Webdunia - Bharat's app for daily news and videos

Install App

ರಾಜಸ್ತಾನಿ ಕಾರ್ಮಿಕರಿಗೆ ಆಹಾರ ಕಿಟ್ ವಿತರಿಸಿದ ಜಡ್ಜ್

Webdunia
ಭಾನುವಾರ, 19 ಏಪ್ರಿಲ್ 2020 (21:50 IST)
ರಾಜಸ್ತಾನಿ‌ ಮೂಲದ ಕಾರ್ಮಿಕರಿಗೆ ನ್ಯಾಯಾಧೀಶರೊಬ್ಬರು ಆಹಾರ ಪದಾರ್ಥಗಳ ಕಿಟ್ ವಿತರಣೆ ಮಾಡಿದ್ದಾರೆ.

ಕಲಬುರಗಿ ನಗರದ ಹೀರಾಪುರ್ ಕ್ರಾಸ್ ರಿಂಗ್ ರಸ್ತೆ ಬಳಿ ಟೆಂಟ್ ಹಾಕಿಕೊಂಡು ದೇವರ ಮೂರ್ತಿಗಳ ಕೆತ್ತೆನೆಯಲ್ಲಿ ತೊಡಗಿರುವ ರಾಜಸ್ತಾನಿ‌ ಮೂಲದ ಶಿಲ್ಪಕಲೆಯ ಕಾರ್ಮಿಕರಿಗೆ ಜಿಲ್ಲಾಡಳಿತದ ಆಹಾರ ಸಮಿತಿಯ ಪರವಾಗಿ ಜಿಲ್ಲಾ ಪ್ರಧಾನ ಮತ್ತು ಸೆಷನ್ಸ್ ನ್ಯಾಯಾಧೀಶ ಆರ್.ಕೆ.ತಾಳಿಕೊಟಿ ಅವರು ಆಹಾರದ ಕಿಟ್ ವಿತರಣೆ ಮಾಡಿದರು.

ರಾಜಸ್ತಾನ‌ ಮೂಲದ ಅಲೆಮಾರಿ‌ಗಳಿಗೆ ಪಡಿತರ ಚೀಟಿ ಇಲ್ಲದ ಕಾರಣ ಲಾಕ್ ಡೌನ್ ಸಂದರ್ಭದಲ್ಲಿ ಆಹಾರ‌ ಪದಾರ್ಥಗಳ ಸಮಸ್ಯೆ ಎದುರಿಸುತ್ತಿದ್ದರು. ಈ ಬಗ್ಗೆ ಮಾಹಿತಿ ದೊರೆತ ಕೂಡಲೆ ಜಿಲ್ಲಾಡಳಿತದ ಆಹಾರ ಸಮಿತಿ ಸದಸ್ಯರೊಂದಿಗೆ ಅಲೆಮಾರಿಗಳು ವಾಸಿಸುವ‌ ಟೆಂಟ್ ಗಳಿಗೆ ಹೋಗಿ ಅಲ್ಲಿ ವಾಸವಿದ್ದ ಸುಮಾರು 165 ಜನರ 18 ಕುಟುಂಬಗಳಿಗೆ 10 ಕೆ.ಜಿ. ಅಕ್ಕಿ, ಗೋಧಿ, ಬೇಳೆ ಸೇರಿದಂತೆ ಅಡುಗೆಗೆ ಬೇಕಾದ ಅವಶ್ಯಕ ಅಹಾರ ಪದಾರ್ಥಗಳ ಕಿಟ್ ವಿತರಿಸಿದರು.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಾಲು ಸಾಲು ಪ್ರತಿಭಟನೆ ಬೆನ್ನಲ್ಲೇ ದೊಡ್ಡ ಮಟ್ಟದ ಸಭೆ ನಡೆಸಿದ ಮಲ್ಲಿಕಾರ್ಜುನ ಖರ್ಗೆ

ಆರ್ಯಭಟ್ಟರು ಸೊನ್ನೆಯಿಂದ ಇತಿಹಾಸ ನಿರ್ಮಿಸಿದರು: ಪ್ರಧಾನಿ ಮೋದಿ

ಲಕ್ಷ್ಮೀ ಹೆಬ್ಬಾಳಕರ, ರಾಜ್ಯಪಾಲರ ಸಹಿ ನಕಲು ಮಾಡಿ ಲಕ್ಷಾಂತರ ವಂಚನೆ: ಬಿಗ್ ಅಪ್ಡೇಟ್ ನೀಡಿದ ಎಸ್‌ಪಿ

ಲಾಲ್‌ ಬಾಗ್‌, ಕಬ್ಬನ್ ಪಾರ್ಕ್‌ನಂತಹ ಇನ್ನಷ್ಟು ಉದ್ಯಾನವನಗಳ ಅಗತ್ಯವಿದೆ: ಈಶ್ವರ್ ಖಂಡ್ರೆ

ವಿಧಾನಸಭೆಯಲ್ಲೂ ಪ್ರತಿಧ್ವನಿಸಿದ ಧರ್ಮಸ್ಥಳ ಶವ ಹೂತಿಟ್ಟ ಪ್ರಕರಣ: ವರದಿ ಬಿಡುಗಡೆಗೆ ಬಿಜೆಪಿ ಆಗ್ರಹ

ಮುಂದಿನ ಸುದ್ದಿ
Show comments