Webdunia - Bharat's app for daily news and videos

Install App

ಕೆ.ಹೆಚ್. ಮುನಿಯಪ್ಪ ಕಾಂಗ್ರೆಸ್ ಗೆ ಗುಡ್ ಬೈ ಬಗ್ಗೆ ಪ್ರತಿಕ್ರಿಯೆ

Webdunia
ಶನಿವಾರ, 2 ಜುಲೈ 2022 (16:30 IST)
ಕೋಲಾರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದಂತ ಹಿರಿಯ ಕಾಂಗ್ರೆಸ್ ಮುಖಂಡ ಕೆ.ಹೆಚ್ ಮುನಿಯಪ್ಪ ( KH Muniyappa ) ಅವರು, ನಾನು ಕಾಂಗ್ರೆಸ್ ಪಕ್ಷದಿಂದ ದೂರುವಿದ್ದ ಮಾತ್ರಕ್ಕೆ ಪಕ್ಷ ಬಿಡುತ್ತಿದ್ದೇನೆ ಎಂಬುದು ಸುಳ್ಳು. ಬಿಜೆಪಿ ಪಕ್ಷವನ್ನು ಸೇರುತ್ತಿಲ್ಲ. ಕೋಲಾರದ ಜನತೆ ನನ್ನನ್ನು 30 ವರ್ಷ ಬೆಳೆಸಿದ್ದಾರೆ ಎಂದರು.
 
ವರ್ಗಾವಣೆ ನಿರೀಕ್ಷೆಯಲ್ಲಿದ್ದ 'ಸಾರಿಗೆ ನೌಕರ'ರಿಗೆ ಗುಡ್ ನ್ಯೂಸ್:
ನಾನು ಸೋತ ಕಾರಣಕ್ಕಾಗಿ ನಿರ್ಲಕ್ಷ್ಯ ಮಾಡಲಾಗುತ್ತಿದೆ. ರಮೇಶ್ ಕುಮಾರ್ ಕಾಂಗ್ರೆಸ್ ಪಕ್ಷದಲ್ಲಿ ನಾವಿರಬೇಕಾ ಅಥವಾ ಕೆ ಹೆಚ್ ಮುನಿಯಪ್ಪ ಇರಬೇಕಾ ಅಂತ ಹೇಳ್ತಾ ಇದ್ದಾರೆ. ಈ ಮೂಲಕ ಅವರು ಶಕುನಿ ಪಾತ್ರ ಮಾಡ್ತಾ ಇದ್ದಾರೆ. ಅವರಿಗೆ ಮುಂದೆ ಉತ್ತರಿಸೋದಾಗಿ ಹೇಳಿದರು.
 
ಪಾಂಡವರ ವನವಾಸ ಮುಗಿದಿದೆ. ಯುದ್ಧ ಆರಂಭವಾಗಲಿ ಏಕ ಪಾತ್ರಾಭಿನಯ ಮಾಡುತ್ತಿರುವ ರಮೇಶ್ ಕುಮಾರ್ ಗೆ ಸರಿಯಾಗಿ ಜನರು ಉತ್ತರ ನೀಡಲಿದ್ದಾರೆ. ಅವರ ಮಾತಿಗೆ ಯಾರೂ ಮರುಳಾಗೋದಿಲ್ಲ ಎಂದರು.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments