Webdunia - Bharat's app for daily news and videos

Install App

ಕೆ.ಎಸ್.ಈಶ್ವರಪ್ಪಗೆ ಅಲ್ಪಸಂಖ್ಯಾತರನ್ನು ಕಂಡ್ರೆ ಆಗಲ್ಲ: ಸಿಎಂ ಸಿದ್ದರಾಮಯ್ಯ

Webdunia
ಮಂಗಳವಾರ, 29 ನವೆಂಬರ್ 2016 (17:27 IST)
ಅಲ್ಪಸಂಖ್ಯಾತರನ್ನು ಕಂಡರೆ ವಿಪಕ್ಷ ನಾಯಕ ಕೆ.ಎಸ್ ಈಶ್ವರಪ್ಪನವರಿಗೆ ಆಗಲ್ಲ. ಮೀಸಲಾತಿ ವಿರೋಧಿಸಿ ಕೋರ್ಟ್‌ಗೆ ಹೋಗಿದ್ದು ಯಾರು ಎಂದು ಸಿಎಂ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದರು.
 
ವಿಧಾನಪರಿಷತ್‌ನಲ್ಲಿ ಚರ್ಚೆಯಲ್ಲಿ ಪಾಲ್ಗೊಂಡ ಸಿಎಂ ಸಿದ್ದರಾಮಯ್ಯ, ಮೀಸಲಾತಿ ಬಗ್ಗೆ ಒಂದೇ ಒಂದು ಕಾನೂನು ಜಾರಿಗೆ ತಂದಿದ್ದೀರಾ? ಒಂದು ವೇಳೆ ತಂದಿದ್ದರೆ ರಾಜಕೀಯ ಸನ್ಯಾಸತ್ವ ಸ್ವೀಕರಿಸುತ್ತೇನೆ ಎಂದು ಬಿಜೆಪಿ ನಾಯಕರಿಗೆ ನೇರ ಸವಾಲು ಹಾಕಿದರು.
 
 ಮೀಸಲಾತಿ ವಿರೋಧಿಸಿ ನಿಮ್ಮ ಪಕ್ಷದ ಹಿರಿಯ ನಾಯಕ ಎಲ್.ಕೆ. ಆಡ್ವಾಣಿ ರಥಯಾತ್ರೆ ನಡೆಸಿರುವುದು ಸುಳ್ಳೇ. ನಮ್ಮ ಮೀಸಲಾತಿ ನೀವು ಒಪ್ತಾ ಇದ್ದೀರಿ ಅಂದ್ರೆ ನಮ್ಮನ್ನು ಫಾಲೋ ಮಾಡಿ ಎಂದು ಸಲಹೆ ನೀಡಿದರು.
 
ಸಿಎಂ ಸಿದ್ದರಾಮಯ್ಯ ಉತ್ತರಕ್ಕೆ ತಿರುಗೇಟು ನೀಡಿದ ಈಶ್ವರಪ್ಪ, ಯಡಿಯೂರಪ್ಪ ಸಿಎಂ ಆಗಿದ್ದಾಗ ಸಾವಿರ ಕೋಟಿ ರೂಪಾಯಿ ಅನುದಾನ ನೀಡಿದ್ದರು ಎಂದು ಹೇಳಿಕೆ ನೀಡಿದಾಗ ಅದಕ್ಕೆ ಮಾರುತ್ತರ ನೀಡಿದ ಸಿಎಂ ಬಿಎಸ್‌ವೈ ಕೊಟ್ಟ ಸಾವಿರ ಕೋಟಿ ಏನು ಮಹಾ ಚಿಲ್ಲರೆ ಕಾಸಿನ ಬಗ್ಗೆ ಮಾತನಾಡಬೇಡಿ ಎಂದು ತಿವಿದರು.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

2029 ರಲ್ಲಿ ಕೇಂದ್ರದಲ್ಲಿ ನಾವು ಬಂದಾಗ ಬಿಜೆಪಿಯವರನ್ನು ತಿಹಾರ್ ಜೈಲಿಗೆ ಹಾಕ್ತೀವಿ: ಪ್ರದೀಪ್ ಈಶ್ವರ್

ಸಂವಿಧಾನಕ್ಕೆ ಅಪಚಾರ ಮಾಡಿದ ಪಕ್ಷ ಎಂದರೆ ಕಾಂಗ್ರೆಸ್: ಛಲವಾದಿ ನಾರಾಯಣಸ್ವಾಮಿ

5 ವರ್ಷ ನಾನೇ ಸಿಎಂ ಎಂದ ಸಿದ್ದರಾಮಯ್ಯ: ಲೈಫ್ ಟೈಂ ನಾನೇ ಎನ್ನಿ ಎಂದ ಡಿಕೆಶಿ ಫ್ಯಾನ್ಸ್

ರಾಹುಲ್ ಗಾಂಧಿ ಭೇಟಿಗೆ ಮುನ್ನ ನಾನೇ ಸಿಎಂ ಎಂದು ಘರ್ಜಿಸಿದ ಸಿದ್ದರಾಮಯ್ಯ

ಆ್ಯಪ್ ಮೂಲಕ ಆನ್‌-ಡಿಮ್ಯಾಂಡ್ ಇಂಟ್ರಾಸಿಟಿ ಶಿಪ್ಪಿಂಗ್ ಸೇವೆ ಆರಂಭಿಸಿದ ಡೆಲಿವರಿ

ಮುಂದಿನ ಸುದ್ದಿ
Show comments