Webdunia - Bharat's app for daily news and videos

Install App

ಕೆ.ಹೆಚ್. ಮುನಿಯಪ್ಪ ಕಾಂಗ್ರೆಸ್ ಗೆ ಗುಡ್ ಬೈ ಬಗ್ಗೆ ಪ್ರತಿಕ್ರಿಯೆ

Webdunia
ಶನಿವಾರ, 2 ಜುಲೈ 2022 (16:30 IST)
ಕೋಲಾರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದಂತ ಹಿರಿಯ ಕಾಂಗ್ರೆಸ್ ಮುಖಂಡ ಕೆ.ಹೆಚ್ ಮುನಿಯಪ್ಪ ( KH Muniyappa ) ಅವರು, ನಾನು ಕಾಂಗ್ರೆಸ್ ಪಕ್ಷದಿಂದ ದೂರುವಿದ್ದ ಮಾತ್ರಕ್ಕೆ ಪಕ್ಷ ಬಿಡುತ್ತಿದ್ದೇನೆ ಎಂಬುದು ಸುಳ್ಳು. ಬಿಜೆಪಿ ಪಕ್ಷವನ್ನು ಸೇರುತ್ತಿಲ್ಲ. ಕೋಲಾರದ ಜನತೆ ನನ್ನನ್ನು 30 ವರ್ಷ ಬೆಳೆಸಿದ್ದಾರೆ ಎಂದರು.
 
ವರ್ಗಾವಣೆ ನಿರೀಕ್ಷೆಯಲ್ಲಿದ್ದ 'ಸಾರಿಗೆ ನೌಕರ'ರಿಗೆ ಗುಡ್ ನ್ಯೂಸ್:
ನಾನು ಸೋತ ಕಾರಣಕ್ಕಾಗಿ ನಿರ್ಲಕ್ಷ್ಯ ಮಾಡಲಾಗುತ್ತಿದೆ. ರಮೇಶ್ ಕುಮಾರ್ ಕಾಂಗ್ರೆಸ್ ಪಕ್ಷದಲ್ಲಿ ನಾವಿರಬೇಕಾ ಅಥವಾ ಕೆ ಹೆಚ್ ಮುನಿಯಪ್ಪ ಇರಬೇಕಾ ಅಂತ ಹೇಳ್ತಾ ಇದ್ದಾರೆ. ಈ ಮೂಲಕ ಅವರು ಶಕುನಿ ಪಾತ್ರ ಮಾಡ್ತಾ ಇದ್ದಾರೆ. ಅವರಿಗೆ ಮುಂದೆ ಉತ್ತರಿಸೋದಾಗಿ ಹೇಳಿದರು.
 
ಪಾಂಡವರ ವನವಾಸ ಮುಗಿದಿದೆ. ಯುದ್ಧ ಆರಂಭವಾಗಲಿ ಏಕ ಪಾತ್ರಾಭಿನಯ ಮಾಡುತ್ತಿರುವ ರಮೇಶ್ ಕುಮಾರ್ ಗೆ ಸರಿಯಾಗಿ ಜನರು ಉತ್ತರ ನೀಡಲಿದ್ದಾರೆ. ಅವರ ಮಾತಿಗೆ ಯಾರೂ ಮರುಳಾಗೋದಿಲ್ಲ ಎಂದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸ್ವಾತಂತ್ರ್ಯೋತ್ಸವ ದಿನವೇ ಬೆಂಗಳೂರಿನಲ್ಲಿ ಅನುಮಾನಸ್ಪದ ಸ್ಪೋಟ: ಓರ್ವ ಸಾವು

ಮೋದಿಜೀ ಅವರಿಂದ ಯುವಜನತೆಗೆ ಸ್ವಾತಂತ್ರ್ಯದ ಮಹತ್ವ ಮನವರಿಕೆ ಮಾಡುವ ಕೆಲಸ: ಛಲವಾದಿ ನಾರಾಯಣಸ್ವಾಮಿ

ಸ್ವಾತಂತ್ರ್ಯ ದಿನ ಜೈಲಲ್ಲಿ ಪ್ರಜ್ವಲ್ ರೇವಣ್ಣ, ದರ್ಶನ್ ಏನ್ಮಾಡಿದ್ರು ಗೊತ್ತಾ

ಮಿಷನ್ ಸುದರ್ಶನ್ ಘೋಷಿಸಿದ ಪ್ರಧಾನಿ ಮೋದಿ: ಹೀಗಂದರೆ ಏನು ಇಲ್ಲಿದೆ ವಿವರ

ಧರ್ಮಸ್ಥಳ ಪ್ರಕರಣದಲ್ಲಿ ಸುಳ್ಳು ಹೇಳಿ, ಅಪಪ್ರಚಾರ ಮಾಡಿದವರ ವಿರುದ್ಧ ಕ್ರಮ: ಡಿಸಿಎಂ ಡಿ.ಕೆ. ಶಿವಕುಮಾರ್

ಮುಂದಿನ ಸುದ್ದಿ
Show comments