ಕಬ್ಬಿನ ಲಾರಿಯ ಮೇಲೆ ಕಾಡಾನೆಗಳ ದಾಳಿ

Webdunia
ಮಂಗಳವಾರ, 6 ಜೂನ್ 2023 (13:17 IST)
ಚಾಮರಾಜನಗರ ಹಾಗೂ ತಮಿಳುನಾಡಿನ ರಾಷ್ಟ್ರೀಯ ಹೆದ್ದಾರಿ ಹಸನೂರು ಬಳಿ‌ ಬೆಳ್ಳಂಬೆಳಿಗ್ಗೆ ಕಾಡಾನೆ ಪ್ರತ್ಯಕ್ಷವಾಗಿದೆ. ಪ್ರತಿನಿತ್ಯ ರಸ್ತೆಯಲ್ಲಿ ಓಡಾಡುವ ವಾಹನಗಳನ್ನು ಅಡ್ಡಗಟ್ಟಿ ಸವಾರರಿಗೆ ಈ ಕಾಡಾನೆ ತೊಂದರೆ ಕೊಡುತ್ತಿದೆ. ಕಬ್ಬಿನ ಲಾರಿ ಹಾಗೂ ತರಕಾರಿ ಲಾರಿಗಳು ಹೈವೇಗೆ ಬಂದರೆ ಸಾಕು ತನ್ನ ಮರಿಯೊಂದಿಗೆ ಆ ವಾಹನಗಳನ್ನ ಅಡ್ಡಕಟ್ಟಿ ಲೂಟಿ ಮಾಡುತ್ತಿತ್ತು. ಇದರಿಂದ ವಾಹನ ಸವಾರರು ಪರದಾಡುವಂತಹ ಪರಿಸ್ಥಿತಿ ಎದುರಾಗಿದೆ.. ಈ ಕುರಿತು ಅರಣ್ಯ ಅಧಿಕಾರಿಗಳು ಗಮನ ಹರಿಸುವಂತೆ ಗ್ರಾಮಸ್ಥರು ಮನವಿ ಮಾಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಉಗ್ರರ ಕುರಿತ ಪುಸ್ತಕ ಬಿಡುಗಡೆ ಖಂಡಿಸಿ ಬಿಜೆಪಿ ಯುವ ಮೋರ್ಚಾ ಪ್ರತಿಭಟನೆ

ತಳವಾರ ಸಮುದಾಯಕ್ಕೆ ಎಸ್‍ಟಿ ಪ್ರಮಾಣಪತ್ರ ನೀಡಲು ಎನ್.ರವಿಕುಮಾರ್ ಆಗ್ರಹ

Exit Poll result: ನಾಲ್ಕು ರಾಜ್ಯಗಳ ಚುನಾವಣೆ ಎಕ್ಸಿಟ್ ಪೋಲ್ ಫಲಿತಾಂಶ ಏನು ಹೇಳುತ್ತದೆ

ಸಿಎಂ ಕುರ್ಚಿ ಕಿತ್ತಾಟದ ನಡುವೆ ಒಂದೇ ಕಾರಿನಲ್ಲಿ ಪ್ರಯಾಣಿಸಿದ ಸಿದ್ದರಾಮಯ್ಯ, ಡಿಕೆ ಶಿವಕುಮಾರ್‌

ಕಾಂಗ್ರೆಸ್ ಮತ್ತೇ ಅಧಿಕಾರಕ್ಕೆ ಬರಬೇಕಾದ್ರೆ ಸಂಪುಟ ಪುನರ್ ರಚನೆಯಾಗಬೇಕು: ಶಾಸಕ ಬಂಗಾರಪೇಟೆ ನಾರಾಯಣಸ್ವಾಮಿ

ಮುಂದಿನ ಸುದ್ದಿ
Show comments