Webdunia - Bharat's app for daily news and videos

Install App

ಉತ್ತರ ಕರ್ನಾಟಕ ಬಂದ್ ಗೆ ಜ್ಯೂನಿಯರ್ ಉಪೇಂದ್ರ ಸಾಥ್

Webdunia
ಬುಧವಾರ, 27 ಡಿಸೆಂಬರ್ 2017 (09:15 IST)
ಹುಬ್ಬಳ್ಳಿ: ಮಹದಾಯಿ ನದಿ ನೀರಿಗೆ ಸಂಬಂಧಿಸಿದಂತೆ ಇಂದು ಉತ್ತರ ಕರ್ನಾಟಕ ಬಂದ್ ಗೆ ಕರೆ ನೀಡಲಾಗಿದ್ದು, ಜ್ಯೂನಿಯರ್ ಉಪೇಂದ್ರ ಸಾಥ್ ನೀಡಿದ್ದಾರೆ.
 

ನಟ ಉಪೇಂದ್ರರನ್ನೇ ಹೋಲುವ ಜ್ಯೂನಿಯರ್ ಉಪೇಂದ್ರ ಪ್ರತಿಭಟನಾಕಾರರೊಂದಿಗೆ ತಮ್ಮದೇ ಶೈಲಿಯಲ್ಲಿ ಪ್ರತಿಭಟನೆ ನಡೆಸಿದರು. ರಿಯಲ್ ಸ್ಟಾರ್ ಉಪೇಂದ್ರ ಶೈಲಿಯಲ್ಲಿ ನೀರು ಕೊಡ್ರಪ್ಪಾ ಎಂದು ಘೋಷಣೆ ಕೂಗಿದರು.

ಮಹದಾಯಿ ನದಿ ನೀರಿಗಾಗಿ ಪ್ರತಿಭಟನೆ ತೀವ್ರ ಸ್ವರೂಪ ತಳೆದಿದ್ದು, ಕೇಂದ್ರ ಸರ್ಕಾರ ಮತ್ತು ಗೋವಾ ಸರ್ಕಾರದ ವಿರುದ್ಧ ಘೋಷಣೆ ಕೂಗುತ್ತಿದ್ದಾರೆ. ಈ ನಡುವೆ ಪ್ರತಿಭಟನಾಕಾರರ ಆಕ್ರೋಶ ಬಿಜೆಪಿ ನಾಯಕರ ವಿರುದ್ಧವೂ ತಿರುಗಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments