Webdunia - Bharat's app for daily news and videos

Install App

ಜುಲೈ 5 ಕ್ಕೆ ರಾಜ್ಯ ಬಜೆಟ್: ಸಿಎಂ ಎಚ್ ಡಿಕೆ ತಯಾರಿ ಶುರು!

Webdunia
ಶನಿವಾರ, 23 ಜೂನ್ 2018 (12:17 IST)
ಬೆಂಗಳೂರು: ಸಮ್ಮಿಶ್ರ ಸರ್ಕಾರ ಅಸ್ಥಿತ್ವಕ್ಕೆ ಬಂದ ಮೇಲೆ ಸಿಎಂ ಕುಮಾರಸ್ವಾಮಿ ಇದೇ ಮೊದಲ ಬಾರಿಗೆ ಜುಲೈ 5 ರಂದು ಬಜೆಟ್ ಮಂಡನೆ ಮಾಡಲಿದ್ದಾರೆ.

ಹಣಕಾಸು ಸಚಿವರೂ ಆಗಿರುವ ಸಿಎಂ ಕುಮಾರಸ್ವಾಮಿ ಈಗಾಗಲೇ ಸಾಲಮನ್ನಾ ಸೇರಿದಂತೆ ಜೆಡಿಎಸ್ ಮತ್ತು ಕಾಂಗ್ರೆಸ್ ನ ಪ್ರಣಾಳಿಕೆಯಲ್ಲಿರುವ ಬಹುತೇಕ ಕಾರ್ಯಕ್ರಮಗಳ ಅನುಷ್ಠಾನಕ್ಕೆ ಬೇಕಾದಂತಹ ಸಿದ್ಧತೆ ನಡೆಸುತ್ತಿದ್ದಾರೆ.

ಶುಕ್ರವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಬಜೆಟ್ ದಿನಾಂಕ ಘೋಷಣೆಯಾಗಿದ್ದು, ಈಗಿನಿಂದಲೇ ತಯಾರಿಗಳು ಆರಂಭವಾಗಿದೆ. ಈ ಬಾರಿ ವಿಶೇಷವಾಗಿ ಕೃಷಿ, ನೀರಾವರಿ ಕ್ಷೇತ್ರಕ್ಕೆ ಹೆಚ್ಚಿನ ಕೊಡುಗೆ ನಿರೀಕ್ಷಿಸಬಹುದಾಗಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮುಂಬೈ-ಮ್ಯಾಂಚೆಸ್ಟರ್ ಮಾರ್ಗದಲ್ಲಿ ವಿಮಾನಯಾನ ಹೆಚ್ಚಿಸಿದ ಇಂಡಿಗೋ ಏರ್‌ಲೈನ್ಸ್‌

ಭಟ್ಕಳ: ಅಲೆಗಳ ಅಬ್ಬರಕ್ಕೆ ಮಗುಚಿದ ನಾಡದೋಣಿ, ನಾಲ್ವರು ಸಾವು

ನಾಸಾ-ಇಸ್ರೋ ನಿಸಾರ್ ಉಪಗ್ರಹ: ನಭಕ್ಕೆ ಚಿಮ್ಮಿದ ನಿಸಾರ್ ಮಾಡಲಿದೆ ಈ ಅಧ್ಯಯನ

ಅಧ್ಯಕ್ಷ ಸ್ಥಾನದಿಂದ ಕೆಳಗಿಳಿದ ಅಣ್ಣಾಮಲೈಗೆ ಮುಂದಿನ ಎಲೆಕ್ಷನ್‌ನಲ್ಲೂ ಟಿಕೆಟ್‌ ಡೌಟ್‌, ಕಾರಣ ಇಲ್ಲಿದೆ

ಧರ್ಮಸ್ಥಳ ಉತ್ಖನನ ವೇಳೆ ಕಂಡಿದ್ದೇನು: ಬಿಗ್ ಟ್ವಿಸ್ಟ್

ಮುಂದಿನ ಸುದ್ದಿ
Show comments