Select Your Language

Notifications

webdunia
webdunia
webdunia
webdunia

ಜ್ಯೋತಿ ನಿವಾಸ್ ಕಾಲೇಜಿನಲ್ಲಿ ಗಲಾಟೆ ವಿಚಾರ; ಕಾಲೇಜಿಗೆ ಭೇಟಿ ನೀಡಿದ ಶಾಸಕ ರಾಮಲಿಂಗಾರೆಡ್ಡಿ

ಜ್ಯೋತಿ ನಿವಾಸ್ ಕಾಲೇಜಿನಲ್ಲಿ ಗಲಾಟೆ ವಿಚಾರ; ಕಾಲೇಜಿಗೆ ಭೇಟಿ ನೀಡಿದ ಶಾಸಕ ರಾಮಲಿಂಗಾರೆಡ್ಡಿ
ಬೆಂಗಳೂರು , ಗುರುವಾರ, 9 ಜನವರಿ 2020 (11:04 IST)
ಬೆಂಗಳೂರು : ಜ್ಯೋತಿ ನಿವಾಸ್ ಕಾಲೇಜಿನಲ್ಲಿ ಗಲಾಟೆ ವಿಚಾರಕ್ಕೆ  ಸಂಬಂಧಿಸಿದಂತೆ ಇಂದು ಕಾಂಗ್ರೆಸ್ ನ ಹಿರಿಯ ಶಾಸಕ ರಾಮಲಿಂಗಾರೆಡ್ಡಿ ಕಾಲೇಜಿಗೆ ಭೇಟಿ ನೀಡಿದ್ದಾರೆ.



ಕೋರಮಂಗಲದಲ್ಲಿರುವ ಜ್ಯೋತಿ ನಿವಾಸ್ ಕಾಲೇಜಿನಲ್ಲಿ  ಸಿಎಎ ಪರ ಸಹಿ ಸಂಗ್ರಹಕ್ಕೆ ಮುಂದಾಗಿದ್ದು, ಇದಕ್ಕೆ  ಕೆಲ ವಿದ್ಯಾರ್ಥಿನಿಯರು ವಿರೋಧ ವ್ಯಕ್ತಪಡಿಸಿ ಪ್ರತಿಭಟನೆ ನಡೆಸಿದ್ದಾರೆ.


ಈ ಹಿನ್ನಲೆಯಲ್ಲಿ ಇಂದು ಶಾಸಕ ರಾಮಲಿಂಗಾರೆಡ್ಡಿ ಕಾಲೇಜಿಗೆ ಭೇಟಿ ನೀಡಿ ಅಲ್ಲಿನ ಪರಿಸ್ಥಿತಿಯನ್ನು ಪರಿಶೀಲನೆ ಮಾಡಿದ್ದಾರೆ. ಇಂದು  ಕೂಡ ಪ್ರತಿಭಟನೆ ಮುಂದುವರಿಯುವ ಸಾಧ್ಯತೆ ಇದೆ ಎನ್ನಲಾಗಿದೆ.


Share this Story:

Follow Webdunia kannada

ಮುಂದಿನ ಸುದ್ದಿ

ಸಚಿವ ಸ್ಥಾನಕ್ಕಾಗಿ ಸಿಎಂಗೆ ಒತ್ತಡ ಹಾಕಿದ ಹಾವೇರಿ ಶಾಸಕ ನೆಹರು ಓಲೇಕಾರ್