Webdunia - Bharat's app for daily news and videos

Install App

ವೀರಭದ್ರಗೌಡ ಪಾಟೀಲ್​ಗೆ ನ್ಯಾಯಾಂಗ ಬಂಧನ

Webdunia
ಶನಿವಾರ, 23 ಏಪ್ರಿಲ್ 2022 (20:14 IST)
ವಿವಾದಿತ ಪೋಸ್ಟ್ ಮಾಡಿ ಹಳೇ ಹುಬ್ಬಳ್ಳಿ ಗಲಭೆಗೆ ಕಾರಣವಾದ ವೀರಭದ್ರಗೌಡ ಪಾಟೀಲನನ್ನ ಬಂಧಿಸಲಾಗಿದೆ. ವೀರಭದ್ರಗೌಡ ಪಾಟೀಲನನ್ನ ತಡರಾತ್ರಿ‌ ನ್ಯಾಯಾಧೀಶರ‌ ಮುಂದೆ ಹಾಜರುಪಡಿಸಿದ ಪೊಲೀಸರು 14 ದಿನಗಳ ನ್ಯಾಯಾಂಗ ಬಂಧನಕ್ಕೆ ಇರಿಸಲಾಗಿದೆ. ವೀರಭದ್ರಗೌಡ ಪಾಟೀಲ ಎಡಿಟ್ ಮಾಡಿ ಹಾಕಿದ್ದ ಪೋಸ್ಟ್ ಅನ್ನ ಅಭಿಷೇಕ ಸ್ಟೇಟಸ್ ಇಟ್ಟುಕೊಂಡಿದ್ದ. ಈ ಪೋಸ್ಟ್ ವಿವಾದಿತ ಎಂದು ತಿಳಿಯುತ್ತಿದಂತೆ ವೀರಭದ್ರಗೌಡ ಪಾಟೀಲ್ ಪೋಸ್ಟ್ ತೆಗೆದುಹಾಕಿದ್ದ. ಆದ್ರೆ ಅಭಿಷೇಕ್ ಹಿರೇಮಠ ಮಾತ್ರ ಪೋಸ್ಟ್ ತೆಗೆದಿರಲಿಲ್ಲ. ಅಭಿಷೇಕ್ ಹೇಳಿಕೆಯ ಆಧಾರದ ಮೇಲೆ ವೀರಭದ್ರಗೌಡನನ್ನ ವಶಕ್ಕೆ ಪಡೆದು ಗೌಪ್ಯ ಸ್ಥಳದಲ್ಲಿ ತೀವ್ರ ವಿಚಾರಣೆ ನಡೆಸಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕೊಪ್ಪಳ ಜಿಲ್ಲೆಯಲ್ಲಿ ಶಾಂತಿ, ಸುವ್ಯವಸ್ಥೆ ಕದಡಿದರೆ ರಾಜ್ಯ ಸರಕಾರವೇ ಹೊಣೆ: ವಿಜಯೇಂದ್ರ ಎಚ್ಚರಿಕೆ

ಬಿಜೆಪಿಯಲ್ಲಿ ಅಧಿಕಾರ ಪಡೆಯಬೇಕಾದ್ರೆ ರೌಡಿ, ಇಲ್ಲದಿದ್ರೆ ರೇಪಿಸ್ಟ್‌ ಆಗಿರಬೇಕು: ಹರಿಪ್ರಸಾದ್ ವ್ಯಂಗ್ಯ

ಉಪರಾಷ್ಟ್ರಪತಿ ಅಭ್ಯರ್ಥಿಯನ್ನಾಗಿ ಘೋಷಿಸಿದ ಬೆನ್ನಲ್ಲೇ ಪ್ರಧಾನಿ ಭೇಟಿಯಾದ ಸಿಪಿ ರಾಧಾಕೃಷ್ಣನ್

ಅತ್ಯಾಚಾರ ಆರೋಪ: ಶಿವಸೇನಾ ಮಾಜಿ ಶಾಸಕನ ವಿರುದ್ಧ ಬೆಂಗಳೂರಿನ ಮಹಿಳೆ ದೂರು

ಬೀದಿ ನಾಯಿ ಪರ ಹೋರಾಟ ಮಾಡುವವರ ಈ ಸುದ್ದಿ ಓದಲೇ ಬೇಕು, ಇದ್ದ ಮನೆ ಮಗಳನ್ನೇ ಕಳೆದುಕೊಂಡ ಕುಟುಂಬ

ಮುಂದಿನ ಸುದ್ದಿ
Show comments