Install App

ಜೂ. 12ಕ್ಕೆ ಮೈತ್ರಿ ಸರಕಾರದ ಸಚಿವ ಸಂಪುಟ ವಿಸ್ತರಣೆ

Webdunia
ಶನಿವಾರ, 8 ಜೂನ್ 2019 (16:48 IST)
ಬಹು ನಿರೀಕ್ಷಿತ ಮೈತ್ರಿ ಸರಕಾರದ ಸಚಿವ ಸಂಪುಟ ವಿಸ್ತರಣೆಗೆ ಕೊನೆಗೆ ಮಹೂರ್ತ ನಿಗದಿಯಾಗಿದೆ.

ಜೂನ್ 12 ರಂದು ಬೆಳಗ್ಗೆ 11.30ಕ್ಕೆ ಮೈತ್ರಿ ಸರಕಾರದ ಸಂಪುಟ ವಿಸ್ತರಣೆ ನಡೆಯಲಿದೆ. ಕೈಪಾಳೆಯದ ಬಂಡಾಯದ ಹಾಗೂ ಲೋಕಸಮರದ ಸೋಲಿನ ನಡುವೆಯೇ ವಿಸ್ತರಣೆ ನಡೆಯುತ್ತಿದೆ.

ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಇಂದು ರಾಜ್ಯಪಾಲ ವಜುಭಾಯಿವಾಲಾ ಅವರನ್ನು ಭೇಟಿ ಮಾಡಿದ್ದರು. ನೂತನ ಸಚಿವರಿಗೆ ಪ್ರಮಾಣ ವಚನ ಬೋಧಿಸಲು ಆಹ್ವಾನ ನೀಡಿದ್ದಾರೆ.

ಸಂಪುಟ ವಿಸ್ತರಣೆಗೆ ದಿನ ನಿಗದಿಯಾಗುತ್ತಿದ್ದಂತೆ ಸಚಿವ ಸ್ಥಾನದ ಆಕಾಂಕ್ಷಿಗಳು ತಮ್ಮ ಪ್ರಯತ್ನ ಮುಂದುವರಿಸಿದ್ದಾರೆ. ಬಂಡಾಯ, ಅತೃಪ್ತಿ ಹಾಗೂ ರಾಜಕೀಯ ಲೆಕ್ಕಾಚಾರದ ಮೇಲೆಯೇ ಸ್ಥಾನ ಹಂಚಿಕೆಗೆ ಮೈತ್ರಿ ಪಕ್ಷಗಳು ಗಂಭೀರವಾಗಿ ಚಿಂತಿಸಿ ಹೆಜ್ಜೆ ಇಡುತ್ತಿದೆ ಎನ್ನಲಾಗುತ್ತಿದೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ವಿಮಾನ ದುರಂತವಾದ ಕ್ಷಣದಲ್ಲೇ ನಾಪತ್ತೆಯಾದ ನಿರ್ಮಾಪಕ ಮಹೇಶ್ ಕಲಾವಾಡಿಯಾ ಇನ್ನೂ ಪತ್ತೆಯಾಗಿಲ್ಲ

DC ಅಪಾಯಕಾರಿ ಎಂದು ಘೋಷಿಸಿದ್ದರು,ಇಂದ್ರಾಯಣಿ ನದಿ ಸೇತುವೆ ದುರಂತ ನಡೆದಿದೆ: ಸಿಎಂ ಫಡಣವೀಸ್‌

Bengaluru, ಮಹಿಳೆ ಮೇಲೆ ರಾ‍ಪಿಡೋ ಚಾಲಕ ಕಪಾಳಮೋಕ್ಷ: ಅಸಲಿ ಸತ್ಯಾಂಶನೇ ಬೇರೆ

ಸಿಎಂ ಸಿದ್ದರಾಮಯ್ಯನ ಕಾರಿಗೆ ಅಡ್ಡ ಕಟ್ಟಿ ಆಕ್ರೋಶ ಹೊರಹಾಕಿದ ರೈತನ ಮೇಲೆ ಒದ್ದ ಪೊಲೀಸರು

ರಾಜಾ ರಘುವಂಶಿ ಹತ್ಯೆಗೆ ಬಳಿಸಿದ್ದ ಮಚ್ಚು ವಶಕ್ಕೆ, ಪ್ರಾಣ ಉಳಿಸಿಕೊಳ್ಳಲು ಕೊನೆ ಕ್ಷಣದವರೆಗೂ ಹೊರಡಿದ್ದ ಉದ್ಯಮಿ

ಮುಂದಿನ ಸುದ್ದಿ
Show comments