Webdunia - Bharat's app for daily news and videos

Install App

ಅತುಲ್ ಸುಭಾಷ್ ಸಾವಿಗೆ ನ್ಯಾಯ ಖಚಿತ: ಪೊಲೀಸ್ ಆಯುಕ್ತ ಬಿ. ದಯಾನಂದ

Sampriya
ಶುಕ್ರವಾರ, 13 ಡಿಸೆಂಬರ್ 2024 (20:16 IST)
Photo Courtesy X
ಬೆಂಗಳೂರು: ಪತ್ನಿ ಹಾಗೂ ಆಕೆಯ ಮನೆಯವ ಕಿರುಕುಳಕ್ಕೆ ಬೇಸತ್ತು ಈ ವಾರದ ಆರಂಭದಲ್ಲಿ ಆತ್ಮಹತ್ಯೆ ಮಾಡಿಕೊಂಡ ಅತುಲ್ ಸುಭಾಷ್ ಪ್ರಕರಣದ ತನಿಖೆಗೆ ಎರಡು ತಂಡಗಳನ್ನು ರಚಿಸಲಾಗಿದೆ ಎಂದು ಬೆಂಗಳೂರು ಪೊಲೀಸರು ಶುಕ್ರವಾರ ತಿಳಿಸಿದ್ದಾರೆ.

ಮೃತನ ಸಹೋದರನ ದೂರಿನ ಮೇರೆಗೆ ಪ್ರಕರಣ ದಾಖಲಿಸಲಾಗಿದೆ ಈಗಾಗಲೇ ಪ್ರಕರಣ ದಾಖಲಾಗಿದ್ದು, ಎರಡು ತಂಡಗಳನ್ನು ರಚಿಸಲಾಗಿದೆ. ಅವರ ಸಹೋದರನ ದೂರಿನ ಆಧಾರದ ಮೇಲೆ ಪ್ರಕರಣ ದಾಖಲಿಸಲಾಗಿದೆ ಮತ್ತು ತನಿಖೆ ನಡೆಯುತ್ತಿದೆ. ನಾವು ಪುರಾವೆಗಳನ್ನು ಸಂಗ್ರಹಿಸುತ್ತಿದ್ದೇವೆ. ನಾವು ನ್ಯಾಯ ಒದಗಿಸುವುದನ್ನು ಖಚಿತಪಡಿಸುತ್ತೇವೆ ಎಂದು ಬೆಂಗಳೂರು ಪೊಲೀಸ್ ಆಯುಕ್ತ ಬಿ. ದಯಾನಂದ.

ಅತುಲ್ ಸುಭಾಷ್ ಅವರ ಆತ್ಮಹತ್ಯೆ ಪ್ರಕರಣದ ಇತ್ತೀಚಿನ ದುರಂತ ಘಟನೆಯ ಹಿನ್ನೆಲೆಯಲ್ಲಿ ಕೌಟುಂಬಿಕ ದೌರ್ಜನ್ಯ ಕಾನೂನುಗಳಲ್ಲಿ ಸುಧಾರಣೆ ಮತ್ತು ಅವುಗಳ ದುರ್ಬಳಕೆಯನ್ನು ತಡೆಯಲು ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಲಾಗಿದೆ.

ವಕೀಲ ವಿಶಾಲ್ ತಿವಾರಿ ಅವರು ಅರ್ಜಿ ಸಲ್ಲಿಸಿದ್ದು, ಪ್ರೀತಿ ಗುಪ್ತಾ ವಿರುದ್ಧ ಜಾರ್ಖಂಡ್ ರಾಜ್ಯ ಮತ್ತು ಅಚಿನ್ ಗುಪ್ತಾ ವಿರುದ್ಧ ಭಾರತದ ಸುಪ್ರೀಂ ಕೋರ್ಟ್ ನೀಡಿರುವ ಅವಲೋಕನಗಳನ್ನು ಪರಿಗಣಿಸಲು ಮತ್ತು ಜಾರಿಗೆ ತರಲು ಕೇಂದ್ರ ಸರ್ಕಾರಕ್ಕೆ ನಿರ್ದೇಶನಗಳನ್ನು ನೀಡುವಂತೆ ಕೋರಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಜೂನ್ 23ರಂದು ಇರಾನ್ ಜೈಲಿನ ಮೇಲೆ ಇಸ್ರೇಲ್ ದಾಳಿಯಲ್ಲಿ ಅಧಿಕಾರಿಗಳು 71ಮಂದಿ ಸಾವು

ಅಶೋಕ್ ಜ್ಯೋತಿಷ್ಯ ಕಲಿತಿದ್ದರೆ ನನ್ನ ಭವಿಷ್ಯ ಕೇಳಬೇಕಿತ್ತು: ಡಿಕೆ ಶಿವಕುಮಾರ್‌

ಪುರಿ ಕಾಲ್ತುಳಿತ ದುರಂತ, ದೊಡ್ಡ ಎಚ್ಚರಿಕೆ: ರಾಹುಲ್ ಗಾಂಧಿ ಸಂತಾಪ

ಸಿಎಂ ಆಗಿ ಸಿದ್ದರಾಮಯ್ಯ 5 ವರ್ಷ ಪೂರ್ಣಗೊಳಿಸುತ್ತಾರೆ: ಡಾ.ಯತೀಂದ್ರ

ಭಾರೀ ಮಳೆಯ ಮುನ್ಸೂಚನೆ: 24ಗಂಟೆಗಳ ಕಾಲ ಚಾರ್‌ ಧಮ್ ಯಾತ್ರೆ ಸ್ಥಗಿತ

ಮುಂದಿನ ಸುದ್ದಿ
Show comments