ಕೆ. ಆರ್. ಮಾರ್ಕೆಟ್ ಶಿಫ್ಟ್

Webdunia
ಗುರುವಾರ, 13 ಜನವರಿ 2022 (16:11 IST)
ಕೊರೊನಾ ವ್ಯಾಪಕವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ಕೆ.ಆರ್.ಮಾರುಕಟ್ಟೆಯಲ್ಲಿ ಸಗಟು ಮಾರುಕಟ್ಟೆಯನ್ನು ಸ್ಥಳಾಂತರಿಸುವ ಬಗ್ಗೆ ಬಿಬಿಎಂಪಿ ಚಿಂತನೆ ನಡೆಸಿದೆ.
 
ವೀಕೆಂಡ್ ಕರ್ಫ್ಯೂ ಜಾರಿ ಹಾಗೂ ಶೇ. 50- 50 ನಿಯಮ ಜಾರಿಗೆ ಬಂದಿದೆ.
ಮಾರ್ಕೆಟ್ ನಲ್ಲಿ ಜನ ಜಂಗುಳಿ ಹೆಚ್ಚಾಗಿದೆ. ಸಾಮಾನ್ಯ ದಿನದಂತೆ ಖರೀದಿ ಜೋರಾಗಿದ್ದು, ಸಂಕ್ರಾಂತಿ, ವೈಕುಂಠ ಏಕಾದಶಿ ಹಬ್ಬಕ್ಕಾಗಿ ವ್ಯಾಪಾರ ವಹಿವಾಟು ಹೆಚ್ಚಿದೆ.
 
ಈ ಎಲ್ಲ ಕಾರಣಗಳಿಂದ ಮಾರುಕಟ್ಟೆಯನ್ನು ಬಸವನಗುಡಿ ನ್ಯಾಷನಲ್ ಕಾಲೇಜು ಗ್ರೌಂಡ್ ಗೆ ಸ್ಥಳಾಂತರಿಸುವ ಬಗ್ಗೆ ಪಾಲಿಕೆ ಚರ್ಚೆಯಲ್ಲಿ ತೊಡಗಿದೆ. ಜನರ ನಿರ್ಲಕ್ಷ್ಯದ ಬಗ್ಗೆ ಮಾಧ್ಯಮಗಳು ಸವಿವರ ವರದಿ ಪ್ರಕಟಿಸಿ ಸರಕಾರ ಹಾಗೂ ಅಧಿಕಾರಿಗಳ ಗಮನ ಸೆಳೆದಿದೆ.
 
ಈ ಹಿನ್ನೆಲೆಯಲ್ಲಿ ಹೂ- ಹಣ್ಣು, ತರಕಾರಿ ವ್ಯಾಪಾರ ಸ್ಥಳವನ್ನು ನ್ಯಾಷನಲ್ ಕಾಲೇಜು ಗ್ರೌಂಡ್ ಗೆ ಸ್ಥಳಾಂತರಿಸುವ ಸಾಧ್ಯತೆಯಿದೆ. ಈ ಬಗ್ಗೆ ಮುಖ್ಯ ಆಯುಕ್ತ ಗೌರವ್ ಗುಪ್ತಾ ಸುಳಿವು ನೀಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಹುಬ್ಬಳ್ಳಿ ಮಹಿಳೆ ವಿವಸ್ತ್ರ ಪ್ರಕರಣ: ಸಿಐಡಿಹೆ ನೀಡುವ ಬಗ್ಗೆ ಪರಮೇಶ್ವರ್‌ ಮಹತ್ವದ ಸಂದೇಶ

ನಟ ವಿಜಯ್ ದಳಪತಿ ಸಿನಿಮಾಗೆ ನಿರಾಳ, ಸಿಕ್ಕಿದ ಪ್ರಮಾಣ ಪತ್ರ ಯಾವುದು ಗೊತ್ತಾ

ರಷ್ಯಾದ ದಾಳಿಗೆ ಬೆಚ್ಚಿದ ಉಕ್ರೇನ್‌, ವೈದ್ಯೆ ಸೇರಿ ನಾಲ್ಕು ಬಲಿ, 24ಕ್ಕೂ ಅಧಿಕ ಮಂದಿಗೆ ಗಾಯ

ಮಹಿಳೆಯ ಇಲಿ ಪಾಷಾಣ ಆರ್ಡರ್ ಕೊಡಲು ಹೋಗಿ ಹೀರೋ ಆದ ಡೆಲಿವರಿ ಬಾಯ್: ರೋಚಕ ಕಹಾನಿ ಇಲ್ಲಿದೆ Video

ಮನರೇಗಾ ಬಗ್ಗೆ ಚರ್ಚೆಗೆ ವಿಶೇಷ ಅಧಿವೇಶನ: ಕೇಂದ್ರದ ವಿರುದ್ಧ ತೊಡೆತಟ್ಟಿದ ಸಿದ್ದರಾಮಯ್ಯ

ಮುಂದಿನ ಸುದ್ದಿ
Show comments