Webdunia - Bharat's app for daily news and videos

Install App

ಭಾರಿ ಮಳೆಗೆ ಹಾರಿದ ತಗಡು; ಕುಸಿದ ಮನೆ

Webdunia
ಶುಕ್ರವಾರ, 24 ಮೇ 2019 (15:02 IST)
ಭಾರೀ ಮಳೆ ಗಾಳಿಗೆ ಮನೆಯ ಮೇಲೆ ಹಾಕಲಾಗಿದ್ದ ತಗಡುಗಳು ಹಾರಿ ಹೋಗಿವೆ.

ಈ ಘಟನೆ ಧಾರವಾಡ ಜಿಲ್ಲೆಯ ಕುಂದಗೋಳ ತಾಲೂಕಿನ ಚಿಕ್ಕನರ್ತಿ, ಹಿರೇನರ್ತಿ  ಗ್ರಾಮಗಳಲ್ಲಿ ನಡೆದಿವೆ.
ರಾತ್ರಿ ಭಾರಿ ಮಳೆಯ ಜೊತೆಗೆ ಬಿರುಗಾಳಿ ಬೀಸಿ ಮನೆಯ ಮೇಲೆ ಹಾಕಲಾಗಿದ್ದ ತಗಡುಗಳು ಹಾರಿ ಹೋಗಿವೆ.‌ 

ಅಲ್ಲಾಸಾಬ್ ಲ‌ ನದಾಫ್, ಹುಸೇನ್ ಸಾಬ್ ನದಾಫ್, ಕಲ್ಲಪ್ಪ ಶಾನವಾಡ ಎಂಬುವವರ ಮನೆಯ ತಗಡುಗಳು ಸೇರಿದಂತೆ ಗ್ರಾಮದ ಹತ್ತಕ್ಕೂ ಹೆಚ್ಚು ಮನೆಯ ತಗಡುಗಳು ಹಾಗೂ ಶೆಡ್ಡುಗಳು ಗಾಳಿಯ ಹೊಡೆತಕ್ಕೆ ಹಾರಿ ಹೋಗಿವೆ.

ಕಳೆದ ತಿಂಗಳು ಗಾಳಿಗೆ ತಗಡುಗಳು ಹಾರಿ ಹೋಗಿದ್ದವು.‌ ಒಂದು ವಾರದ ಹಿಂದಕ್ಕೆ ಹೊಸ ತಗಡುಗಳನ್ನು ಹಾಕಲಾಗಿತ್ತು.‌ ಈಗ ಮತ್ತೆ ಗಾಳಿಯ ಹೊಡೆತಕ್ಕೆ ತಗಡುಗಳು ಹಾರಿ ಹೋಗಿವೆ ಎಂದು ತಮ್ಮ ಅಳಲು ತೊಡಿಕೊಂಡಿದ್ದಾರೆ.  ಕೂಡಲೇ ತಾಲೂಕಾಡಳಿತ ಪರಿಹಾರ‌ ನೀಡಬೇಕು ಎಂದು ಒತ್ತಾಯಿಸಿದ್ದಾರೆ.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಾಹುಲ್ ಗಾಂಧಿಯನ್ನು ಭೇಟಿಯಾದ ಕರ್ನಾಟಕದ ಟ್ಯಾಕ್ಸಿ ಚಾಲಕರಿಗೆ ಹೊಸ ಭರವಸೆ

ವಿದೇಶಿ ಶಕ್ತಿಗಳ ಕೈವಾಡವೂ ಅಡಗಿರುವ ಸಾಧ್ಯತೆ: ವಿಜಯೇಂದ್ರ

ಧರ್ಮಸ್ಥಳ ಬುರುಡೆ ರಹಸ್ಯ: ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಅಣ್ಣಾಮಲೈ ಕಿಡಿ

ಸಿಎಂ ಸಿದ್ದರಾಮಯ್ಯ ಅಂದು ಕಾಮನ್‌ಸೆನ್ಸ್‌ ಯೂಸ್ ಮಾಡ್ತಿದ್ರೆ, ಈ ಪರಿಸ್ಥಿತಿಯಲ್ಲ: ಆರ್‌ ಅಶೋಕ್‌

ಹೊಸ ದಿಕ್ಕಿನತ್ತ ತನಿಖೆ, ಶಿವತಾಂಡವದ ಫೋಟೋ ಹಂಚಿಕೊಂಡ ಧರ್ಮಸ್ಥಳ

ಮುಂದಿನ ಸುದ್ದಿ
Show comments