ಭಾರಿ ಮಳೆಗೆ ಹಾರಿದ ತಗಡು; ಕುಸಿದ ಮನೆ

Webdunia
ಶುಕ್ರವಾರ, 24 ಮೇ 2019 (15:02 IST)
ಭಾರೀ ಮಳೆ ಗಾಳಿಗೆ ಮನೆಯ ಮೇಲೆ ಹಾಕಲಾಗಿದ್ದ ತಗಡುಗಳು ಹಾರಿ ಹೋಗಿವೆ.

ಈ ಘಟನೆ ಧಾರವಾಡ ಜಿಲ್ಲೆಯ ಕುಂದಗೋಳ ತಾಲೂಕಿನ ಚಿಕ್ಕನರ್ತಿ, ಹಿರೇನರ್ತಿ  ಗ್ರಾಮಗಳಲ್ಲಿ ನಡೆದಿವೆ.
ರಾತ್ರಿ ಭಾರಿ ಮಳೆಯ ಜೊತೆಗೆ ಬಿರುಗಾಳಿ ಬೀಸಿ ಮನೆಯ ಮೇಲೆ ಹಾಕಲಾಗಿದ್ದ ತಗಡುಗಳು ಹಾರಿ ಹೋಗಿವೆ.‌ 

ಅಲ್ಲಾಸಾಬ್ ಲ‌ ನದಾಫ್, ಹುಸೇನ್ ಸಾಬ್ ನದಾಫ್, ಕಲ್ಲಪ್ಪ ಶಾನವಾಡ ಎಂಬುವವರ ಮನೆಯ ತಗಡುಗಳು ಸೇರಿದಂತೆ ಗ್ರಾಮದ ಹತ್ತಕ್ಕೂ ಹೆಚ್ಚು ಮನೆಯ ತಗಡುಗಳು ಹಾಗೂ ಶೆಡ್ಡುಗಳು ಗಾಳಿಯ ಹೊಡೆತಕ್ಕೆ ಹಾರಿ ಹೋಗಿವೆ.

ಕಳೆದ ತಿಂಗಳು ಗಾಳಿಗೆ ತಗಡುಗಳು ಹಾರಿ ಹೋಗಿದ್ದವು.‌ ಒಂದು ವಾರದ ಹಿಂದಕ್ಕೆ ಹೊಸ ತಗಡುಗಳನ್ನು ಹಾಕಲಾಗಿತ್ತು.‌ ಈಗ ಮತ್ತೆ ಗಾಳಿಯ ಹೊಡೆತಕ್ಕೆ ತಗಡುಗಳು ಹಾರಿ ಹೋಗಿವೆ ಎಂದು ತಮ್ಮ ಅಳಲು ತೊಡಿಕೊಂಡಿದ್ದಾರೆ.  ಕೂಡಲೇ ತಾಲೂಕಾಡಳಿತ ಪರಿಹಾರ‌ ನೀಡಬೇಕು ಎಂದು ಒತ್ತಾಯಿಸಿದ್ದಾರೆ.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮೋದಿ ಆಡಳಿತದಲ್ಲಿ ನಕ್ಸಲಸಿಂ ಕೊನೆಯುಸಿರೆಳೆಯುತ್ತಿದೆ: ಅಮಿತ್ ಶಾ

ನನ್ನ ಕರ್ತವ್ಯವನ್ನು ಯಶಸ್ವಿಯಾಗಿ ಪೂರೈಸಿದೆ: ಸಿಎಂ ಸಿದ್ದರಾಮಯ್ಯ ಹೀಗ್ಯಾಕೆ ಅಂದಿದ್ದು

ದೋಣಿಯೊಳಗೆ ಹಾರಿ ಬಂದು ದೊಡ್ಡ ಮೀನು ಚುಚ್ಚಿ ಮೀನುಗಾರಿಕೆಗೆ ತೆರಳಿದ್ದ ಯುವಕ ಸಾವು

ಒನ್ ಸೈಡ್ ಲವ್‌ಗೆ ನೋ ಎಂದ ವಿದ್ಯಾರ್ಥಿನಿಯನ್ನೇ ಮುಗಿಸಿದ ಪ್ರಿಯಕರ

ಆರ್‌ಎಸ್‌ಎಸ್‌ ದೊಡ್ಡ ವೃಕ್ಷವಾಗಿದ್ದು ಯಾರಿಂದಲೂ ಏನೂ ಮಾಡಲು ಸಾಧ್ಯವಿಲ್ಲ: ಶೋಭ ಕರಂದ್ಲಾಜೆ

ಮುಂದಿನ ಸುದ್ದಿ
Show comments