Webdunia - Bharat's app for daily news and videos

Install App

ಜ್ಯೋತಿ ಚೇತರಿಕೆ...ಶಿವಕುಮಾರ್ ಸ್ಥಿತಿ ಗಂಭೀರ

Webdunia
ಸೋಮವಾರ, 28 ಆಗಸ್ಟ್ 2023 (18:01 IST)
ಬಿಬಿಎಂಪಿ ಕ್ವಾಲಿಟಿ ಕಂಟ್ರೋಲ್ ರೂಮ್​​ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಕರಣದಲ್ಲಿ 9 ಮಂದಿ ಸುಟ್ಟು ಗಾಯಗೊಂಡಿದ್ದರು. ಗಾಯಗೊಂಡ 9 ಜನರಲ್ಲಿ ಇಬ್ಬರನ್ನು ಹೆಚ್ಚಿನ ಚಿಕಿತ್ಸೆಗಾಗಿ ಅಪೋಲೊ ಆಸ್ಪತ್ರೆಗೆ ದಾಖಲೆ ಮಾಡಿದ್ರು. ಕ್ವಾಲಿಟಿ ಕಂಟ್ರೋಲ್ ರೂಂನ ಮುಖ್ಯ ಇಂಜಿನಿಯರ್ ಶಿವಕುಮಾರ್ ಹಾಗೂ ಗಣಕಯಂತ್ರ ಆಪರೇಟರ್ ಜ್ಯೋತಿಯನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಸದ್ಯ ಜ್ಯೋತಿ ಆರೋಗ್ಯದಲ್ಲಿ ಚೇತರಿಕೆ ಕಾಣ್ತಿದೆ. ಇನ್ನೂ ಶಿವಕುಮಾರ್ ಆರೋಗ್ಯದಲ್ಲಿ ಯಾವುದೇ ಚೇತರಿಕೆ ಕಾಣ್ತಿಲ್ಲ. ಈಗಾಗಲೇ ಬೇರೆ ರಾಜ್ಯದ ವೈದ್ಯರು ಕೂಡ ಚಿಕಿತ್ಸೆ ನೀಡಿದ್ದಾರೆ. ಆದ್ರು ಕೂಡ ದೇಹದಲ್ಲಿ ಯಾವುದೇ ಬದಲಾವಣೆ ಕಾಣ್ತಿಲ್ಲ. ತೀವ್ರ ಗಾಯಗೊಂಡಿರುವ ಮುಖ್ಯ ಇಂಜಿನಿಯರ್ ಶಿವಕುಮಾರ್ ಆರೋಗ್ಯ ಸ್ಥಿತಿ ಗಂಭೀರವಾಗಿದ್ದು, ಡಿಸಿಎಂ ಡಿ.ಕೆ.ಶಿವಕುಮಾರ್ ಭೇಟಿ ನೀಡಿ ಆರೋಗ್ಯ ವಿಚಾರಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments