ಬಿಗ್‌ಬಾಸ್‌ ಮನೆಗೆ ಬೀಗ ಹಾಕಿದ ಹಾಗೇ, ಪಿಕ್‌ಪಾಕೆಟ್ ಮಾಡುತ್ತಿರುವ ಕಾಂಗ್ರೆಸ್ ಸರ್ಕಾರಕ್ಕೆ ಯಾವಾಗ ಬೀಗ ಹಾಕುತ್ತೀರಾ

Sampriya
ಬುಧವಾರ, 8 ಅಕ್ಟೋಬರ್ 2025 (16:50 IST)
ಬೆಂಗಳೂರು: ನಿಯಮಗಳ ಉಲ್ಲಂಘನೆ ನೆಪದಲ್ಲಿ ಬಿಡದಿಯ ಬಿಗ್ ಬಾಸ್ ಮನೆಗೆ ಬೀಗ ಹಾಕಿಸಿದ್ದೀರಿ. ಒಪ್ಪಿಕೊಳ್ಳೋಣ. ‌ಅದೇ ರೀತಿ ಬೆಂಗಳೂರಿನ ರಸ್ತೆ ಗುಂಡಿಗಳನ್ನು ಯಾವಾಗ ಬಂದ್ ಮಾಡಿಸುತ್ತೀರಾ ಎಂದು ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್‌ಗೆ ಜೆಡಿಎಸ್ ಪ್ರಶ್ನೆ ಮಾಡಿದೆ.  

ಈ ಸಂಬಂಧ ಜೆಡಿಎಸ್ ತಮ್ಮ ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಬರೆದುಕೊಂಡಿದೆ. ನಿಯಮಗಳ ಉಲ್ಲಂಘನೆ ನೆಪದಲ್ಲಿ ಬಿಡದಿಯ ಬಿಗ್ ಬಾಸ್ ಮನೆಗೆ ಬೀಗ ಹಾಕಿಸಿದ್ದೀರಿ. ಒಪ್ಪಿಕೊಳ್ಳೋಣ. ‌

ಅದೇ ರೀತಿ ಬೆಂಗಳೂರಿನ ರಸ್ತೆ ಗುಂಡಿಗಳನ್ನು ಯಾವಾಗ ಬಂದ್    ಮಾಡಿಸುತ್ತೀರಾ ಸಿಎಂ ಸಿದ್ದರಾಮಯ್ಯ
, ಡಿಸಿಎಂ ಡಿಕೆ ಶಿವಕುಮಾರ್‌ ಅವರೇ..


ರಾಜ್ಯದಲ್ಲಿ  ನಿರಂತರವಾಗಿ ನಡೆಯುತ್ತಿರುವ ರೈತರ
ಆತ್ಮಹತ್ಯೆಗಳನ್ನು ಯಾವಾಗ ಬಂದ್ ಮಾಡಿಸುತ್ತೀರಾ? 

ರಾಜ್ಯದ ಜನರ ಮೇಲೆ ನಿರಂತರವಾಗಿ ತೆರಿಗೆ ಬರೆ ಎಳೆದು ಲೂಟಿ ಹೊಡೆಯುತ್ತಿರುವುದಕ್ಕೆ ಯಾವಾಗ ಬೀಗ ಹಾಕುತ್ತೀರಾ?  

ಬೆಲೆ ಏರಿಕೆಗಳ ಮೂಲಕ ಜನಸಾಮಾನ್ಯರನ್ನು ಪಿಕ್ ಪಾಕೆಟ್ ಮಾಡುತ್ತಿರುವ ನಿಮ್ಮ ಕಾಂಗ್ರೆಸ್ ಸರ್ಕಾರಕ್ಕೆ ಯಾವಾಗ ಬೀಗ ಹಾಕುತ್ತೀರಾ?

ಉತ್ತರ ಕರ್ನಾಟಕದಲ್ಲಿ ನೆರೆ ಹಾವಳಿಯನ್ನು  ತಡೆಯಲು ಯಾವ ರೀತಿ ಬೀಗ ಹಾಕಿಸುತ್ತೀರಾ? 

ರಾಜ್ಯದ ಜನರ ತೆರಿಗೆ ಹಣವನ್ನು ಅಕ್ರಮವಾಗಿ ವಾಮಮಾರ್ಗಗಳ ಮೂಲಕ @INCIndia
 ಹೈಕಮಾಂಡ್'ಗೆ ಕಪ್ಪ ಒಪ್ಪಿಸುತ್ತಿರುವುದಕ್ಕೆ ಯಾವಾಗ ಬೀಗ ಹಾಕಿಸುತ್ತೀರಾ? 

@INCKarnataka
 ಸರ್ಕಾರದ 60%  ಕಮಿಷನ್ ದಂಧೆಗೆ ಯಾವಾಗ ಬೀಗ ಹಾಕುತ್ತೀರಾ?

ಕಾಂಗ್ರೆಸ್ ಶಾಸಕರು ಮತ್ತು ಕಾಂಗ್ರೆಸ್ ಪುಢಾರಿಗಳು ನಡೆಸುತ್ತಿರುವ ಕ್ಯಾಸಿನೋ ದಂಧೆ, ಅಕ್ರಮಗಳಿಗೆ ಯಾವಾಗ ಬೀಗ ಹಾಕಿಸುತ್ತೀರಾ?

ಭ್ರಷ್ಟಾಚಾರದ ಕೂಪಗಳಾಗಿರುವ ಸರ್ಕಾರಿ ಇಲಾಖೆ, ಕಚೇರಿಗಳಿಗೆ ಯಾವಾಗ ಬೀಗ ಹಾಕಿಸುತ್ತೀರಾ?

ಕೈಲಾಗದವರು ಮೈಪರಚಿ ಕೊಂಡಂತೆ ಇದೆ ಕಾಂಗ್ರೆಸ್ ಸರ್ಕಾರದ ದುರಾಡಳಿತ.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಚಿವ ಸಂಪುಟ ವಿಸ್ತರಣೆ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಡಿಕೆ ಶಿವಕುಮಾರ್

ಶೂ ಎಸೆದ ಪ್ರಕರಣ: ನನ್ನ ಸಹೋದರನಿಗೆ ತುಂಬಾನೇ ನೋವಾಗಿದೆ ಎಂದ ಸಿಜೆಐ

ಮೈಸೂರು ರೇಪ್ ಆಂಡ್ ಮರ್ಡರ್ ಕೇಸ್‌: ಆರೋಪಿಯ ಗುರುತು ಕೊನೆಗೂ ಪತ್ತೆ

ಬಿಗ್‌ಬಾಸ್‌ ಮನೆ ಹೊಸ ಹುರುಪಿನೊಂದಿಗೆ ಎಂಟ್ರಿ ಕೊಟ್ಟ ಸ್ಪರ್ಧಿಗಳು, ಬಿಗ್‌ಬಾಸ್ ಜ್ಯೋತಿ ಆರಲು ಅಸಾಧ್ಯ

ಮನೆಗೆ ಕರೆಸಿಕೊಂಡು ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ: ಬೆಂಗಳೂರಿನ ಕಾಲೇಜಿಗೆ ಮುತ್ತಿಗೆ

ಮುಂದಿನ ಸುದ್ದಿ
Show comments