Select Your Language

Notifications

webdunia
webdunia
webdunia
webdunia

ಕೆ.ಎಸ್.ಈಶ್ವರಪ್ಪ ಪಿಎ ಅಪಹರಣ ಪ್ರಕರಣ: ಆರೋಪಿಗಳು ಅರೆಸ್ಟ್

ಕೆ.ಎಸ್.ಈಶ್ವರಪ್ಪ
ಬೆಂಗಳೂರು , ಶುಕ್ರವಾರ, 9 ಜೂನ್ 2017 (15:04 IST)
ವಿಧಾನಪರಿಷತ್ ವಿಪಕ್ಷ ನಾಯಕ ಕೆ.ಎಸ್.ಈಶ್ವರಪ್ಪ ಆಪ್ತ ಸಹಾಯಕ ವಿನಯ್ ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ನಾಲ್ವರು ಆರೋಪಿಗಳನ್ನು ಬಂಧಿಸಿದ್ದಾರೆ.
 
ಕಳೆದ ಮೇ 11 ರಂದು ಆರೋಪಿಗಳು ವಿನಯ್‌ನನ್ನು ಅಪಹರಿಸುವ ವಿಫಲ ಪ್ರಯತ್ನ ನಡೆಸಿದ್ದರು. ಆರೋಪಿಗಳಾದ ಕಿಶೋರ್, ಅಭಿಷೇಕ್, ಅಯ್ಯಪ್ಪ ಸೇರಿದಂತೆ ಒಟ್ಟು ನಾಲ್ವರನ್ನು ಬಂಧಿಸಿ ವಿಚಾರಣೆ ನಡೆಸಿದ್ದಾರೆ.
 
ಆರೋಪಿಗಳ ವಿರುದ್ಧ ಅಪಹರಣ ಯತ್ನ ಪ್ರಕರಣ ದಾಖಲಿಸಲಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

ವೆಬ್ ದುನಿಯಾ ಫ್ಯಾಂಟಸಿ ಕ್ರಿಕೆಟ್ ಲೀಗ್: ಆಡಿ 2.5 ಲಕ್ಷ ರೂ. ಮೌಲ್ಯದ ಬಹುಮಾನ ಗೆಲ್ಲಿ.. ವೆಬ್ ದುನಿಯಾ ಫ್ಯಾಂಟಸಿ ಲೀಗ್`ನಲ್ಲಿ ಭಾಗವಹಿಸಲು ಈ ಲಿಂಕ್ ಕ್ಲಿಕ್ ಮಾಡಿ..
 
http://kannada.fantasycricket.webdunia.com/

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

Share this Story:

Follow Webdunia kannada

ಮುಂದಿನ ಸುದ್ದಿ

ಬಹುಮತ ಪಡೆಯುವಲ್ಲಿ ಪ್ರಧಾನಿ ಥೆರೇಸಾ ಮೆ ವಿಫಲ