Webdunia - Bharat's app for daily news and videos

Install App

ಬಿಎಸ್‌ವೈ ಶಕ್ತಿ ಕುಂದಿಸಲು ಈಶ್ವರಪ್ಪರಿಂದ ಮತ್ತೆ ರಾಯಣ್ಣ ಬ್ರಿಗೇಡ್ ಜಪ?

Webdunia
ಸೋಮವಾರ, 17 ಏಪ್ರಿಲ್ 2017 (17:31 IST)
ಉಪಚುನಾವಣೆ ಸಂದರ್ಭದಲ್ಲಿ ರಾಯಣ್ಣ ಬ್ರಿಗೇಡ್‌ನಿಂದ ದೂರವಾಗಿದ್ದ ಬಿಜೆಪಿ ಮುಖಂಡ ಕೆ.ಎಸ್.ಈಶ್ವರಪ್ಪ ಇದೀಗ ಮತ್ತೆ ರಾಯಣ್ಣ ಜಪದಲ್ಲಿ ಬಿಜಿಯಾಗಿದ್ದಾರೆ.
 
ಉಪಚುನಾವಣೆ ಸಂದರ್ಭದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ, ಈಶ್ವರಪ್ಪ ಸೇರಿದಂತೆ ಪ್ರಮುಖ ನಾಯಕರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳದಿರುವುದು ಅಸಮಧಾನ ಮೂಡಿಸಿದೆ ಎನ್ನಲಾಗಿದೆ. ಯಡಿಯೂರಪ್ಪಗೆ ಸೆಡ್ಡುಹೊಡೆದು ಅವರ ಶಕ್ತಿಯನ್ನು ಕಡಿಮೆಗೊಳಿಸಲು ಈಶ್ವರಪ್ಪ ಪ್ಲ್ಯಾನ್ ಹಾಕಿದ್ದಾರೆ ಎನ್ನಲಾಗುತ್ತಿದೆ. 
 
ಮೈಸೂರು ಮತ್ತು ಮಡಿಕೇರಿಯಲ್ಲಿ ರಾಯಣ್ಣ ಬ್ರಿಗೇಡ್‌ನ ಬೃಹತ್ ಸಮಾವೇಶ ನಡೆಸಲು ಚಿಂತನೆ ನಡೆಸಿದ್ದಾರೆ ಎನ್ನಲಾಗಿದೆ. 
 
ರಾಜ್ಯದಾದ್ಯಂತ ಪ್ರತಿ ಜಿಲ್ಲೆಗೊಂದರಂತೆ ರಾಯಣ್ಣ ಯುವ ಬ್ರಿಗೇಡ್‌ ಆರಂಭಿಸಿ ಪ್ರತಿಯೊಂದು ಘಟಕದಲ್ಲೂ 25-30 ಉತ್ಸಾಹಿ ಅಹಿಂದ ಯುವಕರನ್ನು ಸೇರಿಸುವಂತೆ ಬ್ರಿಗೇಡ್ ಪ್ರಮುಖರಿಗೆ ಮಾಹಿತಿ ನೀಡಿದ್ದಾರೆ ಎಂದು ಮೂಲಗಳು ತಿಳಿಸಿವೆ.
 
ಯುವ ಘಟಕದಲ್ಲಿ ಬಿಜೆಪಿಯಲ್ಲಿ ಸ್ಥಾನ ದೊರೆಯದ ಅತೃಪ್ತ ಯುವಕರನ್ನು ಸೇರ್ಪಡೆಗೊಳಿಸಲಾಗುತ್ತಿದೆ. ಏ.19 ರಂದು ಈಶ್ವರಪ್ಪ ಯುವ ಘಟಕದ ಪದಾಧಿಕಾರಿಗಳ ಹೆಸರುಗಳನ್ನು ಘೋಷಿಸಲಿದ್ದಾರೆ ಎಂದು ಬ್ರಿಗೇಡ್ ಮೂಲಗಳು ತಿಳಿಸಿವೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮುಂಬೈ, ಕೋಲ್ಕತ್ತಾ ವಿಮಾನದಲ್ಲಿ ಸಹ ಪ್ರಯಾಣಿಕನಿಗೆ ಕಪಾಳಮೋಕ್ಷ: ಇಂಡಿಗೋ ಮುಂದಿನ ಕ್ರಮಕ್ಕೆ ಮೆಚ್ಚುಗೆ

6 ತಿಂಗಳಿನಿಂದ ಅಪ್ಪ, ಅಮ್ಮನ ಭೇಟಿಯಾಗಿಲ್ಲ, ಶಿಕ್ಷೆ ಕಡಿಮೆಗಾಗಿ ಜಡ್ಜ್‌ ಮುಂದೆ ಪ್ರಜ್ವಲ್ ಕಣ್ಣೀರು

ಪ್ರತಿಭಟನೆ ಮಾಡಲಿರುವ ರಾಹುಲ್ ಗಾಂಧಿ ವಿರುದ್ಧವೇ ಬಿಜೆಪಿ ಪ್ರತಿಭಟನೆ

ಕಾಂಗ್ರೆಸ್ ನವರೇ ಚುನಾವಣೆ ಅಕ್ರಮ ಮಾಡಿದ್ದಾರೆಂದು ನಮಗೆ ಅನುಮಾನವಿದೆ: ಸಿಟಿ ರವಿ

ಜಾರ್ಖಂಡ್‌ನ ಮಾಜಿ ಸಿಎಂ ಶಿಬು ಸೊರೆನ್ ಆರೋಗ್ಯ ಸ್ಥಿತಿ ಗಂಭೀರ, ಏನಾಗಿದೆ ಜೆಎಂಎಂ ನಾಯಕನಿಗೆ

ಮುಂದಿನ ಸುದ್ದಿ
Show comments