ವಿಚ್ಛೇದನಕ್ಕೆ ಅರ್ಜಿ ಸಲ್ಲಿಸಿದವರನ್ನು ಒಂದು ಮಾಡಿದ ನ್ಯಾಯಧೀಶರು

Webdunia
ಸೋಮವಾರ, 13 ಆಗಸ್ಟ್ 2018 (09:44 IST)
ಬೆಂಗಳೂರು: ಹುಬ್ಬಳ್ಳಿಯಲ್ಲಿ ನಗರದ ನೂತನ ತಾಲೂಕು ನ್ಯಾಯಾಲಯ ಸಂಕೀರ್ಣ ಉದ್ಘಾಟನೆಗೆ ಬಂದಿದ್ದ ಸುಪ್ರೀಂಕೋರ್ಟ್ ಮುಖ್ಯ ನ್ಯಾಯಾಧೀಶ ದೀಪಕರ್ ಮಿಶ್ರಾ ವಿಚ್ಛೇದನಕ್ಕೆ ಅರ್ಜಿ ಸಲ್ಲಿಸಿದ್ದ ದಂಪತಿಯನ್ನು ಒಂದು ಮಾಡಿದ್ದಾರೆ.
 
ನ್ಯಾಯಾಲಯದಲ್ಲಿ ಏರ್ಪಡಿಸಿದ್ದ ವಿಶೇಷ ಲೋಕ ಅದಾಲತ್ ನಲ್ಲಿ ವಿಚ್ಛೇನದ ಬಯಸಿ ಅರ್ಜಿ ಸಲ್ಲಿಸಿದ್ದ ಜಗದೀಶ ಶೆಳಗಿ ಮತ್ತು ಪಾರ್ವತಿ ದಂಪತಿಯನ್ನು ಮಾತುಕತೆ ಮೂಲಕ ತಿಳಿಹೇಳಿ ನ್ಯಾಯಾಧೀಶರು ಪ್ರಕರಣ ಹಿಂಪಡೆದು ಮತ್ತೆ ಒಂದಾಗಿ ಬಾಳುವಂತೆ ಮಾಡಿದ್ದಾರೆ.

ಈ ದಂಪತಿಗೆ ನಾಲ್ವರಿ ಮಕ್ಕಳೂ ಇದ್ದರು. ಈ ವಿಚಾರಣೆ ಸಂದರ್ಭ ನ್ಯಾ. ದೀಪಕ್ ಮಿಶ್ರಾ ನಾಲ್ವರು ಮಕ್ಕಳನ್ನೂ ಕರೆಸಿ ದಂಪತಿಗೆ ಬುದ್ಧಿ ಹೇಳಿ ಒಂದಾಗಿ ಬಾಳಲು ಸಲಹೆ ಮಾಡಿದರು. ನ್ಯಾಯಾಧೀಶರ ಸಲಹೆಯಂತೆ ದಂಪತಿ ವಿಚ್ಛೇದನ ಪ್ರಕರಣ ಹಿಂಪಡೆದು ಮತ್ತೆ ಒಂದಾಗಿ ಬಾಳಲು ಒಪ್ಪಿಕೊಂಡರು.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.      

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಿಮ್ಮ ತಾಳ್ಮೆಗೆ ತಕ್ಕ ಬೆಲೆ ಸಿಗಲಿದೆ: ಸಿಎಂ ಕುರ್ಚಿ ಚರ್ಚೆ ನಡುವೆ ಡಿಕೆ ಶಿವಕುಮಾರ್ ಗೆ ಸಿಕ್ತು ಸಂದೇಶ

ದೀಪಾವಳಿಗೆ ಅನ್ನದಾತರಿಗೆ ಕಗ್ಗತ್ತಲ ಗ್ಯಾರಂಟಿ: ಆರ್ ಅಶೋಕ್

ಹೃದಯದ ಆರೋಗ್ಯ ನೋಡಿಕೊಳ್ಳಲು ಸಿಂಪಲ್ ಟ್ರಿಕ್ಸ್ ಹೇಳುತ್ತಾರೆ ಡಾ ವಿಜಯಲಕ್ಷ್ಮಿ ಬಾಳೆಕುಂದ್ರಿ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಬಿಜೆಪಿ ಮೇಲೆ ಗುತ್ತಿಗೆದಾರರಿಗೆ ಕಮಿಷನ್ ಆರೋಪ ಮಾಡಿದ್ರಿ, ನಿಮ್ದೇನು ಕತೆ: ಆರ್ ಅಶೋಕ್ ಟಾಂಗ್

ಮುಂದಿನ ಸುದ್ದಿ
Show comments