Webdunia - Bharat's app for daily news and videos

Install App

ಯಡಿಯೂರಪ್ಪ ವಿರುದ್ಧ ಕೋರ್ಟ್‌ನಲ್ಲಿ ಮಾನನಷ್ಟ ಮೊಕದ್ದಮೆ: ಕೆ.ಜೆ.ಜಾರ್ಜ್

Webdunia
ಶುಕ್ರವಾರ, 16 ಡಿಸೆಂಬರ್ 2016 (13:49 IST)
ಆಧಾರ ರಹಿತ ಆರೋಪ ಮಾಡಿರುವ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ವಿರುದ್ಧ ನ್ಯಾಯಾಲಯದಲ್ಲಿ ಮಾನನಷ್ಟ ಮೊಕದ್ದಮೆ ದಾಖಲಿಸಲು ಬೆಂಗಳೂರು ನಗರಾಭಿವೃದ್ಧಿ ಸಚಿವ ಕೆ.ಜೆ.ಜಾರ್ಜ್ ಮುಂದಾಗಿದ್ದಾರೆ ಎಂದು ಹೇಳಲಾಗುತ್ತಿದೆ.
 
ಸ್ಟೀಲ್ ಬ್ರಿಡ್ಜ್ ನಿರ್ಮಾಣದಲ್ಲಿ ಬೆಂಗಳೂರು ನಗರಾಭಿವೃದ್ಧಿ ಸಚಿವ ಕೆ.ಜೆ.ಜಾರ್ಜ್ ಭಾರಿ ಮೊತ್ತದ ಕಿಕ್‌ಬ್ಯಾಗ್ ಪಡಿದಿದ್ದಾರೆಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಆರೋಪಿಸಿದ್ದರು. ಕಾಮಗಾರಿ ಆರಂಭಕ್ಕೂ ಮುನ್ನವೇ ಸಚಿವ ಕೆ.ಜೆ.ಜಾರ್ಜ್ ತಮಗೆ ಬೇಕಾದ ಕಂಪೆನಿಗೆ ಬ್ರಿಡ್ಜ್ ನಿರ್ಮಿಸಲು ಗುತ್ತಿಗೆ ನೀಡಿದ್ದಾರೆ. ಇದರಲ್ಲಿ ಸಚಿವರಿಗೆ ಕನಿಷ್ಟ 4 ನೂರು ಕೋಟಿ ಕಪ್ಪು ಕಾಣಿಕೆ ಸಂದಾಯವಾಗಲಿದೆ ಎಂದು ಬಿಎಸ್‌ವೈ ಆರೋಪಿಸಿದ್ದರು.
 
ಬಿಎಸ್‌ವೈ ಆರೋಪವನ್ನು ಗಂಭೀರವಾಗಿ ಸ್ವೀಕರಿಸಿರುವ ಸಚಿವ ಕೆ.ಜೆ.ಜಾರ್ಜ್ ತಮ್ಮ ವಿರುದ್ಧದ ಆರೋಪಗಳಿಗೆ ಸೂಕ್ತ ದಾಖಲೆಗಳನ್ನು ನೀಡುವಂತೆ ಸವಾಲ್ ಹಾಕಿದ್ದರು. ಆದರೆ, ಆರೋಪದ ಕುರಿತು ಯಾವುದೇ ಪುರಾವೆ ನೀಡದ ಹಿನ್ನೆಲೆಯಲ್ಲಿ ಬಿ.ಎಸ್.ಯಡಿಯೂರಪ್ಪ ವಿರುದ್ಧ ಮಾನನಷ್ಟು ಮೊಕದ್ದಮೆ ದಾಖಲಿಸಲು ಕಾನೂನು ತಜ್ಞರ ಜೊತೆ ಮಾತುಕತೆ ನಡೆಸಿದ್ದಾರೆ ಎಂದು ಹೇಳಲಾಗುತ್ತಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Video: ಟ್ರೈನ್ ನ ಅಪ್ಪರ್ ಬರ್ತ್ ನಲ್ಲಿ ಯುವ ಜೋಡಿಯ ಖುಲ್ಲಾಂ ಖುಲ್ಲಾಂ ರೊಮ್ಯಾನ್ಸ್: ಶಾಕ್ ಆದ ಪ್ರಯಾಣಿಕರು

Shocking video: ಚಲಿಸುತ್ತಿರುವ ಕಾರಿನ ಮುಂದೆಯೇ ಹಾರಿ ಆತ್ಮಹತ್ಯೆ ಮಾಡಿಕೊಂಡ ಯುವಕ

India Pakistan: ಮೋದಿ ನಾನು ಹೇಳಿದ ಹಾಗೆ ಕೇಳಕ್ಕೆ ಏನು ಅವ್ರು ನನ್ನ ಸಂಬಂಧಿಕನಾ: ವೈರಲ್ ಆಯ್ತು ಪಾಕಿಸ್ತಾನ ಸಂಸದನ ವಿಡಿಯೋ

India Pakistan: ಭಾರತ ಮಾರುಕಟ್ಟೆಗೆ ಲಗ್ಗೆಯಿಡಲು ಕಳ್ಳದಾರಿ ಕಂಡುಕೊಂಡ ಪಾಕಿಸ್ತಾನ

Mangaluru Suhas Shetty murder: ಸುಹಾಸ್ ಶೆಟ್ಟಿ 50 ಲಕ್ಷ ರೂ ಫಂಡಿಂಗ್ ಬಂತು: ಮುಸ್ಲಿಂ ಮುಖಂಡರ ಮೇಲೆಯೇ ಡೌಟ್

ಮುಂದಿನ ಸುದ್ದಿ
Show comments