Webdunia - Bharat's app for daily news and videos

Install App

ಸಿದ್ದರಾಮಯ್ಯಗೆ ಬಹಿರಂಗವಾಗೇ ತಿವಿದ ಹೆಚ್.ಕೆ.ಪಾಟೀಲ್

Webdunia
ಮಂಗಳವಾರ, 21 ಜನವರಿ 2020 (14:25 IST)
ಕೆಪಿಸಿಸಿ ಅಧ್ಯಕ್ಷ ಸ್ಥಾನ ಹಾಗೂ ಕಾರ್ಯಾಧ್ಯಕ್ಷ ಹುದ್ದೆಗಳ ಬಗ್ಗೆ ಕೈ ಪಡೆಯಲ್ಲಿ ಬಹಿರಂಗವಾಗೇ ವಾಗ್ಯುದ್ದ ಶುರುವಾಗಿದೆ.


ಮಾಜಿ ಸಿಎಂ ಸಿದ್ದರಾಮಯ್ಯಗೆ ಬಹಿರಂಗವಾಗಿಯೇ ಮಾಜಿ ಸಚಿವ ಹೆಚ್.ಕೆ.ಪಾಟೀಲ್ ಟಾಂಗ್ ನೀಡಿದ್ದಾರೆ.

ಹೈಕಮಾಂಡ್ ಮುಂದೆ ನಾಲ್ವರು ಕಾರ್ಯಾಧ್ಯಕ್ಷರು ಬೇಕು ಅಂದಿರೋ ಸಿದ್ದರಾಮಯ್ಯರ ನಡೆಗೆ ಹೆಚ್.ಕೆ.ಪಾಟೀಲ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸಿಎಲ್ ಪಿ ಹಾಗೂ ವಿಪಕ್ಷ ನಾಯಕನ ಸ್ಥಾನಗಳು ಬೇರೆ ಬೇರೆ ಆಗಬೇಕು.

ಹೀಗಂತ ಒತ್ತಾಯ ಮಾಡೋ ಮೂಲಕ ಸಿದ್ದರಾಮಯ್ಯರ ಯೋಜನೆಗಳಿಗೆ ಟಾಂಗ್ ನೀಡಿದ್ದಾರೆ ಹೆಚ್.ಕೆ.ಪಾಟೀಲ್.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕರ್ನಾಟಕ ಬಂದ್‌ ವಾಪಸ್‌ಗೆ ಸಿಎಂ ಫುಲ್‌ಖುಷ್‌: ರೈತರ ಹಿತ ಕಾಯಲು ಬದ್ಧ ಎಂದ ಡಿ.ಕೆ. ಶಿವಕುಮಾರ್‌

ಹರ್ಯಾಣದ ಖತರ್ನಾಕ್ ಕಳ್ಳಿಯರು: ಎಟಿಎಂನಿಂದ ಹಣ ಕದಿಯಲು ಎಂಥಾ ಪ್ಲ್ಯಾನ್ ಮಾಡಿದ್ದರು ನೋಡಿ Video

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಜೈಲಿನಲ್ಲಿ ಪ್ರಜ್ವಲ್ ರೇವಣ್ಣ ಸೀಕ್ರೆಟ್ ಹೊರಬೀಳುತ್ತಿದ್ದಂತೇ ಶಾಕಿಂಗ್ ಹೇಳಿಕೆ ಕೊಟ್ಟ ಪ್ರಿಯಾಂಕ್ ಖರ್ಗೆ

ವಾಲ್ಮೀಕಿ ಸಮಾಜದ ಬಗ್ಗೆ ಗೌರವವಿದ್ದರೆ ಸಚಿವ ಸ್ಥಾನಕ್ಕೆ ನಾಗೇಂದ್ರ ರಾಜೀನಾಮೆ ಕೊಡಲಿ: ಬಿ.ವೈ.ವಿಜಯೇಂದ್ರ

ಮುಂದಿನ ಸುದ್ದಿ
Show comments