Webdunia - Bharat's app for daily news and videos

Install App

ಯಡಿಯೂರಪ್ಪ ಸಭೆಗೆ ಗೈರುಹಾಜರಾಗಲಿರುವ ಈಶ್ವರಪ್ಪ

Webdunia
ಶುಕ್ರವಾರ, 1 ಜುಲೈ 2016 (16:07 IST)
ರಾಜ್ಯ ಬಿಜೆಪಿಯಲ್ಲಿನ ಗೊಂದಲಗಳನ್ನು ಹೊಗಲಾಡಿಸಲು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ನಾಳೆ ಕರೆದ ಸಭೆಗೆ ಕೆ.ಎಸ್.ಈಶ್ವರಪ್ಪ  ಗೈರುಹಾಜರಾಗಲು ನಿರ್ಧರಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.
 
ಕೆ.ಎಸ್.ಈಶ್ವರಪ್ಪ  ನಾಳಿನ ಸಭೆಗೆ ಗೈರುಹಾಜರಾಗಲಿರುವುದರಿಂದ ಬಿಜೆಪಿಯಲ್ಲಿ ಮತ್ತಷ್ಟು ಭಿನ್ನಾಭಿಪ್ರಾಯ, ಗೊಂದಲಗಳಿಗೆ ಕಾರಣವಾಗಲಿದೆ ಎನ್ನುವ ಆತಂಕ ಇತರ ಮುಖಂಡರನ್ನು ಕಾಡುತ್ತಿದೆ ಎನ್ನಲಾಗಿದೆ.
 
ಪದಾಧಿಕಾರಿಗಳ ನೇಮಕ ಕುರಿತಂತೆ ಕೋರ್ ಕಮಿಟಿಗೆ ಮಾಹಿತಿ ನೀಡಬೇಕು.ಆದರೆ, ಕೋರ್ ಕಮಿಟಿ ಗಮನಕ್ಕೆ ತಾರದೇ ನೇಮಕಾತಿ ಮಾಡಿರುವುದು ಸರಿಯಲ್ಲ. ನಮ್ಮ ಪಕ್ಷ ಶಿಸ್ತು ಮತ್ತು ಸಂಘಟನೆಗೆ ಹೆಸರುವಾಸಿಯಾದ ಪಕ್ಷ. ಶಿಸ್ತು ಮತ್ತು ಸಂಘಟನಾತ್ಮಕ ಪಕ್ಷ ಕಟ್ಟಬೇಕು ಎನ್ನುವುದೇ ನಮ್ಮ ಸಿದ್ದಾಂತವಾಗಿದೆ ಎಂದು ತಿಳಿಸಿದ್ದಾರೆ.
 
ನಮಗೆ ಯಾರ ಮೇಲೆ ದ್ವೇಷವೂ ಇಲ್ಲ ಪ್ರೀತಿಯೂ ಇಲ್ಲ. ಏಕಪಕ್ಷೀಯವಾಗಿ ಪದಾಧಿಕಾರಿಗಳನ್ನು ನೇಮಕ ಮಾಡಿರುವುದಕ್ಕೆ ನಮ್ಮ ಸ್ಪಷ್ಟ ವಿರೋಧವಿದೆ ಎಂದು ಹೇಳಿದ್ದಾರೆ.
 
ಇಂದು ರಾಜ್ಯಾಧ್ಯಕ್ಷರು ಕೋರ್ ಕಮಿಟಿಯ ಅಪ್ಪಣೆಯಿಲ್ಲದೇ ತಮಗೆ ಆಪ್ತರಾದ ಕಾರ್ಯಕರ್ತರನ್ನು ಪದಾಧಿಕಾರಿಗಳಾಗಿ ನೇಮಕ ಮಾಡುತ್ತಾರೆ. ನಾಳೆ ಜಿಲ್ಲಾ ಅಧ್ಯಕ್ಷರು ರಾಜ್ಯ ಘಟಕದ ಮಾಹಿತಿಯಿಲ್ಲದೇ ಪದಾಧಿಕಾರಿಗಳ ನೇಮಕ ಮಾಡುತ್ತಾರೆ. ಹೀಗೆ ಮುಂದುವರಿದಲ್ಲಿ ಬಿಜೆಪಿ ಪಕ್ಷ ಅಧೋಗತಿಗೆ ಇಳಿಯುತ್ತದೆ ಎಂದು ಈಶ್ವರಪ್ಪ ಗುಡುಗಿದ್ದಾರೆ.

ತಾಜಾ ಸುದ್ದಿಗಳಿಗಾಗಿ ವೆಬ್ ದುನಿಯಾ ಮೊಬೈಲ್ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ.

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬೆಂಗಳೂರಿನ ಅಕ್ಷಯ್ ಕೊನೆಗೂ ಬದುಕುಳಿಯಲಿಲ್ಲ: ಅಜ್ಜ, ಅಜ್ಜಿಯ ಹೋಮವೂ ಫಲವಾಗಲಿಲ್ಲ

ಹೆಬ್ಬಾಳ ಮೇಲ್ಸೇತುವೆಯಲ್ಲಿ ಸಂಚರಿಸುವವರ ಗಮನಕ್ಕೆ: ಶನಿವಾರದವರೆಗೂ ರಾತ್ರಿ ಬಂದ್

Plane Crash: ಸ್ವಗೃಹಕ್ಕೆ ಮಂಗಳೂರು ಮೂಲದ ಕೋ ಪೈಲಟ್ ಕ್ಲೈವ್ ಕುಂದರ್ ಮೃತದೇಹ

ಕುರ್ಚಿ ಉಳಿಸಿಕೊಳ್ಳಲು ಸಂವಿಧಾನದ ಮೇಲೆ ನಡೆಸಿದ ದೌರ್ಜನ್ಯ: ಸಿ.ಟಿ.ರವಿ

ರಾಹುಲ್ ಗಾಂಧಿ ಭಾರತದ ಭವಿಷ್ಯದ ಬೆಳಕು, ನನ್ನ ಹೆಮ್ಮೆಯ ನಾಯಕ: ಸಿದ್ದರಾಮಯ್ಯ

ಮುಂದಿನ ಸುದ್ದಿ
Show comments