Webdunia - Bharat's app for daily news and videos

Install App

ನ್ಯಾಯಮೂರ್ತಿ ಎಸ್‌.ಆರ್.ನಾಯಕ್ ಪ್ರಸ್ತಾವನೆ ವಾಪಸ್ ಕಳುಹಿಸಿದ ರಾಜ್ಯಪಾಲರು

Webdunia
ಶುಕ್ರವಾರ, 27 ಮೇ 2016 (12:27 IST)
ನೂತನ ಲೋಕಾಯುಕ್ತರ ಆಯ್ಕೆಗಾಗಿ ರಾಜ್ಯ ಸರಕಾರ ಎರಡನೆ ಭಾರಿಗೆ ಶಿಫಾರಸ್ಸು ಮಾಡಿದ್ದ ನ್ಯಾಯಮೂರ್ತಿ ಎಸ್‌.ಆರ್.ನಾಯಕ್ ಹೆಸರನ್ನು ರಾಜ್ಯಪಾಲ ವಜೂಭಾಯಿ ವಾಲಾ ವಾಪಸ್ ಕಳುಹಿಸಿದ್ದಾರೆ.
 
ರಾಜ್ಯ ಸರಕಾರ ಸಾಕಷ್ಟು ವಿರೋಧದ ಮಧ್ಯ ಎರಡನೆಯ ಭಾರಿಗೆ ನೂತನ ಲೋಕಾಯುಕ್ತರ ಆಯ್ಕೆಗಾಗಿ ನ್ಯಾಯಮೂರ್ತಿ ಎಸ್‌.ಆರ್.ನಾಯಕ್ ಅವರ ಹೆಸರನ್ನು ಶಿಫಾರಸ್ಸು ಮಾಡಿತ್ತು. ರಾಜ್ಯ ಸರಕಾರ ನೀಡಿರುವ ಸ್ಪಷ್ಟನೆ ಕಾನೂನು ಬದ್ಧವಾಗಿಲ್ಲ ಎಂದು ರಾಜ್ಯಪಾಲ ವಜೂಭಾಯಿ ವಾಲಾ ಸರಕಾರದ ಶಿಫಾರಸ್ಸನ್ನು ವಾಪಸ್ ಕಳುಹಿಸಿದೆ. ಈ ಹಿನ್ನೆಲೆಯಲ್ಲಿ ರಾಜ್ಯ ಸರಕಾರಕ್ಕೆ ತೀವ್ರ ಮುಖಭಂಗವಾಗಿದೆ.
 
ಈ ಹಿಂದೆ ಲೋಕಾಯುಕ್ತರ ನೇಮಕಾತಿ ವಿಚಾರವಾಗಿ ರಾಜ್ಯ ಸರಕಾರ, ವಜೂಭಾಯಿ ವಾಲಾ ಅವರಿಗೆ ನ್ಯಾಯಮೂರ್ತಿ ಎಸ್‌.ಆರ್.ನಾಯಕ್ ಅವರನ್ನು ಆಯ್ಕೆಮಾಡುವಂತೆ ಪ್ರಸ್ತಾವನೆ ಸಲ್ಲಿಸಿತ್ತು. ಆದರೆ, ರಾಜ್ಯಪಾಲರು ರಾಜ್ಯ ಸರಕಾರ ಸಲ್ಲಿಸಿದ್ದ ಪ್ರಸ್ತಾವನೆಯನ್ನು ತಿರಸ್ಕರಿಸಿ,ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸಿದ ನಂತರ ಪರಿಶೀಲನೆ ನಡೆಸಲಾಗುವುದು ಎಂದು ಸರಕಾರಕ್ಕೆ ಚಾಟಿ ಬೀಸಿದ್ದರು. ಇದೀಗ ಎರಡನೆಯ ಭಾರಿಯೂ ಸರಕಾರದ ಪ್ರಸ್ತಾವನೆ ವಾಪಸ್ ಕಳುಹಿಸಿದ್ದಾರೆ.

ವೆಬ್‌ದುನಿಯಾ ಮೊಬೈಲ್ ಆಪ್ (ಡೌನ್‌ಲೋಡ್) ಮಾಡಿಕೊಂಡು ತಾಜಾ ಸುದ್ದಿಗಳನ್ನು ಪಡೆಯಿರಿ.

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಂವಿಧಾನದ ಬಗ್ಗೆ ಆರ್ ಎಸ್ಎಸ್ ನ ದತ್ತಾತ್ರೇಯ ಹೊಸಬಾಳೆ ಮಾತು ಒಪ್ಪಲ್ಲ: ಎಚ್ಎಂ ರೇವಣ್ಣ

ರಮೇಶ್ ಜಾರಕಿಹೊಳಿ ಸಿಡಿ ಮಾಡಿದವರು ಯಾರೆಂದು ಹೇಳಿದ ಬಸನಗೌಡ ಪಾಟೀಲ್ ಯತ್ನಾಳ್

ಹಿಂದುಳಿದ ವರ್ಗಗಳ ಕಡೆಗಣನೆಯಿಂದ ಅಧಿಕಾರ ಕಳಕೊಂಡ ಕಾಂಗ್ರೆಸ್: ಭೂಪೇಂದ್ರ ಯಾದವ್

ಸುಹಾಸ್ ಶೆಟ್ಟಿ ಕೇಸ್: ಹಿಂದೂ ಸಂಘಟನೆಗಳ ಅನುಮಾನ ನಿಜವಾಯ್ತು

ಜೆಲ್ಲಿ ಚಾಕಲೇಟ್ ಸೇವಿಸುವ ಮುನ್ನ ಹುಷಾರ್

ಮುಂದಿನ ಸುದ್ದಿ
Show comments