Webdunia - Bharat's app for daily news and videos

Install App

ರಾಜಸ್ತಾನಿ ಕಾರ್ಮಿಕರಿಗೆ ಆಹಾರ ಕಿಟ್ ವಿತರಿಸಿದ ಜಡ್ಜ್

Webdunia
ಭಾನುವಾರ, 19 ಏಪ್ರಿಲ್ 2020 (21:50 IST)
ರಾಜಸ್ತಾನಿ‌ ಮೂಲದ ಕಾರ್ಮಿಕರಿಗೆ ನ್ಯಾಯಾಧೀಶರೊಬ್ಬರು ಆಹಾರ ಪದಾರ್ಥಗಳ ಕಿಟ್ ವಿತರಣೆ ಮಾಡಿದ್ದಾರೆ.

ಕಲಬುರಗಿ ನಗರದ ಹೀರಾಪುರ್ ಕ್ರಾಸ್ ರಿಂಗ್ ರಸ್ತೆ ಬಳಿ ಟೆಂಟ್ ಹಾಕಿಕೊಂಡು ದೇವರ ಮೂರ್ತಿಗಳ ಕೆತ್ತೆನೆಯಲ್ಲಿ ತೊಡಗಿರುವ ರಾಜಸ್ತಾನಿ‌ ಮೂಲದ ಶಿಲ್ಪಕಲೆಯ ಕಾರ್ಮಿಕರಿಗೆ ಜಿಲ್ಲಾಡಳಿತದ ಆಹಾರ ಸಮಿತಿಯ ಪರವಾಗಿ ಜಿಲ್ಲಾ ಪ್ರಧಾನ ಮತ್ತು ಸೆಷನ್ಸ್ ನ್ಯಾಯಾಧೀಶ ಆರ್.ಕೆ.ತಾಳಿಕೊಟಿ ಅವರು ಆಹಾರದ ಕಿಟ್ ವಿತರಣೆ ಮಾಡಿದರು.

ರಾಜಸ್ತಾನ‌ ಮೂಲದ ಅಲೆಮಾರಿ‌ಗಳಿಗೆ ಪಡಿತರ ಚೀಟಿ ಇಲ್ಲದ ಕಾರಣ ಲಾಕ್ ಡೌನ್ ಸಂದರ್ಭದಲ್ಲಿ ಆಹಾರ‌ ಪದಾರ್ಥಗಳ ಸಮಸ್ಯೆ ಎದುರಿಸುತ್ತಿದ್ದರು. ಈ ಬಗ್ಗೆ ಮಾಹಿತಿ ದೊರೆತ ಕೂಡಲೆ ಜಿಲ್ಲಾಡಳಿತದ ಆಹಾರ ಸಮಿತಿ ಸದಸ್ಯರೊಂದಿಗೆ ಅಲೆಮಾರಿಗಳು ವಾಸಿಸುವ‌ ಟೆಂಟ್ ಗಳಿಗೆ ಹೋಗಿ ಅಲ್ಲಿ ವಾಸವಿದ್ದ ಸುಮಾರು 165 ಜನರ 18 ಕುಟುಂಬಗಳಿಗೆ 10 ಕೆ.ಜಿ. ಅಕ್ಕಿ, ಗೋಧಿ, ಬೇಳೆ ಸೇರಿದಂತೆ ಅಡುಗೆಗೆ ಬೇಕಾದ ಅವಶ್ಯಕ ಅಹಾರ ಪದಾರ್ಥಗಳ ಕಿಟ್ ವಿತರಿಸಿದರು.


ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments