Webdunia - Bharat's app for daily news and videos

Install App

ಯಡಿಯೂರಪ್ಪ, ಶೋಭಾ ಕರಂದ್ಲಾಜೆ, ಈಶ್ವರಪ್ಪಗೆ ಕೆ.ಬಿ ಶಾಣಪ್ಪ ತರಾಟೆ

Webdunia
ಶನಿವಾರ, 6 ಮೇ 2017 (17:36 IST)
ದಲಿತ ನಾಯಕ, ಅಸ್ಪಶ್ಯ್ರತೆ ವಿರುದ್ಧ ಹೋರಾಡಿದ ನಾಯಕ ಎಂದು ಯಾಕೆ ಹೇಳುತ್ತೀರಾ? ಬಿಜೆಪಿ ಮುಖಂಡ, ನಾಯಕ ಎಂದು ಯಾಕೆ ಹೇಳುವುದಿಲ್ಲ ಎಂದು ಹಿರಿಯ ಬಿಜೆಪಿ ಮುಖಂಡ ವಿಧಾನಪರಿಷತ್ ಕೆ.ಬಿ.ಶಾಣಪ್ಪ ತರಾಟೆಗೆ ತೆಗೆದುಕೊಂಡಿದ್ದಾರೆ
 
ಸಂಸದೆ ಶೋಭಾ ಕರಂದ್ಲಾಜೆ ಶಾಣಪ್ಪ  ದಲಿತ ನಾಯಕ, ಅಸ್ಪಶ್ಯ್ರತೆ ವಿರುದ್ಧ ಹೋರಾಡಿದ ನಾಯಕ ಎಂದು ಹೇಳುತ್ತಿರುವಂತೆ ತಿರುಗೇಟು ನೀಡಿದ ಶಾಣಪ್ಪ, ನಮ್ಮನ್ಯಾಕೆ ಬಿಜೆಪಿ ಮುಖಂಡ ಎಂದು ಹೇಳುವುದಿಲ್ಲ ಎಂದು ಕಿಡಿಕಾರಿದರು.
 
ಪಕ್ಷದ ಹೈಕಮಾಂಡ್‌ಗೆ ಅರ್ಥವಾಗಲಿ ಎನ್ನುವ ಕಾರಣದಿಂದ ಕೆ.ಬಿ.ಶಾಣಪ್ಪ ಇಂಗ್ಲಿಷ್ ಭಾಷೆಯಲ್ಲಿ ಮಾತನಾಡಿದರು.
 
ಮನೆಯಲ್ಲಿ ಎಲ್ಲರು ಒಂದಾಗಿರಬೇಕು. ಒಬ್ಬೊಬ್ಬರು ಒಂದೊಂದು ಬಣ ಕಟ್ಟಿಕೊಂಡರೆ ಏನರ್ಥ? ಒಗ್ಗಟ್ಟಾಗಿದ್ದರೆ ಚುನಾವಣೆ ಗೆಲ್ಲಲು ಸಾಧ್ಯವಾಗುತ್ತದೆ. ಈಶ್ವರಪ್ಪ ಸಂಘಟನೆಯಿಂದ ಬಂದವರು ಪಕ್ಷದ ಪರಿಸ್ಥಿತಿಯನ್ನು ಅರ್ಥ ಮಾಡಿಕೊಳ್ಳಬೇಕು. ಯಡಿಯೂರಪ್ಪ ಮುಂದಿನ ಸಿಎಂ ಅಭ್ಯರ್ಥಿಯಾಗಿರುವುದರಿಂದ ಎಲ್ಲರನ್ನು ಕೂಡಿಸಿಕೊಂಡು ಹೋಗಬೇಕು ಎಂದರು.
 
ವಿಧಾನಸಭೆಯ ವಿಪಕ್ಷ ನಾಯಕ ಜಗದೀಶ್ ಶೆಟ್ಟರ್ ಮಂಡಿಸಿದ ನಿರ್ಣಯದ ಪರವಾಗಿ ಮಾತನಾಡಿದ ಶಾಣಪ್ಪ, ನಮ್ಮ ಮನೆಯನ್ನು ಸರಿಯಾಗಿಸಿಕೊಳ್ಳದೇ ಇತರ ಮನೆಯನ್ನು ಸರಿಮಾಡುವುದು ಸರಿಯೇ ಎಂದು ಹಿರಿಯ ಬಿಜೆಪಿ ಮುಖಂಡ ಕೆ.ಬಿ.ಶಾಣಪ್ಪ ಪ್ರಶ್ನಿಸಿದರು.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Gold Price: ಚಿನ್ನ, ಬೆಳ್ಳಿ ಬೆಲೆ ಇಂದು ಶಾಕ್ ಆಗುವಂತಿದೆ

ಅವಧಿಗೂ ಮುನ್ನ ರಾಜೀನಾಮೆ ನೀಡಿದ ಉಪರಾಷ್ಟ್ರಪತಿಗಳು ಯಾರೆಲ್ಲಾ ಇಲ್ಲಿದೆ ಲಿಸ್ಟ್

ಹೆಣ್ಣು ಮಕ್ಕಳು ಬೇಗ ಮುಟ್ಟಾಗುತ್ತಿರುವುದು ಯಾಕೆ: ಖ್ಯಾತ ವೈದ್ಯೆ ಪದ್ಮಿನಿ ಪ್ರಸಾದ್ ಟಿಪ್ಸ್

ಇಂದಿನಿಂದ ಮೂರು ದಿನ ಯಾರ ಕೈಗೂ ಸಿಗಲ್ಲ ಡಿಕೆ ಶಿವಕುಮಾರ್

ಉಪ ರಾಷ್ಟ್ರಪತಿ ಜಗದೀಪ್ ಧನ್ಕರ್ ದಿಡೀರ್ ರಾಜೀನಾಮೆ ಸಲ್ಲಿಸಿದ್ದರ ಹಿಂದಿದೆಯಾ ಬೇರೇ ಕಾರಣ

ಮುಂದಿನ ಸುದ್ದಿ
Show comments