Webdunia - Bharat's app for daily news and videos

Install App

ಸ್ಯಾಂಟ್ರೋ ರವಿಗೆ ನ್ಯಾಯಾಂಗ ಬಂಧನ

Webdunia
ಮಂಗಳವಾರ, 17 ಜನವರಿ 2023 (13:58 IST)
ಮೈಸೂರು : ಕ್ರಿಮಿನಲ್ ಪ್ರಕರಣಗಳ ಆರೋಪಿ ಸ್ಯಾಂಟ್ರೋ ರವಿಗೆ 14 ದಿನ ನ್ಯಾಯಾಂಗ ಬಂಧನ ವಿಧಿಸಿ 6ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಆದೇಶ ಹೊರಡಿಸಿದೆ.

ನ್ಯಾಯಾಲಯದ ನ್ಯಾಯಾಧೀಶರಾದ ಎಸ್.ಗುರುರಾಜ್ ಅವರು ಆದೇಶ ಹೊರಡಿಸಿದ್ದಾರೆ. ಇದರಿಂದಾಗಿ ಸ್ಯಾಂಟ್ರೋ ರವಿ ಜೊತೆಗೆ ಸಹಚರರಾದ ರಾಮ್ ಜೀ, ಸತೀಶ್ ಕೂಡ ಜೈಲು ಪಾಲಾಗಿದ್ದಾರೆ.

ಮೈಸೂರಿನ ಕೇಂದ್ರ ಕಾರಾಗೃಹಕ್ಕೆ ಸ್ಯಾಂಟ್ರೋ ರವಿಯನ್ನು ಪೊಲೀಸರು ಕರೆದೊಯ್ದಿದ್ದಾರೆ.

ವೇಶ್ಯಾವಾಟಿಕೆ ದಂಧೆ, ಜಾತಿ ನಿಂದನೆ, ಸರ್ಕಾರಿ ಅಧಿಕಾರಿಗಳ ವರ್ಗಾವಣೆ ದಂಧೆ ಸೇರಿದಂತೆ ಅನೇಕ ಕ್ರಿಮಿನಲ್ ಪ್ರಕರಣಗಳ ಆರೋಪ ಹೊತ್ತಿದ್ದ ಸ್ಯಾಂಟ್ರೋ ರವಿಯನ್ನು ಶುಕ್ರವಾರ ಗುಜರಾತ್ನ ಅಹಮದಾಬಾದ್ನಲ್ಲಿ ಪೊಲೀಸರು ಬಂಧಿಸಿದ್ದರು. ನಂತರ ಆತನನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿತ್ತು.
ಸ್ಯಾಂಟ್ರೋ ರವಿ ವಿರುದ್ಧ ಆತನ ಎರಡನೇ ಪತ್ನಿ ಕೂಡ ದೂರು ನೀಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮೋದಿ, ಪುಟಿನ್ ಭಾರೀ ಫ್ರೆಂಡ್ಸ್ ಎನ್ನುವುದಕ್ಕೆ ಇದೇ ಸಾಕ್ಷಿ

Karnataka Weather: ನಾಳೆಯವರೆಗೆ ಹವಾಮಾನ ಎಚ್ಚರಿಕೆಯನ್ನು ತಪ್ಪದೇ ಗಮನಿಸಿ

ಕೊಪ್ಪಳ ಜಿಲ್ಲೆಯಲ್ಲಿ ಶಾಂತಿ, ಸುವ್ಯವಸ್ಥೆ ಕದಡಿದರೆ ರಾಜ್ಯ ಸರಕಾರವೇ ಹೊಣೆ: ವಿಜಯೇಂದ್ರ ಎಚ್ಚರಿಕೆ

ಬಿಜೆಪಿಯಲ್ಲಿ ಅಧಿಕಾರ ಪಡೆಯಬೇಕಾದ್ರೆ ರೌಡಿ, ಇಲ್ಲದಿದ್ರೆ ರೇಪಿಸ್ಟ್‌ ಆಗಿರಬೇಕು: ಹರಿಪ್ರಸಾದ್ ವ್ಯಂಗ್ಯ

ಉಪರಾಷ್ಟ್ರಪತಿ ಅಭ್ಯರ್ಥಿಯನ್ನಾಗಿ ಘೋಷಿಸಿದ ಬೆನ್ನಲ್ಲೇ ಪ್ರಧಾನಿ ಭೇಟಿಯಾದ ಸಿಪಿ ರಾಧಾಕೃಷ್ಣನ್

ಮುಂದಿನ ಸುದ್ದಿ
Show comments